• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಮೂಲ್ ಚುನಾವಣೆಯಲ್ಲಿ ಜಯಮುತ್ತು ಗೆಲ್ಲಿಸಿ: ನಿಖಿಲ್

May 10 2025, 01:09 AM IST
ಚನ್ನಪಟ್ಟಣ: ಬಮೂಲ್ ಚುನಾವಣೆಯಲ್ಲಿ ಜೆಡಿಎಸ್‌ನ ಜಯಮುತ್ತು ಮೇಲೆ ಇಡೀ ರಾಜ್ಯ ಸರ್ಕಾರವೇ ಮುಗಿಬಿದ್ದಿದೆ. ಅವರನ್ನು ಸೋಲಿಸಲು ತೊಡೆ ತಟ್ಟಿ ನಿಂತಿದೆ. ಇದನ್ನು ಮೆಟ್ಟಿ ನಿಂತು ನಾವೆಲ್ಲ ಸೇರಿ ಜಯಮುತ್ತು ಅವರನ್ನು ಗೆಲ್ಲಿಸಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.

ಕಸ ವಿಲೇವಾರಿ ಘಟಕ ನಿರ್ಮಾಣ ಸ್ಥಗಿತಗೊಳಿಲು ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

May 09 2025, 12:37 AM IST

  ಪೊಲೀಸರು, ಅಧಿಕಾರಿಗಳು ನಮ್ಮ ಮಾತು ಕೇಳುತ್ತಾರೆ ಎಂದು ಶಾಸಕರು ಮನಸೋಇಚ್ಛೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜನರೇ ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದರು.

ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ

May 09 2025, 12:34 AM IST

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಾಚರಣೆ ಇಡೀ ದೇಶಕ್ಕೆ ಸಂತೋಷ ತಂದಿದೆ. ದೇಶದ ಪ್ರಧಾನ ಮಂತ್ರಿಗಳು ಬಹಳ ದಿಟ್ಟ ಹೆಜ್ಜೆ ಇಟ್ಟು ಬಲವಾದ ಧೃಡ ನಿರ್ಧಾರ ತೊಟ್ಟು ಆಪರೇಷನ್ ಸಿಂದೂರ ಕೈಗೊಂಡಿದ್ದಾರೆ.

ಕಾಂಗ್ರೆಸ್ ನಿಂದ ಅಧಿಕಾರದ ದುರುಪಯೋಗ: ನಿಖಿಲ್ ಕುಮಾಸ್ವಾಮಿ

May 09 2025, 12:32 AM IST
ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಆದರೆ ಕಾಂಗ್ರೆಸ್ ನವರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಎಆರ್, ಡಿಎಸ್ ಅಧಿಕಾರಿಗಳ ಮೇಲೆ ಒತ್ತಡ ತಂದು ಚನ್ನಪಟ್ಟಣ ತಾಲೂಕಿನಲ್ಲಿ ಎಂಟು ಹಾಲು ಉತ್ಪಾದಕರ ಸಂಘಕ್ಕೆ ನೋಟಿಸ್ ನೀಡಿ ಸೂಪರ್ ಸೀಡ್ ಮಾಡಿಸುವ ಕೆಲಸ ಮಾಡುತ್ತಿದ್ದಾರೆ,

ಶೃಂಗೇರಿ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

May 01 2025, 12:47 AM IST
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬೆಳಿಗ್ಗೆ ಆಗಮಿಸಿದ ಇವರು ಶ್ರೀಮಠದ ಆವರಣದಲ್ಲಿರುವ ಶ್ರೀ ಶಾರದಾಂಬಾ ದೇವಾಲಯಕ್ಕೆ ತೆರ‍ಳಿ ಶ್ರೀ ಶಾರದಾಂಬೆ ದರ್ಶನ ಪಡೆದರು.

ಬಮೂಲ್ ಚುನಾವಣೆ: ರೇಣುಕಪ್ಪರನ್ನು ಬೆಂಬಲಿಸಿ: ನಿಖಿಲ್ ಕುಮಾರಸ್ವಾಮಿ

Apr 26 2025, 12:46 AM IST
ಬಮೂಲ್ ನಿರ್ದೇಶಕರ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೂಕ್ಷ್ಮವಾಗಿ ಹೆಜ್ಜೆಯಿಟ್ಟು ಪ್ರತಿಸ್ಪರ್ಧಿಯ ತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಲಹೆ ನೀಡಿದರು.

ನಿಖಿಲ್ ರಾಜಕೀಯ ಕ್ಷೇತ್ರಕ್ಕೆ ಅರ್ಹನಲ್ಲದ ವ್ಯಕ್ತಿ: ಶಾಸಕ ಕೆ.ಎಂ.ಉದಯ್ ಲೇವಡಿ

Mar 27 2025, 01:03 AM IST
ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವಷ್ಟು ಪ್ರಬುದ್ಧನಾಗಿಲ್ಲ, ರಾಜಕೀಯದಲ್ಲಿ ಈಗಷ್ಟೇ ಕಣ್ಣು ಬಿಡುತ್ತಿರುವ, ಎಬಿಸಿಡಿ ಗೊತ್ತಿಲ್ಲದ ಬಚ್ಚಾ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎನ್ನುವ ಬ್ರಾಂಡ್ ಬಿಟ್ಟರೆ ವ್ಯಕ್ತಿಗತವಾಗಿ ನಿಖಿಲ್ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ.

ನವ ಹುಕ್ಕೇರಿ ನಿರ್ಮಾಣದ ಕನಸುಗಾರ ನಿಖಿಲ್

Mar 22 2025, 02:04 AM IST
ಉತ್ತರ ಕರ್ನಾಟಕದ ಪ್ರತ್ಯೇಕತೆ ಮಾತು‌ ನೆನಪಿಗೆ ಬಂದಾಗಲೆಲ್ಲ ಮುಂಚೂಣಿಯಲ್ಲಿರುವುದೇ ಉಮೇಶ ಕತ್ತಿ ಎಂಬ ಧೀಮಂತ ನಾಯಕನ ಹೆಸರು ಅವರ ಅಗಲಿಕೆ ಬಳಿಕ ಆ ಸ್ಥಾನದ ಭರವಸೆ ಉಳಿಸುವ ಜವಾಬ್ದಾರಿ ಹೊತ್ತವರು ಅವರ ಮಗ ನಿಖಿಲ್ ಕತ್ತಿ.

ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Mar 21 2025, 12:38 AM IST
ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್‌ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ. 2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ.

ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ಬುನಾದಿ: ನಿಖಿಲ್ ಕುಮಾರಸ್ವಾಮಿ

Mar 21 2025, 12:31 AM IST
ಬಿಡದಿಯ ಕೇತಗಾನಹಳ್ಳಿ ಜಮೀನನ್ನು ೧೯೮೪-೮೫ರಲ್ಲಿ ಚೆನ್ನಾಂಬಿಕಾ ಫಿಲಂಸ್‌ನಿಂದ ಬಂದ ಹಣದಲ್ಲಿ ಕುಮಾರಸ್ವಾಮಿ ಅವರು ಖರೀದಿಸಿದ್ದರು. ಅಲ್ಲಿಂದ ಹಲವಾರು ಸರ್ಕಾರಗಳು ಬಂದುಹೋಗಿವೆ. ಆಗಿನಿಂದ ಕಾಣದ ಒತ್ತುವರಿ ಈಗ ಆಗಿದೆಯೇ. ನಾವೂ ಈ ವಿಚಾರವಾಗಿ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved