• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರಿಷ್ಠರು ಸೂಚಿಸಿದರೆ ಉತ್ತರ ಕನ್ನಡ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ: ಶಾಸಕ ಭೀಮಣ್ಣ ನಾಯ್ಕ

Jan 17 2024, 01:49 AM IST
ಎಚ್.ಕೆ. ಪಾಟೀಲ ನೇತೃತ್ವದಲ್ಲಿ ಲೋಕಸಭೆ ಅಭ್ಯರ್ಥಿ ಆಯ್ಕೆ ಕುರಿತು ಹಲವು ಬಾರಿ ಸಭೆ ಈಗಾಗಲೇ ನಡೆದಿದೆ. ಎಐಸಿಸಿ ಮಟ್ಟದಲ್ಲಿ ನಿರ್ಧಾರವಾಗಲಿದ್ದು, ಒಂದೊಮ್ಮೆ ನಾನೇ ಅಭ್ಯರ್ಥಿ ಆಗಬೇಕು ಎಂಬ ಸೂಚನೆ ಬಂದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದ ಶಾಸಕ ಭೀಮಣ್ಣ ನಾಯ್ಕ.

ಎಂಡೋಸಲ್ಫಾನ್ ತೊಂದರೆಗೊಳಗಾದವರ ಸರ್ವೇ ನಡೆಸಿ: ಡಾ. ವೆಂಕಟೇಶ ನಾಯ್ಕ

Jan 13 2024, 01:32 AM IST
೧೯೮೬ರಿಂದ ೨೦೧೧ರ ಅವಧಿಯಲ್ಲಿ ಗೇರು ಉತ್ಪಾದನೆ ಹೆಚ್ಚಿಸಲು, ಸೊಳ್ಳೆ ನಿಯಂತ್ರಕ್ಕಾಗಿ ಗೇರು ಅಭಿವೃದ್ಧಿ ನಿಗಮ ಬಳಕೆ ಮಾಡಿದ ಕ್ರಿಮಿನಾಶಕದಿಂದ ಸಾಕಷ್ಟು ಜನರು ಇದುವರೆಗೂ ವಿವಿಧ ರೀತಿಯ ಅಂಗಾಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ.

ಜೈಲಲ್ಲಿರುವ ಆಪ್‌ ನಾಯಕ ಸಂಜಯ ಸಿಂಗ್‌ ರಾಜ್ಯಸಭೆಗೆ ಪುನರಾಯ್ಕೆ

Jan 13 2024, 01:32 AM IST
ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಅಡಿಯಲ್ಲಿ ಬಂಧನವಾಗಿರುವ ಆಪ್‌ ಸಂಸದ ಸಂಜಯ್‌ ಸಿಂಗ್‌ ಮತ್ತೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇವರ ಜೊತೆಗೆ ಸ್ವಾತಿ ಮಲಿವಾಲ್‌ ಹಾಗೂ ಎನ್‌ಡಿ ಗುಪ್ತಾ ಆಯ್ಕೆಯಾಗಿದ್ದಾರೆ.

ಜನತೆಯಿಂದಲೇ ಕಾಂಗ್ರೆಸ್‌ಗೆ ತಕ್ಕ ಪಾಠ: ರೂಪಾಲಿ ನಾಯ್ಕ

Jan 13 2024, 01:31 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಗೆ ದೇಶಕ್ಕೆ ದೇಶವೇ ಕಾದು ಕುಳಿತಿರುವಾಗ ಆಹ್ವಾನ ಕೊಟ್ಟರೂ ಪಾಲ್ಗೊಳ್ಳದಿರಲು ನಿರಾಕರಿಸಿದ ಕಾಂಗ್ರೆಸ್ ನಾಯಕರ ಹಿಡನ್ ಅಜೆಂಡಾ ಏನು. ರಾಮಮಂದಿರ ಉದ್ಘಾಟನೆ ಕೋಟ್ಯಂತರ ಭಾರತೀಯರ ಕನಸಾಗಿದೆ.

ಕಾಫಿ ತೋಟಗಳ ಇ-ಹರಾಜು ಸೂಕ್ತವಲ್ಲ: ಜೆಡಿಎಸ್‌ ನಾಯಕ ಎಚ್.ಡಿ.ರೇವಣ್ಣ

Jan 12 2024, 01:46 AM IST
ಹಾಸನದಲ್ಲಿ ಕಾಫಿ ಬೆಳಗಾರರು ಈ ಸಮಯದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲಕ್ಕೆ ಕಾಫಿ ತೋಟಗಳನ್ನು ಇ- ಹರಾಜಿಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಾಯಕ ರಕ್ಷ್‌ ಜನ್ಮದಿನಕ್ಕೆ ಬರ್ಮದ ಹೊಸ ಪೋಸ್ಟರ್‌ ಬಿಡುಗಡೆ

Jan 11 2024, 01:31 AM IST
ಸೀರಿಯಲ್ ನಟ ರಕ್ಷ್ ಜನ್ಮದಿನದಂದು ಅವರ ನಟನೆಯ ಬರ್ಮಾ ಚಿತ್ರದ ಲುಕ್ ಬಿಡುಗಡೆ

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಮಂತ್ರಾಕ್ಷತೆ ವಿತರಣೆ

Jan 09 2024, 02:00 AM IST
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ತಾಲೂಕಿನ ಗಂಜಿಮಠ ತೆಂಕಎಡಪದವು ಗ್ರಾಮದಲ್ಲಿ ನೂರಾರು ‌ಕಾರ್ಯಕರ್ತರ ಜೊತೆ ಸಾಗಿ ಮನೆಮನೆಗೆ ಮಂತ್ರಾಕ್ಷತೆ ವಿತರಿಸಿದರು. ಜ.22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ನಡೆಯುತ್ತಿದ್ದರೆ ಇಲ್ಲಿ ಪ್ರತಿ ಮನೆಯಲ್ಲಿ ದೀಪ ಹಚ್ಚುವ ಪುಣ್ಯ ಕಾರ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ಧರಾಮಯ್ಯ

Jan 09 2024, 02:00 AM IST
ಗೃಹಕಚೇರಿ ಕೃಷ್ಣಾದಲ್ಲಿ ನಡೆದ ವಿವಿಧ ಸಮುದಾಯಗಳ ಮಠಾಧೀಶರು, ಪ್ರಗತಿಪರ ಚಿಂತಕರ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ, ಚರ್ಚಿಸಿ ಸೂಕ್ತ ತೀರ್ಮಾನ ಕೈಕೊಳ್ಳಲಾಗುವುದು ಎಂದು ಸಿಎಂ ಭರವಸೆ.

ಕಾಂಗ್ರೆಸ್‌ಗೆ ರಾಮ ಮಂದಿರ ಭೀತಿ: ವಿಪಕ್ಷ ನಾಯಕ ಆರ್‌.ಅಶೋಕ್‌

Jan 08 2024, 01:45 AM IST
ಕಾಂಗ್ರೆಸ್‌ ಪಕ್ಷದವರಿಗೆ ರಾಮಮಂದಿರಯ ಭಯ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಬಂಗಾಳ ಪಡಿತರ ಹಗರಣ: ಟಿಎಂಸಿ ನಾಯಕ ಶಂಕರ್ ಅಧ್ಯ ಬಂಧನ

Jan 07 2024, 01:30 AM IST

ಪ.ಬಂಗಾಳದ ಪಡಿತರ ಹಗರಣದಲ್ಲಿ ಟಿಎಂಸಿ ನಾಯಕ ಆದ್ಯನನ್ನು ಬಂಧಿಸಿದ್ದು ಮತ್ತೊಬ್ಬ ಆರೋಪಿ ಶೇಖ್‌ಗೆ ಲುಕೌಟ್‌ ನೋಟಿಸ್‌ ನೀಡಲಾಗಿದೆ. ಸರ್ಚ್‌ ವಾರಂಟ್‌ ಇಲ್ಲದೆ ಇ.ಡಿ. ರೇಡ್‌ ಮಾಡಿದೆ ಎಂದು ಶೇಖ್‌ ಬೆಂಬಲಿಗರು ಪ್ರತಿದೂರು ನೀಡಿದೆ.

  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved