• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ: ನಿಖಿಲ್ ಕುಮಾರಸ್ವಾಮಿ

Sep 07 2024, 01:30 AM IST
ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸವಾಗುತ್ತಿದ್ದು, ಟಿಕೆಟ್ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಬೇರುಮಟ್ಟದ ಸಂಘಟನೆಗಾಗಿ ಸದಸ್ಯತ್ವ ಅಭಿಯಾನ: ನಿಖಿಲ್‌ ಕುಮಾರಸ್ವಾಮಿ

Sep 05 2024, 12:36 AM IST
ರಾಜ್ಯಾದ್ಯಂತ ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆ ಮಾಡಲು ಪಕ್ಷದ ಸದಸ್ಯತ್ವ ಅಭಿಯಾನ ಪ್ರಾರಂಭಿಸಲಾಗಿದೆ.

ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಒಗ್ಗೂಡಿ ಶ್ರಮಿಸಿ: ನಿಖಿಲ್ ಕುಮಾರಸ್ವಾಮಿ

Sep 03 2024, 01:38 AM IST
ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರು ನಿರ್ಧರಿಸಲಿದ್ದು, ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗೂಡಿ ಗೆಲುವಿಗೆ ಶ್ರಮಿಸುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಜೆಡಿಎಸ್ ಸಭೆಯಲ್ಲಿ ಮಾತನಾಡಿದರು.

ಚರ್ಚೆ ನಡೆಸಿದ ಬಳಿಕ ಎನ್‌ಡಿಎ ಅಭ್ಯರ್ಥಿ ಅಂತಿಮ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 31 2024, 01:43 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಂಡು ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಾಳೆ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಪ್ರವಾಸ

Aug 22 2024, 12:54 AM IST
ಮುಂಬರುವ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.23ರಂದು ತಾಲೂಕಿನ ಹೊಂಗನೂರು ಜಿಪಂ ಹಾಗೂ ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಅರಳಕುಪ್ಪೆ ಗ್ರಾಮದಲ್ಲಿ ಗದ್ದೆಗಿಳಿದು ನಾಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 12 2024, 10:41 AM IST

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡುವ ಮೂಲಕ ಕೃಷಿಯ ಖುಷಿಯನ್ನು ಅನುಭವಿಸಿದರು.

‘ನಮ್ಮ ನೀರು ನಮ್ಮ ಹಕ್ಕು’ ಚುನಾವಣೆ ಘೋಷಣೆಗೆ ಸೀಮಿತ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Aug 10 2024, 01:38 AM IST
ಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ.

ಕುಚೇಷ್ಟೆ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ: ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಕಿವಿಮಾತು

Aug 09 2024, 12:36 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಸಂಬಂಧ ಅತ್ಯುತ್ತಮವಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬೇಡಿ, ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತಿಸಬೇಕು.

ಕೈಕೊಟ್ಟ ವಿದ್ಯುತ್, ಕುತಂತ್ರ ರಾಜಕಾರಣ: ನಿಖಿಲ್ ಕುಮಾರಸ್ವಾಮಿ

Aug 09 2024, 12:31 AM IST
ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ತಾಲೂಕಿನ ಕಿರಂಗೂರು ವೃತ್ತದಿಂದ ಪಟ್ಟಣದಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆ ವರೆವಿಗೂ ಪಂಚಿನ ಮೆರವಣಿಗೆ ನಡೆಸಿದರು.

ಆಡಳಿತ ಪಕ್ಷದವರ ಪಲಾಯನವಾದ: ನಿಖಿಲ್ ಕುಮಾರಸ್ವಾಮಿ

Aug 07 2024, 01:04 AM IST
ವಾಲ್ಮೀಕಿ ನಿಗಮದಲ್ಲಿ ಜನಾಂಗದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ೧೮೭ ಕೋಟಿ ರು. ದುರ್ಬಳಕೆ ಮಾಡಿಕೊಂಡಿರುವ ಆರೋಪವಿದ್ದು, ಅದರಲ್ಲಿ ೮೯ ಕೋಟಿ ರು. ದುರುಪಯೋಗವಾಗಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಮಂಡಲದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿ ಬ್ಯಾಂಕ್ ಮೂಲಕ ಅಕ್ರಮವಾಗಿ ಹಣ ಹರಿದುಹೋಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved