• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಲ್ಲದ ಚಿರತೆ ಹಾವಳಿ: ದಾಳಿಗೆ ಸಾಕು ನಾಯಿ ಬಲಿ..!

Aug 03 2025, 11:45 PM IST
ಚಿರತೆ ದಾಳಿ ಮಾಡಿ ಸಾಕು ನಾಯಿ ಅರ್ಧ ದೇಹ ತಿಂದಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅತ್ತಿಮಾರನಹಳ್ಳಿಯಲ್ಲಿ ಶನಿವಾರ ತಡರಾತ್ರಿ ಘಟಿಸಿದೆ. ತಾಲೂಕಿನ ಸಿಂಧಘಟ್ಟ ಗ್ರಾಪಂ ವ್ಯಾಪ್ತಿಯ ಅತ್ತಿಮಾರನಹಳ್ಳಿ ನಂಜೇಗೌಡರು, ಸಾಕಿದ ನಾಯಿ ಚಿರತೆ ಬಾಯಿಗೆ ಆಹಾರವಾಗಿದೆ.

ಕಬ್ಬಾರೆ ಗ್ರಾಮದಲ್ಲಿ ಹುಚ್ಚು ನಾಯಿ ದಾಳಿ: 12 ಮಂದಿಗೆ ಗಾಯ

Aug 01 2025, 12:00 AM IST
ಹುಚ್ಚು ನಾಯಿ ದ್ವಿಚಕ್ರ ವಾಹನ ಸವಾರರನ್ನು ಅಟ್ಟಾಡಿಸಿಕೊಂಡು ಹೋಗಾದ ಗಾಬರಿಯಿಂದ ವಾಹನ ಸವಾರರು ಕೂಡ ಅಡ್ಡಾದಿಡ್ಡಿಯಾಗಿ ಚಲಿಸಿ ಕೆಳಗೆ ಬಿದ್ದು ಕೈ ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಕೆ.ಹೊನ್ನಲಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ವರ್ಷಕ್ಕೆ 20000 ನಾಯಿ ದಾಳಿ ಪ್ರಕರಣ ದಾಖಲು

Jul 31 2025, 01:48 AM IST

 ನಗರದ ಬೀದಿ ನಾಯಿಗಳ ಹಾವಳಿ ಇತ್ತೀಚೆಗೆ ಮೇರೆ ಮೀರುತ್ತಿದ್ದು, ವೃದ್ಧರು, ಮಕ್ಕಳು, ಮಹಿಳೆಯರು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ಪ್ರತಿ ವರ್ಷ ಸರಾಸರಿ 20 ಸಾವಿರಕ್ಕೂ ಅಧಿಕ ಮಂದಿ ಬೀದಿ ನಾಯಿಗಳ ದಾಳಿಗೆ ತುತ್ತಾಗುವ ಭಯಾನಕ ಸ್ಥಿತಿ ಸೃಷ್ಟಿಯಾಗಿದೆ.

ನಾಯಿ-ಹಾವು ಕಡಿತದ ಔಷಧ ದಾಸ್ತಾನಿಟ್ಟುಕೊಳ್ಳಿ: ಜಿಪಂ ಸಿಇಒ

Jul 27 2025, 12:00 AM IST
ಆಶಾ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಮನೆಗಳಿಗೆ ಖುದ್ದು ಭೇಟಿ ನೀಡಿ ಡೆಂಘೀ, ಮಲೇರಿಯಾ ಜ್ವರಗಳ ಬಗ್ಗೆ ಅರಿವು ಮೂಡಿಸಬೇಕು. ಗರ್ಭಿಣಿ ಸ್ತ್ರೀಯರಿಗೆ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವಂತೆ ಹಾಗೂ ಮಕ್ಕಳಿಗೆ ನಿಗದಿತ ಅವಧಿಯಲ್ಲಿ ಲಸಿಕೆಗಳನ್ನು ಹಾಕಿಸುವಂತೆ ಮಾಹಿತಿ ನೀಡಿ.

ನಾಯಿ, ಹಂದಿ ಹಾವಳಿ ತಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ

Jul 25 2025, 12:31 AM IST
ಪಟ್ಟಣಕ್ಕೆ ಹತ್ತಿರದಲ್ಲಿರುವ ಕೃಷಿ ಜಮೀನುಗಳಿಗೆ ನುಗ್ಗುವ ಹಂದಿಗಳು ಹೊಲದಲ್ಲಿರುವ ಬೆಳೆಯನ್ನು ಸಂಪೂರ್ಣ ಹಾಳು ಮಾಡುತ್ತಿವೆ. ನಿರಂತರ ಮಳೆಗೆ ನಲುಗುತ್ತಿರುವ ರೈತರಿಗೆ ಹೊಲದಲ್ಲಿ ಹಂದಿಗಳ ಕಾಟ, ಹೊಲಕ್ಕೆ ತೆರಳಲು ಪಟ್ಟಣದಲ್ಲಿ ನಾಯಿಗಳ ಕಾಟ ನಿತ್ಯ ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ರೈತರು ನಿತ್ಯ ಪರದಾಡುವಂತಾಗಿದೆ.

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ ಮುಂದು

Jul 24 2025, 12:53 AM IST
ನಗರಸಭೆ ವ್ಯಾಪ್ತಿಯಲ್ಲಿನ ಇನ್ನೂ ನೂರಾರು ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗುವಲ್ಲಿ ಹಂತ-ಹಂತವಾಗಿ ಸಿಬ್ಬಂದಿ ಸನ್ನದ್ಧ

2024ರಲ್ಲಿ 37 ಲಕ್ಷ ನಾಯಿ ಕಡಿತ, 54 ಜನ ರೇಬಿಸ್‌ಗೆ ಬಲಿ : ಕೇಂದ್ರ

Jul 23 2025, 01:46 AM IST
2024ರಲ್ಲಿ ದೇಶದಲ್ಲಿ 37 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 54 ಮಂದಿ ಶಂಕಿತ ರೇಬಿಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!

Jul 21 2025, 01:30 AM IST
ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಆರೇ ತಿಂಗಳಲ್ಲಿ 2.3 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 19 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೀದಿ ನಾಯಿ ಕಾಟಕ್ಕೆ ಜನತೆ ಹೈರಾಣ!

Jul 16 2025, 12:45 AM IST
ರಾಜಧಾನಿ ಬೆಂಗಳೂರಲ್ಲಿ ಮಹಾನಗರ ಪಾಲಿಕೆ ಬೀದಿ ನಾಯಿಗಳಿಗೆ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಮಾಂಸದೂಟ ಬಡಿಸಲು ತಯಾರಿ ನಡೆದಿದ್ದರೆ, ಅವಳಿ ನಗರದಲ್ಲಿ ಬೀದಿ ನಾಯಿಗಳು ದಾರಿಹೋಕರ ಮೇಲೆ ದಿಢೀರ್ ದಾಳಿ ಮಾಡುತ್ತಿದ್ದು, ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ನಾಯಿಗಳಿಗೆ ವಿಶೇಷ ಭಕ್ಷ್ಯವಲ್ಲ, ನಾಯಿ ದರ್ಜೆಯ ಚಿಕನ್‌ : ಬಿಬಿಎಂಪಿ ಸ್ಪಷ್ಟನೆ

Jul 13 2025, 01:18 AM IST

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯನೀಡುತ್ತಿಲ್ಲ, ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ, ನಾಯಿ ದರ್ಜೆಯ ಆಹಾರ ನೀಡಲಾಗುವುದು  ಎಂದು ಬಿಬಿಎಂಪಿ ಅಧಿಕೃತವಾಗಿ ಸ್ಪಷ್ಟಿಕರಣ ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved