ಹಾಸನದಲ್ಲಿ ನನ್ನ ಮುಂದಿನ ಸ್ಪರ್ಧೆ ಕುರಿತು ತೀರ್ಮಾನ ಮಾಡಿಲ್ಲ. ಎಷ್ಟೇ ಸಲ ಸೋತರೂ ಕಳೆಗುಂದುವುದು ನಮ್ಮ ರಕ್ತದಲ್ಲೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.