• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಕ್ಕಿನಮರಿಗೆ ತಾಯಿಯಂತೆ ಹಾಲು ಕುಡಿಸುವ ನಾಯಿ!

Jan 22 2025, 12:34 AM IST
ಬೆಕ್ಕು ಮತ್ತು ನಾಯಿ ಪರಮಶತ್ರುಗಳು ಎಂದು ಹೇಳುತ್ತಾರೆ. ಆದರೆ, ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಮಮತೆ ತೋರಿಸುತ್ತಿದೆ. ತಾಲೂಕಿನ ಬಿ.ಜಿ.ಕೆರೆ ಗ್ರಾಮದ ದಲಿತ ಕಾಲೋನಿಯಲ್ಲಿ ನಾಯಿ ಮತ್ತು ಬೆಕ್ಕಿನ ನಡುವೆ ಇರುವ ಅನ್ಯೂನ್ಯತೆ ಕಂಡ ಜನರು ಕುತೂಹಲ ಭರಿತ ಆಶ್ಚರ್ಯಚಕಿತರಾಗಿದ್ದಾರೆ.

ಬೀದಿ ನಾಯಿ ಕಚ್ಚಿ ಸತ್ತರೆ 5 ಲಕ್ಷ ರು. ಪರಿಹಾರ ಸ್ಥಳೀಯ ಸಂಸ್ಥೆಗಳೇ ನೀಡಬೇಕು: ಡಾ.ವಿದ್ಯಾಕುಮಾರಿ

Jan 22 2025, 12:30 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಕಾರು ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿದ ದಂಪತಿ

Jan 16 2025, 12:47 AM IST
ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್‌ ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಬೀದಿ ನಾಯಿ ಮೇಲೆ ಕಾರು ಹತ್ತಿಸಿಹತ್ಯೆಗೈದ ವಿಕೃತ ಚಾಲಕನ ಸೆರೆ

Jan 10 2025, 01:46 AM IST
ಇತ್ತೀಚೆಗೆ ರಸ್ತೆಯಲ್ಲಿ ತನ್ನಪಾಡಿಗೆ ತಾನು ಮಲಗಿದ್ದ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ಅಮಾನುಷವಾಗಿ ಹತ್ಯೆ ಮಾಡಿದ್ದ ಘಟನೆ ಸಂಬಂಧ ಕಾರು ಚಾಲಕನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪೀಣ್ಯ ದಾಸರಹಳ್ಳಿ : ಅನಾರೋಗ್ಯದಿಂದ ಶ್ವಾನ ಸತ್ತ ನೋವಿಗೆ ನಾಯಿ ಚೈನ್ ಬಳಸಿ ಆತ್ಮಹತ್ಯೆ

Jan 02 2025, 09:20 AM IST

ಸಾಕು ನಾಯಿ ಅನಾರೋಗ್ಯದಿಂದ ಸತ್ತ ನೋವಿನಿಂದ ಅದರದ್ದೇ ಚೈನ್ ಬಳಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೆಗ್ಗಡದೇವನಪುರದಲ್ಲಿ ನಡೆದಿದೆ.

ಎಚ್ಚರಿಕೆ! ವಿದ್ಯಾರ್ಥಿಗಳಿಗೆ ನಾಯಿ ಕಡಿದರೆ ನಾವು ಜವಾಬ್ದಾರರಲ್ಲ

Dec 29 2024, 01:17 AM IST
ಶಾಲೆಯ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದರೂ ನಿಮ್ಮ ಮಕ್ಕಳನ್ನು ನೀವೇ ಜೋಪಾನದಿಂದ ಶಾಲೆಗೆ ತಂದು ಬಿಡಬೇಕು ಎಂದು ಶಾಲೆ ಸುತ್ತೋಲೆ ಹೊರಡಿಸಿದೆ.

ಮಹಿಳೆಗೆ ಬೀದಿ ನಾಯಿ ಕಡಿತ: ಸಾರ್ವಜನಿಕರ ಆಕ್ರೋಶ

Dec 29 2024, 01:15 AM IST
ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಬೀದಿ ನಾಯಿ ಹಾವಳಿ ತಪ್ಪಿಸಿ, ಮಹಿಳಾ ಶೌಚಾಲಯ ನಿರ್ಮಿಸಲು ಆಗ್ರಹ

Dec 14 2024, 12:47 AM IST
ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ೨೦೨೫-೨೬ನೇ ಸಾಲಿನ ಆಯವ್ಯಯ ಪೂರ್ವ ಸಿದ್ಧತೆ ಸಭೆ ನಡೆಯಿತು.

ಇಡಿ ಎನ್ನುವುದು ಸೀಳು ನಾಯಿ: ಕೃಷ್ಣ ಬೈರೇಗೌಡ

Dec 05 2024, 12:32 AM IST
ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡುವುದು, ವಿಪಕ್ಷ ನಾಯಕರನ್ನು ಬಲಿ ಹಾಕೋದೇ ಇಡಿ ಉದ್ಯೋಗವಾಗಿದೆ

ನಾಯಿ, ಹಾವು ಕಡಿತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಿ

Dec 04 2024, 12:32 AM IST
ಸಾರ್ವಜನಿಕರು, ರೈತರು ಮನೆಯಿಂದ ಹೊರಗಡೆ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಒಡಾಡುವಾಗ ಶೂ ಗಳನ್ನು ಧರಿಸುವುದು, ಕೋಲು ಬಳಕೆ ಮೂಲಕ ಶಬ್ದ ಮಾಡಿಕೊಂಡು ನೆಡೆಯುವುದು ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಒಂದು ವೇಳೆ ಹವು ಕಚ್ಚಿದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved