• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಖಿಲ್ ಪರ ಸೋಮಣ್ಣ, ಪ್ರತಾಪಸಿಂಹ ಚುನಾವಣಾ ಪ್ರಚಾರ

Nov 04 2024, 12:21 AM IST
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಅಕ್ಕೂರು, ನಾಗಾಪುರ, ಸಾದರಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಪರ ಕೇಂದ್ರ ಸಚಿವ ಸೋಮಣ್ಣ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಮತಯಾಚಿಸಿದರು.

ಎರಡು ಬಾರಿ ಸೋಲಲು ಕಾಂಗ್ರೆಸ್ ಕಾರಣ: ನಿಖಿಲ್

Nov 04 2024, 12:19 AM IST
ಚನ್ನಪಟ್ಟಣ: ಎನ್‌ಡಿಎ ಅಭ್ಯರ್ಥಿ ನಿಖಿಲ್ ವಿರುಪಾಕ್ಷಿಪುರ, ಮುಂಗಾಡಹಳ್ಳಿ, ಶ್ರೀನಿವಾಸಪುರ, ಬಲ್ಲಾಪಟ್ಟಣ, ಕಲರಹಳ್ಳಿ, ಅಂಚೀಪುರದಲ್ಲಿ ಪ್ರಚಾರದ ವೇಳೆ ಪಟಾಕಿ ಸಿಡಿಸಿ, ಹೂವಿನ ಸುರಿಮಳೆ ಸುರಿಸಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.

ನಿಖಿಲ್ ಕಣ್ಣೀರಿಗೆ ಕುಮಾರಸ್ವಾಮಿಯೇ ಕಾರಣ: ಸುರೇಶ್

Nov 02 2024, 01:32 AM IST
ಚನ್ನಪಟ್ಟಣ: ನಿಖಿಲ್ ಕಣ್ಣೀರಿಗೆ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಕಾರಣ. ಮಂಡ್ಯದಲ್ಲಿ ನಿಖಿಲ್ ಸೋಲಿನ ಅನುಕಂಪದ ಲಾಭ ಪಡೆದು ಕುಮಾರಸ್ವಾಮಿ ಗೆದ್ದರು. ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಕೆಲಸ ಮಾಡದೇ ನಿಖಿಲ್ ಸೋತರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.

ಮಂಡ್ಯ ಮತ್ತು ರಾಮನಗರ ಎರಡು ಬಾರಿ ಸೋಲನ್ನು ನೆನೆದು ಕಣ್ಣೀರು ಹಾಕಿದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 01 2024, 12:08 AM IST
ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಚನ್ನಪಟ್ಟಣ - ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ : ಕೇಂದ್ರ ಸಚಿವ ಕುಮಾರಸ್ವಾಮಿ

Nov 01 2024, 12:02 AM IST
ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್‌ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ನಿಖಿಲ್

Oct 28 2024, 01:13 AM IST
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಭಾನುವಾರ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಾಲೂಕಿನ ಮಾಕಳಿ ಗ್ರಾಮಕ್ಕೆ ಆಗಮಿಸಿ, ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಮೂರನೇ ಬಾರಿ ನಿಖಿಲ್ ಚುನಾವಣಾ ಆಹುತಿ: ಎಲ್‌ಆರ್‌ ಶಿವರಾಮೇಗೌಡ

Oct 27 2024, 02:31 AM IST
ಎಚ್‌.ಡಿ.ಕುಮಾರಸ್ವಾಮಿ ಒಂಥರಾ ಇಂಗ್ಲೀಷ್‌ನವರು ಇದ್ಹಂಗೆ. ಗಂಟು ಮೂಟೆ ಕಟ್ಟಿಕೊಂಡು ಹೊರಟರೆ ಬರ್ತಾ ಇರೋದೆ. ಏಕೆ, ಮಂಡ್ಯದಲ್ಲಿರುವ ನಾಯಕರು ಗಂಡಸರಲ್ಲವೇ? ತೆಳ್ಳಗೆ, ಬೆಳ್ಳಗೆ ಅವ್ರೆ ಅಂತ ಯಾರೇ ಬಂದರೂ ಮನೆಗೆ ಸೇರಿಸಿಕೊಳ್ಳಲಾಗುವುದೇ? ಮಂಡ್ಯದ ಎಲ್ಲಾ ಪಕ್ಷದ ನಾಯಕರು ಕೈಗೆ ಬಳೆ ತೊಟ್ಕೋಬೇಡ್ರಿ ಕಣ್ರಪ್ಪ ಅಂತ ವಿನಂತಿಸುತ್ತೇನೆ.

ನಿಖಿಲ್ ಕುಮಾರಸ್ವಾಮಿ 113. ಕೋಟಿ ಒಡೆಯ

Oct 26 2024, 01:11 AM IST
ರಾಮನಗರ: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ನಿಖಿಲ್ ಕುಮಾರಸ್ವಾಮಿ ಕುಟುಂಬ 113.4 ಕೋಟಿ ರು. ಮೌಲ್ಯದ ಚರಾಸ್ತಿ - ಸ್ಥಿರಾಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಎನ್‌ಡಿಎ ಅಭ್ಯರ್ಥಿ ನಿಖಿಲ್ ನಾಮಪತ್ರ ಸಲ್ಲಿಕೆ

Oct 26 2024, 01:03 AM IST
ಚನ್ನಪಟ್ಟಣ: ಹೈವೊಲ್ಟೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಗೆ ಸೋಲು ಕಟ್ಟಿಟ್ಟ ಬುತ್ತಿ: ಶಾಸಕ ಕೆ.ಎಂ.ಉದಯ್

Oct 26 2024, 01:00 AM IST
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ತಮ್ಮ ಕುಟುಂಬಕ್ಕೆ ಟಿಕೆಟ್ ನೀಡಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಯಸಿದ್ದರು. ಅದರಂತೆ ಈಗ ನಿಖಿಲ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ತಮ್ಮ ಕುಟುಂಬ ಪ್ರೀತಿಯನ್ನು ತೋರಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved