• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

110 ನಾಯಿ ಹಿಡಿದ್ರೂ ವೃದ್ಧೆಯ ಕೊಂದ ನಾಯಿ ಸಿಕ್ತಿಲ್ಲ!

Sep 12 2024, 01:47 AM IST
ಇತ್ತೀಚೆಗೆ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ವೃದ್ಧೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 110 ಬೀದಿ ನಾಯಿ ಹಿಡಿದು ಪರಿಶೀಲಿಸಿದರೂ ದಾಳಿ ಮಾಡಿದ ನಿರ್ದಿಷ್ಟ ನಾಯಿ ಈ ವೆರೆಗೂ ಪತ್ತೆಯಾಗಿಲ್ಲ.

ಹೊಳೆನರಸೀಪುರದ 23 ವಾರ್ವಿನಲ್ಲೂ ಬೀದಿ ನಾಯಿ ಹಾವಳಿ

Sep 05 2024, 12:41 AM IST
ಹೊಳೆನರಸೀಪುರ ಪಟ್ಟಣದ ೨೩ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು, ವಯೋವೃದ್ಧರು, ವಾಯು ವಿಹಾರಕ್ಕೆ ತೆರಳುವ ನಾಗರಿಕರು, ಸಾರ್ವಜನಿಕರು ತಿರುಗಾಡಲು ಹಾಗೂ ದ್ವಿಚಕ್ರ ವಾಹನಗಳ ಸವಾರರು ಭಯದಲ್ಲಿ ಓಡಾಡುತ್ತಿದ್ದಾರೆ.

ರಾಜಸ್ಥಾನದಿಂದ ರೈಲಿನಲ್ಲಿ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿಮಾಂಸ : ಅಧಿಕೃತ ವರದಿ ಸರ್ಕಾರದ ಕೈಗೆ

Aug 01 2024, 01:51 AM IST
ರಾಜಸ್ಥಾನದಿಂದ ನಾಯಿ ಮಾಂಸ ತರಿಸಲಾಗಿದೆ ಎಂಬ ಆರೋಪಕ್ಕೆ ಸ್ಪಷ್ಟನೆ ಸಿಕ್ಕಿದೆ. ಅದು ಕುರಿ ಮಾಂಸ ಎಂದು ಪ್ರಯೋಗಾಲಯದ ವರದಿಯನ್ನು ಸರ್ಕಾರಕ್ಕೆ ಆಹಾರ ಸುರಕ್ಷತಾ ಆಯುಕ್ತರು ಸಲ್ಲಿಸಿದ್ದಾರೆ.

ರಾಜಸ್ಥಾನದಿಂದ ಬೆಂಗಳೂರು ನಾಯಿ ಮಾಂಸ ವಿವಾದ : ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಪೊಲೀಸರ ಸಿದ್ಧತೆ

Jul 29 2024, 01:52 AM IST
ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ಮಾಂಸ ಸಾಗಣೆ ಪ್ರಕರಣ ಸಂಬಂಧ ರಾಜಸ್ಥಾನ ಮತ್ತು ನಗರದ ಮಾಂಸ ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಕಾಟನ್‌ ಪೇಟೆ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸ ಬದಲು ನಾಯಿ ಮಾಂಸ ಪೂರೈಕೆ? ಪೊಲೀಸರ ವಶಕ್ಕೆ

Jul 27 2024, 01:45 AM IST
ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಸರಬರಾಜಾಗುತ್ತಿದೆ ಎಂದು ಮಾಂಸದ ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರೈಲಿನ ಮೂಲಕ ರಾಜಸ್ಥಾನದಿಂದ ನಗರಕ್ಕೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪಾರ್ಟ್‌ ಮೆಂಟ್‌ಗಳಲ್ಲಿ ನಾಯಿ ಸಾಕಲು ನಿರ್ಬಂಧ ಸಲ್ಲ : ಬಿಬಿಎಂಪಿ ಪಶುಪಾಲನೆ ವಿಭಾಗ

Jul 26 2024, 01:37 AM IST
ನಾಯಿ, ಬೆಕ್ಕು ಸಾಕುವುದಕ್ಕೆ, ಲಿಫ್ಟ್‌ ಪ್ರವೇಶಕ್ಕೆ, ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ ನಿರ್ಬಂಧ ವಿಧಿಸುವಂತಿಲ್ಲ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗವು ಅಪಾರ್ಟ್‌ಮೆಂಟ್‌ ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘ ಸಂಸ್ಥೆಗಳಿಗೆ ಸೂಚಿಸಿ ಮಾರ್ಗಸೂಚಿ ರೂಪಿಸಿದೆ.

ಬೀದಿ ನಾಯಿ ಹಿಡಿಯುವ ಕಾರ್ಯಾಚರಣೆ ಆರಂಭ

Jul 23 2024, 12:30 AM IST
ಹಾಸನ ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾದ ಕಾರಣ ಇದೀಗ ಬೀದಿ ನಾಯಿಗಳನ್ನು ಹಿಡಿಯುವ ಮತ್ತು ಅವುಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿ ರೇಬಿಸ್‌ ಲಸಿಕೆ ಹಾಕಿ ವಾಪಸ್‌ ಬಿಡುವ ಕಾರ್ಯಾಚರಣೆಯನ್ನು ನಗರಸಭೆಯವರು ಸೋಮವಾರದಿಂದ ಆರಂಭಿಸಿದರು. ಪ್ರತಿದಿನ ಎಲ್ಲಾ ವಾರ್ಡ್‌ಗಳಲ್ಲಿ ಹಿಡಿದಂತ ನಾಯಿಗಳನ್ನು ಕೈಗಾರಿಕಾ ಪ್ರದೇಶದಲ್ಲಿ ಶೆಡ್ ಮಾಡಲಾಗಿದ್ದು, ಇಲ್ಲಿ ಆಪರೇಷನ್ ಥಿಯೇಟರ್‌ಗಳನ್ನು ಮಾಡಲಾಗಿದೆ. ಆಪರೇಷನ್ ನಂತರ ಆ ನಾಯಿಗಳನ್ನು ಮತ್ತೆ ಎಲ್ಲಿ ಹಿಡಿಯಲಾಗಿತ್ತೋ ಅದೇ ಜಾಗಕ್ಕೆ ತಂದು ಬಿಡಲಾಗುವುದು.

ಶೆಡ್‌ಗೆ ಬೆಂಕಿ: ಮೃತರ ಮನೆ ಮುಂದೆ ಸಾಕು ನಾಯಿ ವೇದನೆ

Jul 20 2024, 12:52 AM IST
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪವಿರುವ ಪೆಂಡಾರಿ ತೋಟದಲ್ಲಿ ಮಂಗಳವಾರ (ಜು.16) ನಡೆದ ಹತ್ಯಾಕಾಂಡದಲ್ಲಿ ಮೃತರಾದ ಮನೆ ಮಾಲೀಕರ ಉಪಕಾರ ಸ್ಮರಣೆ ಮಾಡುತ್ತಾ ಅವರ ಶ್ವಾನ ನಿರಾಹಾರಿಯಾಗಿ ಯಾರೂ ಇಲ್ಲದ ಮನೆ ಮುಂದೆ ರೋದಿಸುತ್ತಾ ಮಲಗಿ ಅವರ ಬರುವಿಕೆಗಾಗಿ ಕಾಯುತ್ತಿರುವ ದೃಶ್ಯ ಮನ ಕಲಕುವಂತಿದೆ.

ನಾಯಿ ದಾಳಿ ಪ್ರಕರಣ: ಚಿಕಿತ್ಸೆ ವೆಚ್ಚ ಪಾಲಿಕೆ ಭರಿಸಲಿ

Jul 17 2024, 12:48 AM IST
ಬೀದಿ ನಾಯಿಯ ದಾಳಿಗೆ ತುತ್ತಾಗಿರುವ ಬಾಲಕನ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ

ಹನೂರು ತೋಟದ ಮನೆಯಲ್ಲಿ ಚಿರತೆ ದಾಳಿ: ಎರಡು ನಾಯಿ ಸಾವು

Jul 09 2024, 12:59 AM IST
ತೋಟದ ಮನೆಯಲ್ಲಿದ್ದ ಎರಡು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿ ಎರಡನ್ನೂ ಕೊಂದು ಒಂದನ್ನು ಅಲ್ಲೇ ಬಿಟ್ಟು ಮತ್ತೊಂದನ್ನು ಹೊತ್ತೊಯ್ದಿರುವ ಘಟನೆ ಹನೂರಿನ ಎಲ್ಲೆಮಾಳ ಗ್ರಾಮದಲ್ಲಿ ರಾತ್ರಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved