• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದಲೇ ಪಕ್ಷ ಸಂಘಟನೆ: ನಿಖಿಲ್ ಕುಮಾರಸ್ವಾಮಿ

Jul 01 2025, 01:48 AM IST
ಸಮರ್ಪಕ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡದ ಕಾಂಗ್ರೆಸ್ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, 2028ಕ್ಕೆ ಎಚ್.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ನಿರೀಕ್ಷೆಯಲ್ಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ನಾಡಿಗೆ ಕೊಟ್ಟ ಕೊಡುಗೆಯನ್ನು ಸಾರ್ವಜನಿಕರು ಸ್ಮರಿಸುತ್ತಿದ್ದಾರೆ.

ಜಿಪಂ, ತಾಪಂ ಚುನಾವಣೆ ಬರುವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ: ನಿಖಿಲ್ ಕುಮಾರಸ್ವಾಮಿ

Jul 01 2025, 12:47 AM IST
ಚುನಾವಣೆ ವೇಳೆ ಮಾತ್ರ ಗೃಹಲಕ್ಷ್ಮಿ ಹಣ ಹಾಕುತ್ತಾರೆ. ಈ ಹಿಂದೆ ಉಪಚುನಾವಣೆ, ಸಂಸತ್ ಚುನಾವಣೆ ವೇಳೆ ಹಾಕಿದ್ದರು. ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಬರೋವರೆಗೂ ಹಣ ಹಾಕಲ್ಲ. ಸರ್ಕಾರದ ಗ್ಯಾರಂಟಿಗಳನ್ನು ಜನ ಸಾಮಾನ್ಯರಿಗೆ ಸರಿಯಾಗಿ ತಲುಪಿಸುತ್ತಿಲ್ಲ.

ಉಸ್ತುವಾರಿ ಮಂತ್ರಿಗಳೇ ನಿಮ್ಮನ್ನು ಮನೆಗೆ ಕಳಿಸುವ ಕಾಲ ದೂರವಿಲ್ಲ: ನಿಖಿಲ್ ಕುಮಾರಸ್ವಾಮಿ

Jul 01 2025, 12:47 AM IST
ಕುಮಾರಣ್ಣ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿದ್ದರೂ ಕೂಡ ಒಂದು ದಿನ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ನಿಮ್ಮ ಕುರ್ಚಿಯನ್ನು ಭದ್ರಪಡಿಸಿಕೊಳ್ಳಲು ಸ್ವತಂತ್ರವಾಗಿ ನಡೆಯಬೇಕಿದ್ದ ಸಂಸ್ಥೆಗಳನ್ನು ನಿಮ್ಮ ಹತೋಟಿಗೆ ತೆಗೆದುಕೊಂಡು ಆಡಳಿತ ನಡೆಸುತಿದ್ದೀರಿ.

ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಸಿಎಂ ಮಾಡಲು ನಿರಂತರ ಪಕ್ಷ ಸಂಘಟನೆ: ನಿಖಿಲ್

Jul 01 2025, 12:47 AM IST
ಜಿಲ್ಲೆಯ ಜನರು ಜೆಡಿಎಸ್ ಪಕ್ಷದ ಮೇಲೆ ಅಪಾರ ಪ್ರೀತಿ ವಿಶ್ವಾಸ ಹೊಂದಿದ್ದಾರೆ. ಅಲ್ಲದೇ, ನಮ್ಮ ಕುಟುಂಬದವರನ್ನು ಕೈಬಿಟ್ಟಿಲ್ಲ. ಕುಮಾರಣ್ಣ ಕೇಂದ್ರದಲ್ಲಿ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನತೆ ಕಾರಣ. ಆದ್ದರಿಂದ ಕುಮಾರಣ್ಣ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಮಾಡುವ ಮೂಲಕ ಜಿಲ್ಲೆಯ ಋಣ ತೀರಿಸಬೇಕು ಎಂಬುದನ್ನು ಆಗ್ಗಾಗೆ ಹೇಳುತ್ತಾರೆ.

ಎಚ್‌.ಡಿ.ದೇವೇಗೌಡರ ಹುಟ್ಟುಹಬ್ಬ: ಪರಿಸರ ಸಂರಕ್ಷಕರನ್ನು ಅಭಿನಂದಿಸಿದ ನಿಖಿಲ್

Jul 01 2025, 12:47 AM IST
ಎಚ್‌.ಡಿ.ದೇವೇಗೌಡರಿಗೆ ಮಂಡ್ಯ ಜಿಲ್ಲೆಯೆಂದರೆ ವಿಶೇಷ ಪ್ರೀತಿ ಇದೆ. ನಮ್ಮ ತಾತ ಎಚ್‌ಡಿಡಿ ಅವರು ಮಂಡ್ಯ ಮತ್ತು ಹಾಸನ ಜಿಲ್ಲೆಗಳು ನನ್ನ ಎರಡು ಕಣ್ಣುಗಳು ಎಂದಿದ್ದಾರೆ. ದೇವೇಗೌಡರೇ ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ವಯೋಸಹಜ ಹಿನ್ನೆಲೆಯಲ್ಲಿ ಬರಲು ಸಾಧ್ಯವಾಗಿಲ್ಲ. ಏನೇ ಆಗಲಿ ನಿಮ್ಮ ಪ್ರೀತಿ ವಿಶ್ವಾಸವನ್ನು ಅವರು ಮರೆಯೊಲ್ಲ.

ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ

Jun 30 2025, 12:34 AM IST
ಜೆಡಿಎಸ್ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ನೋಂದಣಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೊಸದಾಗಿ ಸದಸ್ಯರನ್ನು ನೋಂದಣಿ ಮಾಡಿಕೊಂಡು ಜೆಡಿಎಸ್‌ಗೆ ಹೊಸ ಶಕ್ತಿ ನೀಡಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.

ಕೃಷಿ ಸಚಿವರೇ ರಾಜ್ಯದ ರೈತರಿಗೆ ನಿಮ್ಮ ಕೊಡುಗೆ ಏನು?: ನಿಖಿಲ್ ಕುಮಾರಸ್ವಾಮಿ

Jun 30 2025, 12:34 AM IST
ಕುಮಾರಣ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಮೂರನೇ ಬಾರಿಗೆ 5 ವರ್ಷ ಪೂರ್ಣಾವಧಿ ಅಧಿಕಾರ ಹಿಡಿಯಬೇಕು. ಈ ಹಿಂದೆ ಕೊಟ್ಟ 20 ತಿಂಗಳ ಆಡಳಿತ ಎಲ್ಲರ ಮನಮುಟ್ಟಿದೆ. ರಾಜ್ಯದ ಎಲ್ಲಾ ವರ್ಗದ ಜನರು ಹೆಚ್ಡಿಕೆ ಮತ್ತೆ ಸಿಎಂ ಆಗಬೇಕು ಅನ್ನೋ ಆಶಯ ವ್ಯಕ್ತಪಡಿಸಿದ್ದಾರೆ.

ಅಂಕಗಳ ಬೆನ್ನಟ್ಟಿ ಹೋಗಬೇಡಿ: ನಿಖಿಲ ಸೊನ್ನದ

Jun 30 2025, 12:34 AM IST
ವಿದ್ಯಾರ್ಥಿಗಳು ಅಂಕಗಳ ಬೆನ್ನಟ್ಟಿ ಹೋಗದೇ ನಿಮ್ಮ ಹಿಂದೆಯೇ ಓಡೋಡಿ ಬರುವ ರೀತಿಯಲ್ಲಿ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು ಎಂದು ನೀಟ್ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್‌ ಪಡೆದ ವಿದ್ಯಾರ್ಥಿ ನಿಖಿಲ ಸೊನ್ನದ ಹೇಳಿದರು.

ಜೆಡಿಎಸ್‌ ಮತ್ತು ಬಿಜೆಪಿಗೆ 150 ಸೀಟು ಬಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ : ನಿಖಿಲ್

Jun 30 2025, 12:34 AM IST

ದರ್ಪ, ದೌರ್ಜನ್ಯ ಮಾಡುವುದನ್ನು ಬಿಡಿ. ನಾಳೆ ಏನಾದರೂ ವಿಧಾನಸಭಾ ಚುನಾವಣೆ ಘೋಷಣೆಯಾದರೆ ದುರ್ಬೀನ್‌ ಹಾಕಿ ಕಾಂಗ್ರೆಸ್‌ ಶಾಸಕರನ್ನು ಹುಡುಕುವ ಸ್ಥಿತಿಗೆ ಬರುತ್ತದೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭವಿಷ್ಯ ನುಡಿದರು.

ಪ್ರಾದೇಶಿಕ ಪಕ್ಷದಿಂದಷ್ಟೇ ರಾಜ್ಯ ಅಭಿವೃದ್ಧಿ : ನಿಖಿಲ್

Jun 28 2025, 12:19 AM IST
ಪ್ರಾದೇಶಿಕ ಪಕ್ಷದಿಂದ ಮಾತ್ರ ಕರ್ನಾಟಕ ರಾಜ್ಯದ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವಂತಹ ಜವಾಬ್ದಾರಿ ನಮ್ಮ-ನಿಮ್ಮೆಲ್ಲರ ಮೇಲಿದೆ ಎಂದು ಪಕ್ಷ ಯುವ ಘಟಕರದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved