• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಕ್ಷ್ಮೇಶ್ವರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಆಗದ ಕ್ರಮ

Oct 28 2024, 12:53 AM IST
ಬಸ್ ನಿಲ್ದಾಣ, ಮಟನ್ ಮಾರ್ಕೆಟ್, ಸವಣೂರು ರಸ್ತೆ, ದೂದಪೀರಾಂ ದುರ್ಗಾ, ಹುಬ್ಬಳ್ಳಿ ರಸ್ತೆ, ಮಹಾಕವಿ ಪಂಪ ವೃತ್ತ, ಗದಗ ಅಗಸಿ, ಪುರಸಭೆ ಕಸ ವಿಲೇವಾರಿ ಘಟಕದ ಹತ್ತಿರ ಬೀದಿ ನಾಯಿಗಳು ಹೆಚ್ಚಾಗಿವೆ

ನಾಯಿ, ಮನೆಗೆಲಸದವರಿಗೂ ವಿಲ್‌ ಬರೆದಿಟ್ಟು ಹೋದ ಟಾಟಾ ಉದ್ಯಮ ಸಾಮ್ರಾಜ್ಯದ ಅಧಿಪತಿ ರತನ್‌ ಟಾಟಾ!

Oct 26 2024, 12:50 AM IST

ಇತ್ತೀಚೆಗೆ ಇಹಲೋಕ ತ್ಯಜಿಸಿದ ಟಾಟಾ ಉದ್ಯಮ ಸಾಮ್ರಾಜ್ಯದ ಅಧಿಪತಿ ರತನ್‌ ಟಾಟಾ ಅವರಿಗೆ ನಾಯಿಗಳ ಬಗ್ಗೆ ಇರುವ ಪ್ರೀತಿ ತಿಳಿದಿದೆ. ಆದರೆ, ಅವರು ಬಿಟ್ಟುಹೋದ 10,000 ಕೋಟಿ ರು. ಮೌಲ್ಯದ ಆಸ್ತಿಯಲ್ಲಿ ತಮ್ಮ ನೆಚ್ಚಿನ ಜರ್ಮನ್‌ ಶೆಫರ್ಡ್‌ ನಾಯಿ ‘ಟೀಟೂ’ವಿಗೂ ಪಾಲು ನೀಡಿರುವ ಕುತೂಹಲಕರ ಸಂಗತಿ ಬೆಳಕಿಗೆ 

ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ 2 ಸಾವಿರ ಬೀದಿ ನಾಯಿ ದಾಳಿ! ಶ್ವಾನ ಉತ್ಸವಕ್ಕೆ ನಾಗರಿಕರ ವ್ಯಾಪಕ ಆಕ್ರೋಶ

Oct 19 2024, 12:29 AM IST
ರಾಜಧಾನಿ ಬೆಂಗಳೂರಿನಲ್ಲಿ ತಿಂಗಳಿಗೆ ಒಂದೂವರೆಯಿಂದ 2000 ಮಂದಿ ಬೀದಿ ನಾಯಿಗಳ ದಾಳಿಗೆ ಒಳಗಾಗುತ್ತಿದ್ದಾರೆ. ರಾತ್ರಿ ವೇಳೆ ದ್ವಿಚಕ್ರವಾಹನ ಚಾಲಕರನ್ನು ಅಟ್ಟಾಡಿಸುವ ಈ ಶ್ವಾನ ಸಂಕುಲದ ಬಗ್ಗೆ ಹಲವು ಬಡಾವಣೆಗಳಲ್ಲಿ ಭಯದ ವಾತಾವರಣವಿದೆ.

ಬಾಲಕನ ಮೇಲೆ ಬೀದಿ ನಾಯಿ ದಾಳಿ: ತೀವ್ರ ಗಾಯ

Oct 19 2024, 12:24 AM IST
ಪಟ್ಟಣದ ಪ್ರತಿ ವಾರ್ಡ್‌ಗಳಲ್ಲೂ ಬೀದಿನಾಯಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮಕ್ಕಳು, ವೃದ್ಧರು ಹೊರಗಡೆ ಬರುವುದೇ ಕಷ್ಟಕರವಾಗಿದೆ.

ಮೆಟ್ರೋ ಕಾಮಗಾರಿ ಜಾಗದ 15 ಅಡಿ ಆಳಕ್ಕೆ ಬಿದ್ದಿದ್ದ ನಾಯಿ ರಕ್ಷಣೆ

Oct 18 2024, 01:18 AM IST
ಕಾಮಗಾರಿ ಸ್ಥಳದಲ್ಲಿ ಮೂರು ದಿನಗಳ ಹಿಂದೆ 15 ಅಡಿ ಆಳದಲ್ಲಿ ಬಿದ್ದಿದ್ದ ನಾಯಿಯನ್ನು ಬುಧವಾರ ಅಗ್ನಿಶಾಮಕ ದಳ, ಹಸಿರು ಸೇನಾ ಪಡೆ, ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಬೆಂಗಳೂರು : ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಚಾಲಕ

Oct 14 2024, 01:30 AM IST
ರಾಜಧಾನಿಯಲ್ಲಿ ದುರುಳನೊಬ್ಬ ನಾಯಿ ಹಾಗೂ ಅದರ ಪುಟ್ಟ ಮರಿಗಳ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಳ್ಳಂದೂರಿನ ಸನ್‌ ಸಿಟಿ ಅಪಾರ್ಟ್‌ಮೆಂಟ್‌ ಹಿಂಭಾಗ ನಡೆದಿದೆ.

ಕೋತಿ, ನಾಯಿ ಕಾಟ: ಭಯಭೀತರಾದ ಗ್ರಾಮಸ್ಥರು

Oct 11 2024, 11:45 PM IST
ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಕಾಟ ಮತ್ತು ಕೋತಿಗಳ ಉಪಟಳ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಹುಚ್ಚು ನಾಯಿ ಕಡಿತ; 14 ಮಂದಿ ಆಸ್ಪತ್ರೆಗೆ

Oct 09 2024, 01:42 AM IST
ಬಿದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ಮಕ್ಕಳು, ಮತ್ತು ವಾಹನ ಸವಾರರಿಗೆ ರಸ್ತೆಯಲ್ಲಿ ಓಡಾಡಲು ಭಯ ಪಡಬೇಕಾದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ಅಂದಾಜು 2500 ಕ್ಕೂ ಅಧಿಕ ಬಿಡಾಡಿ ನಾಯಿಗಳಿವೆ. ತಾಲ್ಲೂಕಿನಾದ್ಯoತ ಒಂದೇ ದಿನದಲ್ಲಿ ನಾಯಿಗಳು ಕಚ್ಚಿದ 23 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು : ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಜೀವ ಬೆದರಿಕೆ : ವಿಚಾರಣೆಗೆ ಹೈಕೋರ್ಟ್‌ ತಡೆ

Sep 21 2024, 01:47 AM IST
ಆಸ್ತಿ ವಿಚಾರವಾಗಿ ವಾಗ್ವಾದ ನಡೆದು ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಅಕ್ರಮ ಪ್ರತಿಬಂಧಕ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.

ಹುಚ್ಚು ನಾಯಿ ದಾಳಿ: ಬಾಲಕಿಗೆ ತೀವ್ರ ಗಾಯ

Sep 18 2024, 01:47 AM IST
ಧರ್ಮಸಾಗರ ಗ್ರಾಮದ ರಾಮ ಮತ್ತು ಲೋಕಮ್ಮ ದಂಪತಿ ಪುತ್ರಿ ಜನನಿ (3) ತೀವ್ರವಾಗಿ ಗಾಯಗೊಂಡಿದ್ದು, ಗಂಟಲು. ಗಲ್ಲ ಮತ್ತು ಕುತ್ತಿಗೆ ಮೇಲೆ ತೀವ್ರತರ ಗಾಯಗಳಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved