• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವೇಶ್ವರ ಸಾಂಸ್ಕೃತಿಕ ನಾಯಕ ಘೋಷಣೆಗೆ ಸಂಭ್ರಮಾಚರಣೆ

Jan 22 2024, 02:16 AM IST
ಆಲಮೇಲ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಣೆಯ ಸಂಭ್ರಮಾಚರಣೆಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಮಲ್ಲಿಬೊಮ್ಮ ಮಹಾಸ್ವಾಮಿಗಳು.

ಬಸವಣ್ಣ ಸಾಂಸ್ಕೃತಿಕ ನಾಯಕ: ಕೊಟ್ಟೂರು ಶ್ರೀ ಹರ್ಷ

Jan 22 2024, 02:16 AM IST
ವಿಶ್ವಗುರು ಬಸವೇಶ್ವರ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದು ಹರ್ಷ ತಂದಿದೆ ಎಂದು ಬಸವಲಿಂಗ ಶ್ರೀ ತಿಳಿಸಿದರು.

ಬಸವಣ್ಣನವರು ಸಾಂಸ್ಕೃತಿಕ ನಾಯಕ: ಸಂಭ್ರಮಾಚರಣೆ

Jan 21 2024, 01:34 AM IST
ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವದಳ ಶುಕ್ರವಾರ ಹಮ್ಮಿಕೊಂಡಿರುವ ಸಂಭ್ರಮಾಚರಣೆಯಲ್ಲಿ ದಲಿತ ಮುಖಂಡ ವೈ.ಸಿ.ಮಯೂರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಪಾರಂಪರಿಕ ವೃತ್ತಿಯೊಂದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ

Jan 21 2024, 01:32 AM IST
ಶಿವಯೋಗಿ ಸಿದ್ಧರಾಮರು 12ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಒಬ್ಬರು. ಕಪಿಲಸಿದ್ದ ಮಲ್ಲಿಕಾರ್ಜುನ ಎಂಬ ಅಂಕಿತ ನಾಮದೊಂದಿಗೆ ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದುವ, ಧನಾತ್ಮಕವಾಗಿ ಪರಿವರ್ತನೆಗೊಳಿಸುವ ಕೆಲಸ ಮಾಡಿದರು. ಕೆರೆ ಕಟ್ಟೆ ನಿರ್ಮಿಸಿದರು.

ಯಲ್ಲಾಪುರ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೋಮೇಶ್ವರ ನಾಯ್ಕ

Jan 21 2024, 01:30 AM IST
ಕಳೆದ ೮ ತಿಂಗಳಿಂದ ಪಟ್ಟಣದಲ್ಲಿ ತಹಸೀಲ್ದಾರ್‌ ಅವರು ಆಡಳಿತಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಅಧಿಕಾರಿಗಳು ಸದಸ್ಯರೊಂದಿಗೆ ಸಭೆ ನಡೆಸುತ್ತಿಲ್ಲ.

ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕ: ಜಗದೀಶ ಶೆಟ್ಟರ್‌

Jan 20 2024, 02:04 AM IST
ಕಲಬುರಗಿಯಲ್ಲಿ ಕಸಾಪ ವತಿಯಿಂದ ನಡೆದ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾಜಿ ಸಿಎಂ ಅಭಿಮತ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕನ್ನಡ ಭವನದವರೆಗೆ ವಚನ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ವಚನಗಳ ಕಟ್ಟು ಹೊತ್ತು ಮೆರವಣಿಗೆ ನಡೆಯಿತು. ಶರಣರ ವಿವಿಧ ವೇಷ ಧರಿಸಿದ ಮಕ್ಕಳು ಗಮನ ಸೆಳೆದರು.

ಬಸವಣ್ಣ ಸಾಂಸ್ಕೃತಿಕ ನಾಯಕ: ಸರ್ಕಾರಕ್ಕೆ ಹೊರಟ್ಟಿ ಅಭಿನಂದನೆ

Jan 20 2024, 02:03 AM IST
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ನಾಯಕ ತೀರ್ಮಾನ ಕೈಗೊಂಡಿರುವುದು ನಾಡಿನ ಜನತೆಯಲ್ಲಿ ತೀವ್ರ ಸಂತಸ ಉಂಟು ಮಾಡಿದೆ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಮಂಗನ ಕಾಯಿಲೆ ಉಲ್ಬಣ ಆಗದಿರಲಿ: ಶಾಸಕ ಭೀಮಣ್ಣ ನಾಯ್ಕ

Jan 20 2024, 02:02 AM IST
ಸಿದ್ದಾಪುರ ತಾಲೂಕಿನ ಮೂವರಿಗೆ ಮಂಗನ ಕಾಯಿಲೆ ಪತ್ತೆಯಾದ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತುರ್ತು ಸಭೆ ನಡೆಸಿ ರೋಗ ಉಲ್ಬಣಗೊಳದಂತೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಸವಣ್ಣ ಸಾಂಸ್ಕೃತಿಕ ನಾಯಕ: ಸಂಭ್ರಮಾಚರಣೆ

Jan 20 2024, 02:02 AM IST
900 ವರ್ಷಗಳ ನಂತರವೂ ಬಸವಣ್ಣನವರ ಚಿಂತನೆಗಳ ಜೀವಂತವಾಗಿವೆ ಎನ್ನುವುದಕ್ಕೆ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದೇ ಸಾಕ್ಷಿ.

ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಸಮ ಸಮಾಜದ ನಿರ್ಮಾಣಕ್ಕೆ ನಾಂದಿ

Jan 20 2024, 02:01 AM IST
ಪುಣ್ಯ ಸ್ಮರಣೋತ್ಸವದಂತಹ ಕಾರ್ಯಕ್ರಮಗಳು ಧಾರ್ಮಿಕ ಭಾವನೆಯ ಜತೆಗೆ, ಸಾಮಾಜಿಕ, ಮಾನವೀಯ ಹಾಗೂ ಸಾಂಸ್ಕೃತಿಕ ಮೌಲ್ಯ ಬಿತ್ತಿವುದರ ಜತೆಗೆ ಸಮಾಜದ ಎಲ್ಲ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಸಹಾಯಕವಾಗುತ್ತವೆ
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved