• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿ: ಉದ್ಯಮಿ ಮಂಜುನಾಥ ಎಲ್. ನಾಯ್ಕ

Jan 31 2024, 02:18 AM IST
ಪ್ರತಿಯೊಬ್ಬ ನಾಗರಿಕರಿಗೂ ಸಂವಿಧಾನದ ಅರಿವು ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದೆ. ಇಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ವ್ಯಾಪಕವಾಗಿ ಪ್ರಚಾರಪಡಿಸಿ ತಮ್ಮ ಹಕ್ಕು ಹಾಗೂ ಕರ್ತವ್ಯ ಪಾಲಿಸಬೇಕಾಗಿದೆ.

ಭಾರತ ಟೆನಿಸ್‌ ತಂಡಕ್ಕೆ ಕೋಚ್‌ ಝೀಶಾನ್‌ ಅಲಿ ನಾಯಕ

Jan 31 2024, 02:16 AM IST
ಫೆ.2, 3ರಂದು ನಡೆಯಲಿರುವ ಡೇವಿಸ್ ಕಪ್ ವಿಶ್ವ ಗುಂಪು 1 ಪ್ಲೇ ಆಫ್ ಪಂದ್ಯದಲ್ಲಿ ಭಾರತ ತಂಡದ ಆಡದ ನಾಯಕರಾಗಿ ಕೋಚ್‌ ಝೀಶಾನ್‌ ಅಲಿ ಕಾರ್ಯನಿರ್ವಹಿಸಲಿದ್ದಾರೆ. ತಂಡದ ಕಾಯಂ ಆಡದ ನಾಯಕ ರೋಹಿತ್‌ ರಾಜ್‌ಪಾಲ್‌ ವೈಯಕ್ತಿಕ ಕಾರಣಗಳಿಂದ ಪಾಕಿಸ್ತಾನಕ್ಕೆ ತೆರಳಲು ಸಾಧ್ಯವಾಗಿಲ್ಲ.

ಇಂದಿನಿಂದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ: ಅಮರೇಶ ನಾಯಕ

Jan 30 2024, 02:02 AM IST
ಬಾಗಲಕೋಟೆ: ಕುಷ್ಠರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ತಿಳಿಸಿದರು. ಜಿಪಂ ಸಭಾಭವನದಲ್ಲಿ ಸೋಮವಾರ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜರುಗಿದ ಅಂತರ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಷ್ಠರೋಗ ಶಾಪವಲ್ಲ. ಸೂಕ್ತ ಚಿಕಿತ್ಸೆಯಿಂದ ಅಂಗವಿಕಲತೆ ಆಗುವುದನ್ನು ತಡೆಗಟ್ಟಬಹುದಾಗಿದೆ ಎಂದರು.

ಕಾಂಗ್ರೆಸ್‌ನಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್

Jan 29 2024, 01:30 AM IST
ಬಾಯಲ್ಲಿ ಶ್ರೀರಾಮ ಇದ್ದರೆ ಸಾಲದು ಮನಸ್ಸಿನಲ್ಲೂ ಇರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಟಿಪ್ಪು ಸುಲ್ತಾನ್ ಇದ್ದರೆ. ಹಳ್ಳಿ ಹಳ್ಳಿಯಲ್ಲೂ ರಾಮನ ದೇವಸ್ಥಾನ ಕಟ್ಟಿದ್ದೇವೆ ಅಂತಾ ಹೇಳುತ್ತಾರೆ. ಇದು ಹಿಂದೂ ವಿರೋಧಿ ನೀತಿ. ಹನುಮನ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ.

ಬಸವಣ್ಣ ಇಡೀ ವಿಶ್ವಕ್ಕೆ ಸಾಂಸ್ಕೃತಿಕ ನಾಯಕ: ಬಸವಯೋಗಿ ಶ್ರೀ

Jan 29 2024, 01:30 AM IST
ಬಸವಣ್ಣ ಕರ್ನಾಟಕ ಮಾತ್ರವಲ್ಲ, ಇಡೀ ವಿಶ್ವಕ್ಕೆ ಸಾಂಸ್ಕೃತಿಕ ನಾಯಕ ಎಂದು ಚಿಕ್ಕಮಗಳೂರಿನ ಬಸವಕೇಂದ್ರ, ಊಟಿಯ ಶ್ರೀಗುರುಬಸವ ಶಾಂತಿನಿಕೇತನ ಅಧ್ಯಕ್ಷ ಶ್ರೀ ಬಸವಯೋಗಿ ಪ್ರಭುಸ್ವಾಮೀಜಿ ತಿಳಿಸಿದರು.

ಉಟಕನೂರು ಜಾತ್ರೆಯಲ್ಲಿ ಮೂಲ ಸೌಕರ್ಯ ಒದಗಿಸಿ: ಹಂಪಯ್ಯ ನಾಯಕ

Jan 28 2024, 01:20 AM IST
ಕವಿತಾಳ ಸಮೀಪದ ಉಟಕನೂರು ಅಡವಿ ಸಿದ್ದೇಶ್ವರ ಮಠದಲ್ಲಿ ಜಾತ್ರೆಗಾಗಿ ಕೈಗೊಂಡ ಪೂರ್ವ ಸಿದ್ಧತೆಗಳನ್ನು ಶಾಸಕ ಜಿ.ಹಂಪಯ್ಯ ನಾಯಕ ಪರಿಶೀಲಿಸಿದರು.

ಸುಪ್ರೀಂಕೋರ್ಟ್‌ ತೀರ್ಪು ಅರಣ್ಯವಾಸಿಗಳಿಗೆ ಮರಣ ಶಾಸನ ಆಗಲಿದೆ: ರವೀಂದ್ರ ನಾಯ್ಕ

Jan 28 2024, 01:15 AM IST
ಪರಿಸರ ಸಂಘಟನೆಗಳಿಂದ ಸುಪ್ರೀಂಕೋರ್ಟ್‌ನಲ್ಲಿ ಅರಣ್ಯ ಹಕ್ಕು ಕಾಯ್ದೆ ಅಡಿ ತಿರಸ್ಕೃತವಾಗಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬೇಕು ಎಂದು ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ತೀರ್ಪು ಅರಣ್ಯವಾಸಿಗಳಿಗೆ ಭೂಮಿ ಹಕ್ಕಿಗೆ ಸಂಬಂಧಿಸಿ ಮರಣ ಶಾಸನವಾಗುತ್ತದೆ.

ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ಬಗ್ಗೆ ಖುಷಿಯಿದೆ: ಶಾಸಕ ವೆಂಕಟಪ್ಪ ನಾಯಕ

Jan 27 2024, 01:22 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಜವಾಬ್ದಾರಿ ನೀಡಿದರೂ ನಿರ್ವಹಿಸುವೆ ಎಂದು ನೂತನ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ: ರಾಜಾ ವೆಂಕಟಪ್ಪ ನಾಯಕ

Jan 27 2024, 01:20 AM IST
ಸುರಪುರ ನಗರದ ಪ್ರಭು ಕಾಲೇಜಿನ ಆವರಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಪೊಲೀಸರಿಂದ ಗೌರವ ವಂದನೆಯನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಸ್ವೀಕರಿಸಿದರು.

ಯುವ ಜನತೆ ಮತದಾನದ ಕರ್ತವ್ಯದಿಂದ ದೂರಾಗದಿರಿ: ಮಂಜುನಾಥ್ ನಾಯಕ್

Jan 26 2024, 01:47 AM IST
ಮತದಾನ ಎಂಬುದು ಒಂದು ಹಕ್ಕು ಮತ್ತು ಕರ್ತವ್ಯ ಎನ್ನುವುದು ನಮ್ಮ ದೇಶದ ಪ್ರತಿಯೊಬ್ಬರಿಗೂ ತಿಳಿಸುವ ಜವಾಬ್ದಾರಿ ಯುವ ಜನತೆಯ ಮೇಲಿದೆ ಎಂದು ನಗರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪಾಲ್ಗೊಂಡು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ್ ಕಿವಿಮಾತು ಹೇಳಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved