• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಪುರದ ಸರ್ವಾಂಗೀಣ ಅಭಿವೃದ್ಧಿ ಕನಸು ಕಂಡಿದ್ದ ನಾಯಕ

Feb 26 2024, 01:31 AM IST
ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ

ವೃತ್ತಕ್ಕೆ ಹಾ.ಮಾ. ನಾಯಕ ಹೆಸರಿಡಲು ಕೆ.ವಿ. ಮಲ್ಲೇಶ್ ಆಗ್ರಹ

Feb 26 2024, 01:30 AM IST
ನಾ ಎಂದೇ ಚಿರಪರಿಚಿತರು. ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಹತ್ತಾರು ವರ್ಷ ನಿರ್ದೇಶಕರಾಗಿ, ಕಲಬುರಗಿ ವಿಶ್ವವಿದ್ಯಾಲಯದ ಕುಲಪತಿಯಾಗಿ ಕನ್ನಡದ ಏಳ್ಗೆಗೆ ದುಡಿದಿದ್ದಾರೆ. ಮಾರುಕಟ್ಟೆಯಲ್ಲಿ ದುರ್ಲಭವಾದ ಅಪರೂಪದ ಆಕರ ಗ್ರಂಥಗಳ ಪರಿಷ್ಕೃತ ಪುನರ್ ಮುದ್ರಣ, ಎಪಿಗ್ರಾಫಿಯ ಕರ್ನಾಟಿಕ, ಕನ್ನಡ ವಿಶ್ವಕೋಶ, ಕನ್ನಡ ಸಾಹಿತ್ಯ ಚರಿತ್ರೆ ಮುಂತಾದ ಮೌಲಿಕ ಸಂಪುಟಗಳಿಗೆ ದುಡಿದಿದ್ದಾರೆ.

ವೇಶ್ಯಾವಾಟಿಕೆ: ಬಂಗಾಳ ಬಿಜೆಪಿ ನಾಯಕ ಘೋಷ್‌ ಬಂಧನ

Feb 24 2024, 02:32 AM IST
ಸಂದೇಶ್‌ಖಾಲಿ ಕೇಸಿನ ನಡುವೆಯೇ ಬಿಜೆಪಿಗೆ ಮುಜುಗರವಾಗುವ ಸಂಗತಿ ನಡೆದಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಬಂಗಾಳದ ಬಿಜೆಪಿ ನಾಯಕ ಸಬ್ಯಸಾಚಿ ಘೋಷ್‌ನನ್ನು ಬಂಧಿಸಲಾಗಿದೆ.

ವಿಷ್ಣು ನಾಯ್ಕ ಅಗಲಿಕೆಯಿಂದ ಬಡವಾದ ಸಾಹಿತ್ಯ ಕ್ಷೇತ್ರ

Feb 23 2024, 01:49 AM IST
ಸಾಹಿತಿ ವಿಷ್ಣು ನಾಯ್ಕ ಅವರ ಪುಸ್ತಕ ಪ್ರೀತಿ, ಕಾಳಜಿ, ಸಮಾಜ ಸೇವೆ ಮಾದರಿಯಾಗಿದೆ. ಸಾಹಿತ್ಯ ಪ್ರಜ್ಞೆ ಇಟ್ಟುಕೊಂಡು, ಅಕ್ಷರ ಪ್ರೀತಿ ಹೊಂದಿದ್ದರು. ಅವರ ಅಗಲುವಿಕೆಯಿಂದ ಸಾಹಿತ್ಯ ಕ್ಷೇತ್ರ ಬಡವಾಗಿದೆ.

ಅಂಕೋಲೆಗೆ ಸಾಹಿತಿ ವಿಷ್ಣು ನಾಯ್ಕ ಸಾಹಿತ್ಯದ ಚಿನ್ನದ ಕವಚ

Feb 22 2024, 01:50 AM IST
ಹಿರಿಯ ಸಾಹಿತಿ, ಚಿಂತಕ, ರಂಗಕರ್ಮಿ ವಿಷ್ಣು ನಾಯ್ಕ ಅವರು ನೆರೆ ಮನೆಯಲ್ಲಿ ಹಸಿದವರು ಇರುವಾಗ ನಾನು ಉಣ್ಣಲಾರೆ ಎಂಬ ಧ್ಯೇಯವನ್ನಿಟ್ಟುಕೊಂಡು ಸಾರ್ಥಕ ಬದುಕು ನಡೆಸಿದ್ದಲ್ಲದೇ ಅಂಕೋಲೆಯ ಸಾಹಿತ್ಯ ಕ್ಷೇತ್ರವನ್ನು ಅಂಬರಕ್ಕೇರಿಸಿದವರು.

ಗುಣಮಟ್ಟದ ಶಿಕ್ಷಣದಿಂದ ಪರಿಪೂರ್ಣ ಕಲಿಕೆ: ಯುವರಾಜ ನಾಯ್ಕ

Feb 22 2024, 01:47 AM IST
ಸರ್ಕಾರಿ ಶಾಲೆಗಳಲ್ಲಿಯೇ ಆಂಗ್ಲ ಮಾಧ್ಯಮ ವಿಭಾಗವನ್ನು ಸರ್ಕಾರ ಪ್ರಾರಂಭಿಸಿದ್ದು, ಇದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ.

೨೪ರಂದು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ‘90ರ ನವತಿ ಸಂಭ್ರಮ’

Feb 22 2024, 01:46 AM IST
ಶನಿವಾರ ಬೆಳಗ್ಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ವಹಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವ ಚಿಕ್ಕಪ್‌ ನಾಯ್ಕ್‌ ಅವರನ್ನು ಸನ್ಮಾನಿಸಲಿದ್ದಾರೆ.

ಬಾವಿ ಮುಚ್ಚುವ ನಿರ್ಧಾರ ಕೈಗೊಂಡ ಗೌರಿ ನಾಯ್ಕ

Feb 21 2024, 02:02 AM IST
ಗಣೇಶ ನಗರದ ಅಂಗನವಾಡಿಯಲ್ಲಿ ಬಾವಿ ತೋಡಲು ಅಧಿಕಾರಿಗಳು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಗೌರಿ ನಾಯ್ಕ ಅವರು ಸ್ವ-ಇಚ್ಛೆಯಿಂದ ಬಾವಿ ಮುಚ್ಚುವ ನಿರ್ಧಾರಕ್ಕೆ ಬಂದಿದ್ದಾರೆ.

ನರೇಗಾ ಕಾರ್ಮಿಕರಿಗೆ ಹೆಚ್ಚುವರಿ 50 ದಿನ ಕೆಲಸ ನೀಡಿ: ರೂಪ್ಲಾ ನಾಯ್ಕ

Feb 21 2024, 02:02 AM IST
ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ತಾಲೂಕಿನ ಅರ್ಹ ಕಾರ್ಮಿಕರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಕಾಯ್ದೆ ಪ್ರಕಾರ ದುಡಿಯುವ ಕೈಗಳಿಗೆ ಉದ್ಯೋಗ, ಕೂಲಿ ಹಣ ಪಾವತಿಸುವ ಕೆಲಸ ಆಗಬೇಕು. ಆದರೆ, ಅರ್ಹ ಫಲಾನುಭವಿಗಳಿಗೆ ಹಣವನ್ನು ಸಕಾಲದಲ್ಲಿ ಪಾವತಿಸುತ್ತಿಲ್ಲ.

ಟಿಎಂಸಿ ನಾಯಕ ಶಹಜಹಾನ್‌ ಶರಣಾಗತಿಗೆ ಕೋರ್ಟ್‌ ಆದೇಶ

Feb 21 2024, 02:00 AM IST
ವಿಪಕ್ಷ ನಾಯಕ ಸುವೇಂದು ಅಧಿಕಾರಿ ಸಂದೇಶ್‌ ಖಾಲಿ ಭೇಟಿಗೆ ನ್ಯಾಯಾಲಯ ಅನುಮತಿ ನೀಡಿದೆ. ಒಬ್ಬ ವ್ಯಕ್ತಿ ಇಡೀ ವ್ಯವಸ್ಥೆಯನ್ನೇ ಅತಂತ್ರ ಮಾಡಲು ಅವಕಾಶ ನೀಡಲ್ಲ. ಶಹಜಹಾನ್‌ರಂಥ ವ್ಯಕ್ತಿಗೆ ಬೆಂಬಲ ನೀಡಕೂಡದು ಎಂದು ಹೈಕೋರ್ಟ್‌ ತಿಳಿಸಿದೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 101
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved