• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುರಪುರ ರಾಜಾ ವೆಂಕಟಪ್ಪ ನಾಯಕ ಕನ್ನಡ ನಾಡಿನ ಐಕಾನ್

Sep 01 2025, 01:03 AM IST
ಬ್ರಿಟಿಷರ ದಾಸ್ಯದ ವಿರುದ್ಧ 1857ರ ಪ್ರಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವತಂತ್ರದ ಕಿಡಿ ಹೊತ್ತಿಸಿ ದಕ್ಷಿಣ ಭಾರತದ ನೇತೃತ್ವ ವಹಿಸಿದ್ದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಕನ್ನಡ ನಾಡಿನ ಐಕಾನ್ ಆಗಿದ್ದಾರೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಶಾಸನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅಮರೇಶ ಯತಗಲ್ ಹೇಳಿದರು.

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ರೂಪಾಲಿ ನಾಯ್ಕ

Aug 31 2025, 02:00 AM IST
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಆಪಾದಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಈ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ಐಎಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಧರ್ಮಸ್ಥಳ ಪಾವಿತ್ರ್ಯಕ್ಕೆ ಧಕ್ಕೆ ಬಾರದಿರಲಿ: ಸುನೀಲ ನಾಯ್ಕ

Aug 31 2025, 02:00 AM IST
ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿರುವ ವ್ಯಕ್ತಿಗಳು ಮತ್ತು ಷಡ್ಯಂತ್ರದ ವಿರುದ್ಧ ಭಟ್ಕಳದ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ ನಾಗೇಂದ್ರ ಕೋಳಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.

ಬುರುಡೆ ಪ್ರಕರಣವನ್ನು ಎನ್‌ಐಎಗೆ ವಹಿಸಿ: ಜೆಡಿಎಸ್‌ ಯುವ ನಾಯಕ ನಿಖಿಲ್

Aug 31 2025, 01:08 AM IST
ಶ್ರೀಕ್ಷೇತ್ರದ ಬಗ್ಗೆ ಸಾಕಷ್ಟು ತಪ್ಪು ಕಲ್ಪನೆಗಳು, ಅಪಮಾನಗಳನ್ನು ಇದುವರೆಗೂ ಸಹಿಸಿಕೊಂಡು ಬರುತ್ತಿದ್ದೇವೆ. ಇದೊಂದು ಸಂಘಟಿತ ಪಿತೂರಿಯಾಗಿದ್ದು, ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ಪ್ರಯತ್ನ, ಸಂಚು, ಷಡ್ಯಂತ್ರದಂತೆ ಕಂಡುಬರುತ್ತಿದೆ. ಪಿತೂರಿಗಾರರಿಗೆ ವಿದೇಶದಿಂದ ಹಣ ಹರಿದುಬರುತ್ತಿರುವ ಬಗ್ಗೆ ಮಾಹಿತಿ ಇದ್ದು ಇದರ ಹಿಂದೆ ಯಾರಿದ್ದಾರೆ, ಇಡೀ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಎನ್‌ಐಎ ತನಿಖೆಗೆ ವಹಿಸುವುದು ಸೂಕ್ತ.

ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ

Aug 25 2025, 01:00 AM IST
ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಹಿಂದುಳಿದವರ ಕಲ್ಯಾಣಕ್ಕಾಗಿ ಶ್ರಮಿಸಿದ ಧೀಮಂತ ನಾಯಕ ಅರಸು

Aug 22 2025, 01:00 AM IST
ಕನಕಪುರ: ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ಎಲ್ಲಾ ವರ್ಗಗಳ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರು ಅಭಿವೃದ್ಧಿಯ ಹರಿಕಾರರು ಎಂದು ತಹಸೀಲ್ದಾರ್ ಸಂಜಯ್ ತಿಳಿಸಿದರು.

ಯುವ ನಾಯಕ ನನ್ನ ಹೋಟೆಲ್‌ಗೆ ಆಹ್ವಾನಿಸಿದ್ರು : ಕೇರಳ ನಟಿ ರಿನಿ ಆರೋಪ

Aug 22 2025, 01:00 AM IST
‘ಕೇರಳದ ಜನಪ್ರಿಯ ಪಕ್ಷವೊಂದರ ಯುವ ನಾಯಕರೊಬ್ಬರು ನನ್ನೊಂದಿಗೆ ಕಳೆದ 3 ವರ್ಷಗಳಿಂದ ಅನುಚಿತವಾಗಿ ವರ್ತಿಸುತ್ತಿದ್ದಾರೆ’ ಎಂದು ನಟಿ ರಿನಿ ಜಾರ್ಜ್‌ ಆರೋಪಿಸಿದ್ದಾರೆ. ಜತೆಗೆ, ಈ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಂತೆ ತಮ್ಮ ಮೇಲೆ ಸೈಬರ್‌ ದಾಳಿ ಆಗಿದೆ ಎಂದು ಹೇಳಿದ್ದಾರೆ.

ಹಿಂದುಳಿದವರ ನಾಯಕ ದೇವರಾಜ ಅರಸು

Aug 22 2025, 12:00 AM IST
ದೇವರಾಜ ಅರಸು ಅವರು ನಿಜವಾದ ಜನನಾಯಕರಾಗಿದ್ದು ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ನ್ಯಾಯ ಕಲ್ಪಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅವರ ಆದರ್ಶಗಳನ್ನು ನಾವು ಅನುಸರಿಸಿದಾಗ ಮಾತ್ರ ನಿಜವಾದ ಸಾಮಾಜಿಕ ಸಮಾನತೆ ಸಾಧ್ಯ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಬಲೀಕರಣಕ್ಕೆ ಅವರ ಕೊಡುಗೆ ಮಹತ್ವದ್ದಾಗಿದೆ. ಅವರ ಆಡಳಿತ ತತ್ವ, ನಿಷ್ಠೆ ಮತ್ತು ಸೇವಾ ಮನೋಭಾವ ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಹೇಳಿದರು.

ರೈತರನ್ನು ಋಣಭಾರ ಮುಕ್ತ ಮಾಡಿದ ನಾಯಕ: ಪರಮೇಶ್ವರಪ್ಪ

Aug 21 2025, 02:00 AM IST
ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಡಳಿತದಲ್ಲಿ ಮೌನಕ್ರಾಂತಿಯ ಮೂಲಕ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ರೈತರನ್ನು ಋಣಮುಕ್ತ ಮಾಡಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ.

ಅರಸುರವರ ಜನ್ಮದಿನ ಆತ್ಮಾವಲೋಕನ ದಿನವಾಗಲಿ: ಡಾ.ಜಿ.ಪ್ರಶಾಂತ್ ನಾಯಕ್

Aug 21 2025, 01:00 AM IST
ಅರಸುರಂತಹ ಮಹಾನ್ ವ್ಯಕ್ತಿಗಳ ಜನ್ಮ ದಿನಗಳು ಆತ್ಮಾವಲೋಕನದ ದಿನಾಚರಣೆಗಳಾಗಬೇಕು. ಅವಲೋಕನದ ಮೂಲಕ ಎಚ್ಚರಗೊಳ್ಳಬೇಕಿದೆ ಎಂದು ಕುವೆಂಪು ವಿವಿ ಕನ್ನಡ ಭಾರತಿ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ್ ನಾಯಕ್ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 101
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved