• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಒತ್ತು: ನಿಖಿಲ್ ಕುಮಾರಸ್ವಾಮಿ

Nov 01 2025, 01:45 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನರು ಕುಮಾರಸ್ವಾಮಿ ಅವರನ್ನು 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಹಾಗಾಗಿ ಜೆಡಿಎಸ್‌ಗೆ ಜಿಲ್ಲೆಯಲ್ಲಿ ಯಾವ ತೊಂದರೆಯೂ ಇಲ್ಲ, ಯಾರೂ ಆತಂಕಪಡಬೇಕಾಗಿಯೂ ಇಲ್ಲ. ಕುಮಾರಸ್ವಾಮಿ ಅವರು ಗೆದ್ದಾಗ ನಾವು ಯಾರನ್ನಾದರೂ ಪ್ರಶ್ನೆ ಮಾಡಿದೆವಾ?, ಚುನಾವಣೆಯಲ್ಲಿ ಸೋಲು- ಗೆಲುವು ಸಹಜ. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದು ಬೇಡ. ದೇವೇಗೌಡ್ರು ಕುಟುಂಬ ಈ ತರಹದ ಸಾಕಷ್ಟು ಚುನಾವಣೆಗಳನ್ನು ನೋಡಿರುವುದಾಗಿ ಹೇಳಿದರು.

ಉಪಚುನಾವಣೆಯಲ್ಲಿ ನಿಮಗಾಗಿ ನಾನು ತಲೆಕೊಟ್ಟೆ: ನಿಖಿಲ್‌ ಕುಮಾರಸ್ವಾಮಿ

Oct 27 2025, 12:15 AM IST
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನೇನು ಆಸೆ ಪಟ್ಟಿರಲ್ಲಿಲ್ಲ. ನಿಮಗಾಗಿ ಮತ್ತು ಪಕ್ಷಕ್ಕಾಗಿ ಬಂದು ನಾನು ತಲೆಕೊಟ್ಟೆ. ರಾಜಕೀಯವಾಗಿ ನನಗೆ ಆಗಿರುವ ಪೆಟ್ಟು ನಿಮಗ್ಯಾರಿಗಾದರೂ ಆಗಿದ್ದರೆ ಮನೆಯಿಂದ ಆಚೆ ಬರುತ್ತಿರಲಿಲ್ಲ. ಆದರೆ, ನಾನು ಬಂದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಳಲು ತೋಡಿಕೊಂಡರು.

ನಿಖಿಲ್ ಕುಮಾರಸ್ವಾಮಿ ಮೂರು ಬಾರಿ ತೊಡೆ ಮುರಿಸಿಕೊಂಡಿದ್ದಾರೆ: ಕೆ.ಎಂ.ಉದಯ್Nikhil Kumaraswamy has sprained his thigh three times: K.M. Uday

Oct 01 2025, 01:00 AM IST
ಕೆಲ ದಿನಗಳಲ್ಲಿ ಕೇಂದ್ರ ಸರ್ಕಾರವು ಸಹ ಜಾತಿ ಸಮೀಕ್ಷೆಗೆ ಮುಂದಾಗಿದೆ. ಆಗಲೂ ಸಹ ಬಿಜೆಪಿ ನಾಯಕರು ಮಾಹಿತಿ ನೀಡಲ್ವಾ. ಈ ರೀತಿ ಹೇಳಲು ಅವರಿಗೆ ತಾಕತ್ ಇದ್ದಿಯಾ ಎಂದು ಪ್ರಶ್ನಿಸಿದರು.

ಗುಂಡಿ ಮುಚ್ಚಲಾಗದವರು ಎಐ ಸಿಟಿ ಮಾಡುತ್ತಾರಂತೆ: ನಿಖಿಲ್ ಕುಮಾರಸ್ವಾಮಿ

Sep 29 2025, 01:02 AM IST
ಈ ಟೌನ್‌ಶಿಪ್ ಯೋಜನಗೆ ನಿಮ್ಮ ಬಳಿ ಹಣ ಇದಿಯಾ. ರೈತರ ಜಮೀನನ್ನು ಖಾಸಗಿಯವರಿಗೆ ಅಡವಿಟ್ಟು ಹಣ ತರಲು ಹೋಗುತ್ತಿದ್ದೀರಿ.

3 ಚುನಾವಣೆ ಸೋತರೂ ಜನರ ಮನಸ್ಸಲ್ಲಿ ಶಾಶ್ವತವಾಗಿ ಗೆದ್ದಿರುವೆ : ನಿಖಿಲ್ ಕುಮಾರಸ್ವಾಮಿ

Sep 01 2025, 01:03 AM IST
ನಾನು ಹೋದ ಕಡೆಗಳಲ್ಲಿ ನೀವು ತೋರುತ್ತಿರುವ ಪ್ರೀತಿ, ವಿಶ್ವಾಸ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ಕಟ್ಟುವ ಕೆಲಸಕ್ಕೆ ಸ್ಫೂರ್ತಿಯಾಗಿದೆ. ನಿಮ್ಮ ನಿರೀಕ್ಷೆಯೊಂದಿಗೆ ನಾನು ಗೆಲುವು ಕಾಣುತ್ತಿದ್ದೇನೆ.

ಗೊರವಾಲೆ ಅಭಿವೃದ್ಧಿಗೆ ಶ್ರಮಿಸಿದ ಸಿದ್ದೇಗೌಡರು: ನಿಖಿಲ್ ಕುಮಾರಸ್ವಾಮಿ

Sep 01 2025, 01:03 AM IST
ಕುಮಾರಸ್ವಾಮಿ ಅವರನ್ನು ಸಂಸದರನ್ನಾಗಿ ಮಾಡುವ ಮೂಲಕ ಮಂಡ್ಯ ಜಿಲ್ಲೆಯ ಜನರು ರಾಜಕೀಯ ಪುನರ್ಜನ್ಮ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ದೊರಕಿಸಿದರು. ಕುಮಾರಸ್ವಾಮಿ ಅವರು ದೆಹಲಿಯಲ್ಲಿದ್ದರೂ ಅವರ ಮನಸ್ಸು ಮಾತ್ರ ಮಂಡ್ಯದಲ್ಲೇ ಇದೆ.

ಸಾಮೂಹಿಕ ನಾಯಕತ್ವ ಗುರುತಿಸಿ ಜವಾಬ್ದಾರಿ ಹಂಚಿಕೆ: ನಿಖಿಲ್ ಕುಮಾರಸ್ವಾಮಿ

Aug 31 2025, 01:07 AM IST
ಪಕ್ಷ ಸಂಘಟನೆಗೆ ನಾಯಕರನ್ನು ಸಾಮೂಹಿಕವಾಗಿ ನೇಮಕ ಮಾಡಿ ಪ್ರತಿ ಹೋಬಳಿ ಗ್ರಾಮ ಪಂಚಾಯಿತಿಗಳಲ್ಲಿ ತಾವು ಒಪ್ಪುವ ಮುಖಂಡರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು.

ರಾಜಣ್ಣ ವಜಾ; ಪರಿಶಿಷ್ಟರಿಗೆ ಕಾಂಗ್ರೆಸ್ ಅ‍ಗೌರವ: ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ

Aug 13 2025, 12:30 AM IST
ಹಿರಿಯ ಸಚಿವ ಕೆ.ಎನ್.ರಾಜಣ್ಣನವರಿಗೆ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ಪರಿಶಿಷ್ಟರಿಗೆ ಅಗೌರವಿಸಿದೆ ಈ ಮೂಲಕ ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲದ್ದನ್ನು ತೋರಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಬೇಕು: ನಿಖಿಲ್ ಕುಮಾರಸ್ವಾಮಿ

Jul 28 2025, 12:34 AM IST
ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಮತ್ತೆ ಬರಲಿದ್ದೇನೆ. ಎಲ್ಲರೂ ಕೆಲಸ ಮಾಡುವ ಮೂಲಕ ನೂರಕ್ಕೆ ನೂರರಷ್ಟು ಗೆಲುವಿಗೆ ಕೈಜೋಡಿಸಬೇಕಿದೆ

ನಾಳೆ ಶಿವಮೊಗ್ಗಕ್ಕೆ ನಿಖಿಲ್ ಕುಮಾರಸ್ವಾಮಿ

Jul 22 2025, 01:15 AM IST
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜು.23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved