• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷದ್ರೋಹಿಗಳು ತಕ್ಷಣ ಪಕ್ಷ ಬಿಟ್ಟು ಹೋಗಲಿ: ರೂಪಾಲಿ ನಾಯ್ಕ

Apr 04 2024, 01:03 AM IST
ಬಿಜೆಪಿಗೆ ಬಂದು ಶಾಲು ಹೊದಿಸಿಕೊಂಡು ಅಧಿಕಾರ ಅನುಭವಿಸಿ ದ್ರೋಹ ಬಗೆಯುತ್ತಿರುವವರು ಯಾವತ್ತೂ ಉದ್ಧಾರವಾಗುವುದಿಲ್ಲ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

ಕಟ್ಟನಿಟ್ಟಾಗಿ ನೀತಿ ಸಂಹಿತೆ ಪಾಲನೆಯಾಗಲಿ: ಡಿಸಿ ಚಂದ್ರಶೇಕರ ನಾಯಕ

Apr 04 2024, 01:01 AM IST
ಮಾನ್ವಿ ಪಟ್ಟಣದ ಟೌನ್ ಹಾಲ್ ಸಭಾಂಗಣದಲ್ಲಿ ರಾಯಚೂರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಹಾಗೂ ಚುನಾವಣ ಸಿಬ್ಬಂದಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಮಾತನಾಡಿದರು.

ಕೊಟ್ಟ ಮಾತಿಗೆ ತಪ್ಪುವುದಿಲ್ಲ: ವೇಣುಗೋಪಾಲ ನಾಯಕ

Apr 04 2024, 01:00 AM IST
ಸುರಪುರ ತಾಲೂಕಿನ ತಳವಾರಗೇರಾ, ಬೋನಾಲ, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮತಯಾಚಿಸಿದರು.

ತಾಯಿಯಂತೆ ಸಾಹಿತಿಗೂ ವೇದನೆ ಅನುಭವವಿದೆ: ಪ್ರಾಧ್ಯಾಪಕ ಜಿ.ಪ್ರಶಾಂತ ನಾಯಕ

Apr 01 2024, 12:47 AM IST
ಮನುಷ್ಯ ಸಂಬಂಧಗಳ ಕಳೆದುಕೊಳ್ಳುವ ಕಾಲಘಟ್ಟದಲ್ಲಿದ್ದಾನೆ. ಆದರೆ, ವೇದನೆ ಹಾಗೂ ಸಂವೇದನೆಗಳನ್ನು ದಾಖಲಿಸಿಡಲು ಹೊರಟಿರುವುದು ದೊಡ್ಡ ಸಾಧನೆ‌. ಪುಸ್ತಕಗಳ ಪ್ರಕಾಶಕರಲ್ಲಿ ಕೆಲವು ಸಮಸ್ಯೆಗಳು ಕಾಡುತ್ತಿದೆ. ಇಲ್ಲಿ ಪುಸ್ತಕ ಮಾರಾಟವಾಗಿಲ್ಲ ಎನ್ನುವುದು ಸಮಸ್ಯೆಯಲ್ಲ. ಆದರೆ, ಹೇಳಲು ಹೊರಟಿರುವ ವಿಚಾರಗಳಿಂದ ಜನರಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸಮಸ್ಯೆಯಾಗಿದೆ.

ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ, ಕ್ಷೇತ್ರದಲ್ಲಿ ಈ ಬಾರಿ ಕಾಗೇರಿ: ರೂಪಾಲಿ ಎಸ್. ನಾಯ್ಕ

Apr 01 2024, 12:47 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಚುಕ್ಕಾಣಿ ಹಿಡಿಯಬೇಕು. ಕೇವಲ ದೇಶದ ಆಂತರಿಕ ಅಭಿವೃದ್ಧಿ ಅಷ್ಟೇ ಅಲ್ಲ. ಜಾಗತಿಕವಾಗಿಯೂ ಭಾರತವನ್ನು ಬಲಿಷ್ಠವನ್ನಾಗಿ ರೂಪಿಸಿ ಭಾರತ ಜಾಗತಿಕ ನಾಯಕನಾಗಬೇಕು ಎಂದು ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.

ರಾಯಚೂರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಕುಮಾರ ನಾಯಕ

Mar 31 2024, 02:02 AM IST
ಲೋಕಸಭೆ ಚುನಾವಣೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದರು.

ಅಭಿವೃದ್ಧಿ, ಜನ ಸೇವೆಗೆ ಕಾಂಗ್ರೆಸ್ ಬೆಂಬಲಿಸಿ: ನಾಯಕ

Mar 31 2024, 02:00 AM IST
ಸುರಪುರ ಕ್ಷೇತ್ರದ ಜನಪರ ಅಭಿವೃದ್ಧಿ ಹಾಗೂ ಜನ ಸೇವೆಗೆ ಕೈಗೆ ಬೆಂಬಲಿಸಿ ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಶ್ರಮಿಸಿ: ರೂಪಾಲಿ ನಾಯ್ಕ

Mar 30 2024, 12:55 AM IST
ನಾವು ಎಲ್ಲ ಚುನಾವಣೆಗೆ ಸಿದ್ಧರಾಗಿರಬೇಕು. ಬೂತ್‌ ಮಟ್ಟದಲ್ಲಿ ಕಾರ್ಯಕ್ರಮ ನಡೆಸಬೇಕು.

ಮಗು ಮನಸ್ಸಲ್ಲಿ ಉತ್ತಮ ಭಾವನೆ ಅರಳುವುದು ಮುಖ್ಯ: ಎಂ.ಎಚ್‌. ನಾಯ್ಕ

Mar 30 2024, 12:51 AM IST
ಬಾಲ್ಯದ ಸವಿನೆನಪುಗಳನ್ನು ಮೆಲುಕು ಹಾಕುವುದರಿಂದ ಸಂತಸ ಹೆಚ್ಚಾಗಲು ಸಾಧ್ಯ.

ಮೋದಿ ಸಾರಥ್ಯದಲ್ಲಿ ಅಭಿವೃದ್ಧಿ ಪಥದತ್ತ ದೇಶ: ರಾಜಾ ಅಮರೇಶ್ವರ ನಾಯಕ

Mar 30 2024, 12:45 AM IST
ಅಭಿವೃದ್ಧಿ ಹೊಂದಿದ 5 ರಾಷ್ಟ್ರಗಳಲ್ಲಿ ಭಾರತವೂ ಒಂದು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ಕಳೆಯುತ್ತಾ, ಬಂದರೂ ಜನಪರ ಯೋಜನೆಗಳು ಜಾರಿ ತಂದಿಲ್ಲ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಹುಣಸಗಿಯಲ್ಲಿ ಬಿಜೆಪಿ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved