• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯ ಜನರಿಂದ ಜೆಡಿಎಸ್‌ಗೆ ಪುನರ್ಜನ್ಮ: ನಿಖಿಲ್ ಕುಮಾರಸ್ವಾಮಿ

Jul 15 2024, 01:48 AM IST
ಅತಿ ಹೆಚ್ಚು ಮತಗಳ ಅಂತರದಿಂದ ಕುಮಾರಸ್ವಾಮಿ ಅವರನ್ನು ಸಂಸದರಾಗಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಸಚಿವರಾಗುವುದಕ್ಕೂ ಜಿಲ್ಲೆಯ ತಂದೆ-ತಾಯಂದಿರೇ ಕಾರಣ. ಇದೇ ಕಾರಣಕ್ಕಾಗಿ ಕುಮಾರಸ್ವಾಮಿ ಅವರ ಹೃದಯ ಇಲ್ಲಿನ ಜನರು ಮತ್ತು ರೈತರಿಗಾಗಿ ಸದಾ ಮಿಡಿಯುತ್ತಿರುತ್ತದೆ.

(ಲೀಡ್‌ ಪ್ಯಾಕೇಜ್) ಜಿಲ್ಲೆ ಮರುನಾಮಕರಣಕ್ಕೆ ಸಮಾಧಾನ ಇಲ್ಲ: ನಿಖಿಲ್

Jul 10 2024, 12:37 AM IST
ಬೆಂಗಳೂರನ್ನು ಹಂಗ್ ಮಾಡುತ್ತೇವೆ, ಹಿಂಗ್ ಮಾಡುತ್ತೇವೆ ಅಂದರಲ್ಲ ಅದೆಲ್ಲ ಏನಾಯಿತು. ಯಾವ ರೀತಿ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಹಣ ದೋಚುತ್ತಿದ್ದಾರೆ. ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬುದು ಗೊತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಮನಗರದಲ್ಲಿ ಕಿಡಿಕಾರಿದರು.

ಜೆಡಿಎಸ್ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 29 2024, 12:32 AM IST
ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

ಜೆಡಿಎಸ್ ಉಳಿಯಲ್ಲ ಎನ್ನುವವರಿಗೆ ಜನರಿಂದ ತಕ್ಕ ಉತ್ತರ: ನಿಖಿಲ್ ಕುಮಾರಸ್ವಾಮಿ

Jun 16 2024, 01:51 AM IST
ಲೋಕಸಭೆ ಚುನಾವಣೆ ನಂತರ ಜೆಡಿಎಸ್ ಪಕ್ಷ ಉಳಿಯುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದನ್ನು ಕೇಳಿದ್ದೇವೆ. ಅದಕ್ಕೆ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡುವ ಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ಈ ಋಣವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.

ರಾಷ್ಟ್ರ ರಾಜಕಾರಣದತ್ತ ಎಚ್‌ಡಿಕೆ, ರಾಜ್ಯರಾಜಕಾರಣಕ್ಕೆ ನಿಖಿಲ್..!

Jun 09 2024, 01:34 AM IST
ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದರೆ ಪಕ್ಷ ಸಂಘಟನೆ ಕಡೆ ಗಮನಹರಿಸುವುದು ಕಷ್ಟ. ಹೀಗಾಗಿ ಪಕ್ಷ ಸಂಘಟನೆಯ ಸಂಪೂರ್ಣ ಜವಾಬ್ದಾರಿ ನಿಖಿಲ್ ಹೆಗಲಿಗೆ ಹೊರಿಸುವುದಕ್ಕೆ ದಳಪತಿಗಳು ನಿರ್ಧರಿಸಿ, ನಿಖಿಲ್‌ಗೆ ಮಾರ್ಗದರ್ಶಕರಾಗಿರಲು ಬಯಸಿದ್ದಾರೆ.

ಎಚ್‌ಡಿಕೆ ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ: ನಿಖಿಲ್ ಕುಮಾರಸ್ವಾಮಿ

Jun 08 2024, 12:33 AM IST

ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಗೆ ಮೊದಲಾಗಲಿ ಅಥವಾ ಚುನಾವಣೆ ನಂತರವಾಗಲಿ ನಾನು ಮಂತ್ರಿಯಾಗಬೇಕು, ನನಗೆ ಈ ಖಾತೆಯೇ ಬೇಕು ಎಂದು ಬಿಜೆಪಿ ನಾಯಕರೆದುರು ಬೇಡಿಕೆ ಇಟ್ಟಿಲ್ಲ.  

ಕಾಂಗ್ರೆಸ್ ನಾಯಕರಲ್ಲಿ ಸೋಲಿನ ಹತಾಶೆ ಕಾಡುತ್ತಿದೆ: ನಿಖಿಲ್

Jun 04 2024, 12:30 AM IST
ರಾಮನಗರ: ಎಕ್ಸಿಟ್ ಪೋಲ್ ನಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದರ ಸ್ಪಷ್ಟ ಸಂದೇಶ ಅರ್ಥ ಆಗುತ್ತಿದೆ. ಹೀಗಾಗಿಯೇ ಕಾಂಗ್ರೆಸ್ ನಾಯಕರಲ್ಲಿ ಸೋಲಿನ‌ ಹತಾಶ ಮನೋಭಾವ ಕಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿ ಸಂಶಯವಿಲ್ಲ: ನಿಖಿಲ್ ಕುಮಾರಸ್ವಾಮಿ

May 10 2024, 11:48 PM IST
ವಿಡಿಯೋ ಮಾಡಿರೋದು ವಿಡಿಯೋ ಬಿಟ್ಟಿರೋದು ಎರಡು ತಪ್ಪು. ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರದ ಅವರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರು ಎಂದು ಪತ್ತೆ ಹಚ್ಚಬೇಕು. ಮುಖ ಬ್ಲರ್ ಮಾಡದೇ ಪೆನ್‌ಡ್ರೈನ್ ಹಂಚಿರೋ ಪಾಪಿಗಳ ವಿರುದ್ಧವು ತನಿಖೆ ಆಗಬೇಕು.

ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ; ನಿಖಿಲ್ ಕುಮಾರಸ್ವಾಮಿ

May 05 2024, 08:54 AM IST

ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ ಎಂದು ಸಹೋದರ ಪ್ರಜ್ವಲ್ ರೇವಣ್ಣ ಹೆಸರೇಳದೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಗ್ಯಾರಂಟಿ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ

Apr 23 2024, 12:45 AM IST
ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಕಾವೇರಿ ನೀರು, ಜನಪರ ಕಾರ್ಯಕ್ರಮಗಳು ಸೇರಿದಂತೆ ಶಾಶ್ವತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಕುಮಾರಸ್ವಾಮಿ ಬೇಕಾಗಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved