• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಬೇಕು: ನಿಖಿಲ್ ಕುಮಾರಸ್ವಾಮಿ

Jul 28 2025, 12:34 AM IST
ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಮತ್ತೆ ಬರಲಿದ್ದೇನೆ. ಎಲ್ಲರೂ ಕೆಲಸ ಮಾಡುವ ಮೂಲಕ ನೂರಕ್ಕೆ ನೂರರಷ್ಟು ಗೆಲುವಿಗೆ ಕೈಜೋಡಿಸಬೇಕಿದೆ

ಗ್ಯಾರಂಟಿ ನಂಬಿ ಬದುಕಲು ಆಗಲ್ಲ: ನಿಖಿಲ್

Jul 28 2025, 12:31 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ನಂಬಿದರೆ ಬದುಕಿಲ್ಲ. ಜನರಿಗೆ ತಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರಗಳು ಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ನಾಳೆ ಶಿವಮೊಗ್ಗಕ್ಕೆ ನಿಖಿಲ್ ಕುಮಾರಸ್ವಾಮಿ

Jul 22 2025, 01:15 AM IST
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜು.23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದರು.

ವಿಜಯೇಂದ್ರ, ನಿಖಿಲ್ ತೂಕ ಕಡಮೆ ಆಗಲು ವಾಕ್ ಮಾಡಿದ್ದಾರೆ: ಚಲುವರಾಯಸ್ವಾಮಿ ಟೀಕೆ

Jul 22 2025, 12:15 AM IST
ನಾವು ಮುಂದಿನ ಚುನಾವಣೆಯನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಎದುರಿಸುತ್ತೇವೆ. ಆದರೆ, ಬಿಜೆಪಿ ಯಾರ ನೇತೃತ್ವದಲ್ಲಿ ಎದುರಿಸಲಿದೆ ಎಂಬುದನ್ನು ಸ್ಪಷ್ಟಪಡಿಸಲಿ. ಇನ್ನು ಕುಮಾರಸ್ವಾಮಿ ಬಹುಮತ ಬರದಿದ್ದರೇ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು. ಮೂರು ಚುನಾವಣೆಗಳು ಆಗಿದೆ ಆದರೆ, ಪಕ್ಷ ವಿಸರ್ಜನೆ ಮಾಡಿದ್ದಾರಾ

ಪುನರ್ಜನ್ಮ ನೀಡಿದ ಕ್ಷೇತ್ರ ಮರೆತ ಸಿಎಂ ಸಿದ್ದರಾಮಯ್ಯ: ನಿಖಿಲ್ ಕುಮಾರಸ್ವಾಮಿ

Jul 18 2025, 12:45 AM IST
2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲ್ಲದೆ ಹೋಗಿದ್ದರೆ ರಾಜಕೀಯ ಜೀವನ ಅಂತ್ಯವಾಗುತ್ತಿತ್ತು. ಅಲ್ಪಮತಗಳ ಅಂತರದಿಂದ ಗೆದ್ದು, ಪುನರ್ಜನ್ಮ ನೀಡಿದ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ

Jul 13 2025, 11:48 AM IST

ಹಾಸನದಲ್ಲಿ ನನ್ನ ಮುಂದಿನ‌ ಸ್ಪರ್ಧೆ ಕುರಿತು ತೀರ್ಮಾನ ಮಾಡಿಲ್ಲ. ಎಷ್ಟೇ ಸಲ‌ ಸೋತರೂ ಕಳೆಗುಂದುವುದು ನಮ್ಮ ರಕ್ತದಲ್ಲೇ ಇಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಪಕ್ಷ ಸಂಘಟನೆ ನಿರಂತರ: ನಿಖಿಲ್

Jul 11 2025, 01:47 AM IST
ವಿಧಾನಸಭಾ ಚುನಾವಣೆಗೆ ಇನ್ನು 3 ವರ್ಷ ಕಾಲಾವಕಾಶ ಇದೆಯಾದರೂ ನಿರಂತರ ಸಂಘಟನೆಯಿಂದ ಬೇರು ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಿದಾಗ ಮಾತ್ರ ಮುಂದೆ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿಯಲು ಸಾಧ್ಯ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜೆಡಿಎಸ್ ಬಲಪಡಿಸಲು ನಿಖಿಲ್ ನೇತೃತ್ವದಲ್ಲಿ ಶ್ರಮ: ಇಂಚರ ಗೋವಿಂದರಾಜು

Jul 11 2025, 12:32 AM IST
ಪಕ್ಷದ ಸಂಘಟನೆಗಾಗಿ ನಾನು ಧೈರ್ಯದಿಂದ ಮುನ್ನಡೆಯುತ್ತೇನೆ ಎಂಬ ಸಂಕಲ್ಪದೊಂದಿಗೆ ನಿಖಿಲ್ ಕುಮಾರಸ್ವಾಮಿ ಕೈಗೊಂಡಿರುವ ಪ್ರವಾಸ, ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ,

ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಖಚಿತ:ನಿಖಿಲ್ ಕುಮಾರಸ್ವಾಮಿ

Jul 11 2025, 12:32 AM IST
ಎರಡೂವರೆ ವರ್ಷಗಳಿಂದ ಸರ್ಕಾರ ಜನರಿಗೆ ಅನುಕೂಲವಾಗುವಂತ ಯಾವುದೇ ಯೋಜನೆಗಳನ್ನು ಜಾರಿಮಾಡಿಲ್ಲ. ಅಭಿವೃದ್ಧಿ ಎಂಬುದು ಬರೀ ಕಾಗದದಲ್ಲಿ ಮಾತ್ರ ಕಾಣಬಹುದು. ಎಲ್ಲಾ ಕ್ಷೇತ್ರದಲ್ಲಿಯೂ ಶೂನ್ಯವಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಭ್ರಷ್ಟ ಸರ್ಕಾರವಾಗಿದೆ ಎಂದರು.

ಯಾದಗಿರಿಗೆ ಇಂದು ನಿಖಿಲ್ ಕುಮಾರಸ್ವಾಮಿ

Jul 05 2025, 01:48 AM IST
Nikhil Kumaraswamy to Yadgir today
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved