• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಹಣದ ಶ್ವೇತಪತ್ರ ಹೊರಡಿಸಿ : ನಿಖಿಲ್ ಕುಮಾರಸ್ವಾಮಿ

Jun 27 2025, 12:48 AM IST
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ರಾಮನಗರ ಕ್ಷೇತ್ರದಿಂದಲೇ ಮುಂದಿನ ಸ್ಪರ್ಧೆ : ನಿಖಿಲ್ ಕುಮಾರಸ್ವಾಮಿ

Jun 25 2025, 11:47 PM IST
ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು.

ಎಚ್‌ಡಿಕೆಗೆ ಶಕ್ತಿ ನೀಡಿದ ಜನತೆಯಲ್ಲಿ ಮರೆಯಲ್ಲ: ನಿಖಿಲ್ ಕುಮಾರಸ್ವಾಮಿ

Jun 25 2025, 11:47 PM IST
ರಾಮನಗರ ಜಿಲ್ಲೆ ಜನತೆ ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಕಳೆದ 30 ವರ್ಷದಿಂದ ದೇವೇಗೌಡರು, ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಬೆಳೆಸಿದ್ದಾರೆ.

ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ಜಾರಿ: ನಿಖಿಲ್ ಕುಮಾರಸ್ವಾಮಿ

Jun 25 2025, 01:18 AM IST
ಮಧ್ಯವರ್ತಿಗಳ ಮಟ್ಟದಲ್ಲಿ ವಸತಿ ಪಡೆದುಕೊಳ್ಳುತ್ತಿದ್ದಾರೆ. ಅಷ್ಟರ ಮಟ್ಟಿಗೆ ಕೈ ನಾಯಕರು ಅಸಹಾಯಕರಾಗಿದ್ದಾರೆ. ಇವೆಲ್ಲ ನೋಡಿದಾಗ ಸರ್ಕಾರ ಎಲ್ಲಿಗೆ ಬಂದು ನಿಂತಿದೆ ಎಂದು ಅವರ ಸ್ವಪಕ್ಷೀಯರೇ ಮಾತನಾಡಿಕೊಳ್ಳುತ್ತಿದ್ದಾರೆ.

ರಾಜ್ಯದಿಂದ ವಸತಿ, ವರ್ಗಕ್ಕೆ ‘ಎಸ್ ಟ್ಯಾಕ್ಸ್’: ನಿಖಿಲ್

Jun 25 2025, 12:32 AM IST
ರಾಜ್ಯ ಸರ್ಕಾರದವರು ‘ಎಸ್’ ಟ್ಯಾಕ್ಸ್ ಎಂಬ ನೀತಿಯನ್ನು ಜಾರಿಗೆ ತಂದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಜೂ.29 ರಂದು ನಿಖಿಲ್ ಕುಮಾರಸ್ವಾಮಿ ಮದ್ದೂರಿಗೆ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Jun 22 2025, 11:48 PM IST
ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಆರ್.ಗುಂಡೂರಾವ್, ಬಂಗಾರಪ್ಪ, ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕಾರಾವಧಿ ನಂತರ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತಂದರಾದರು ಪಕ್ಷವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಜೆಡಿಎಸ್ ಸಂಘಟನೆ: ಜುಲೈ 1 ರಂದು ಕೆ.ಆರ್.ಪೇಟೆಗೆ ನಿಖಿಲ್ ಕುಮಾರಸ್ವಾಮಿ ಆಗಮನ

Jun 22 2025, 01:21 AM IST
ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 1ರಂದು ಕೆ.ಆರ್.ಪೇಟೆ ಪಟ್ಟಣಕ್ಕೆ ಆಗಮಿಸಲಿದ್ದು, ಯುವ ನಾಯಕನನ್ನು ಅದ್ಧೂರಿಯಾಗಿ ಸ್ವಾಗತಿಸಲು ತಾಲೂಕು ಜೆಡಿಎಸ್ ಕಾರ್ಯಕರ್ತರು ನಿರ್ಧರಿಸಿದರು.

ಸಚಿವ ರಾಜಣ್ಣ ವಿರುದ್ಧ ನಿಖಿಲ್ ಆಡಿದ ಹಿಟ್ಲರ್ ಪದ ವಾಪಸ್ ಪಡೆಯುವಂತೆ ಆಗ್ರಹ

Jun 21 2025, 12:49 AM IST

ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಬಗ್ಗೆ ಜೆಡಿಎಸ್‌ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಡಿದ ‘ಹಿಟ್ಲರ್’ ಮಾತಿಗೆ ಕಾಂಗ್ರೆಸ್‌ ಮುಖಂಡ ಹಾಗೂ ಪುರಸಬೆ ಮಾಜಿ ಸದಸ್ಯ ಸಿ.ರಾಜು ಅಸಮಾಧಾನ ವ್ಯಕ್ತಪಡಿಸಿದ್ದು, ಹಿಟ್ಲರ್‌ ಎಂಬ ಪದವನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿದರು.

2028ಕ್ಕೆ ಸರ್ಕಾರ ತರುವ ಮಾತುಕೊಟ್ಟಿದ್ದೇನೆ: ನಿಖಿಲ್ ಕುಮಾರಸ್ವಾಮಿ

Jun 19 2025, 11:48 PM IST
ನಮ್ಮ ಸರ್ಕಾರ ಬರುವ ತನಕ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ. ಪ್ರತಿ ದಿನ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವೆ. ಇದು ನನ್ನ ಶಪಥ ಎಂದು ರಾಜ್ಯ ಯುವ ಜೆಡಿಎಸ್ ನ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಜೂ.14 ರಿಂದ ರಾಜ್ಯ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 09 2025, 12:29 AM IST
ಕಳೆದ ಲೋಕಸಭಾ ಚುನಾವಣೆ ಕೊನೆ ಹಂತದ ಬೆಳವಣಿಗೆಯಲ್ಲಿ ಪಕ್ಷದ ಉಳಿವಿಗಾಗಿ ಮತ್ತು ಕಾರ್ಯಕರ್ತರಿಗೋಸ್ಕರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ ಕೀರ್ತಿ ಜಿಲ್ಲೆಯ ಜನರಿಗೆ ಸಲ್ಲುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved