• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಹೃದಯದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ : ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 14 2024, 12:54 AM IST
ಚನ್ನಪಟ್ಟಣ: ಕ್ಷೇತ್ರ ಉಪಚುನಾವಣೆಯ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬುಧವಾರ ಬೆಳಗ್ಗೆ ಕ್ಷೇತ್ರದ ಪ್ರಸಿದ್ದ ಕೆಂಗಲ್ ಆಂಜನೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ : ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 12 2024, 01:30 AM IST
ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ. ಯಾವ ಪಾತ್ರ ಮಾಡುತ್ತೀಯಾ ಅಂತ ಜನ ಕೇಳುತ್ತಾರೆ. ನನಗೆ ಜಾತಿ ಮುಖ್ಯ ಅಲ್ಲ. ನನಗೆ ಗೊತ್ತಿರೋದು ಮನುಷ್ಯತ್ವ ಒಂದೇ ಎಂದು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ : ನನ್ನಲ್ಲಿ ಹೋರಾಟದ ಕಿಚ್ಚು ಕಡಿಮೆ ಆಗಿಲ್ಲ : ನಿಖಿಲ್ ಕುಮಾರಸ್ವಾಮಿ

Nov 11 2024, 12:55 AM IST

  ನಗರ ವ್ಯಾಪ್ತಿಯ ಚಿಕ್ಕಮಳೂರು ಮಂಗಳವಾರಪೇಟೆ, ಮರಳುಹೊಲ, 8ನೇ ಕ್ರಾಸ್ ಸರ್ಕಲ್, ಭೈರವ ಅಂಗಡಿ, ತಮಿಳು ಕಾಲೋನಿ, ಕೆಂಪೇಗೌಡ ಸರ್ಕಲ್, ಕೋಟೆ ಸರ್ಕಲ್, ವರದರಾಜಸ್ವಾಮಿ ದೇವಸ್ಥಾನ, ಸ್ವಿಪರ್ಸ್ ಕಾಲೋನಿ, ಹನುಮಂತ ನಗರ ಸೇರಿದಂತೆ ಇನ್ನಿತರೆ ವಾರ್ಡ್ ಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ಮಾಡಿದರು.

ನಿಮ್ಮನ್ನೇ ನಂಬಿ ಬಂದಿದ್ದೇನೆ: ನಿಖಿಲ್ ಕುಮಾರಸ್ವಾಮಿ

Nov 10 2024, 01:46 AM IST
ಚನ್ನಪಟ್ಟಣ: ನನ್ನ ಎರಡು ಸೋಲು, ನನ್ನ ಸೋಲಲ್ಲ, ಜನ ತಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದಾರೆ. ಎರಡು ಬಾರಿ ಪೆಟ್ಟು ತಿಂದು‌ ಮತ್ತೆ ನಿಮ್ಮನ್ನು ನಂಬಿ ಬಂದು ನಿಂತಿದ್ದೇನೆ ಎಂದು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತದಾರರಲ್ಲಿ ಮನವಿ ಮಾಡಿದರು.

ಚನ್ನಪಟ್ಟಣ: ಕಾಂಗ್ರೆಸ್‌ಗೆ ನಾನೇ ಟಾರ್ಗೆಟ್ - ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 10 2024, 01:44 AM IST
ಚನ್ನಪಟ್ಟಣ: ಕಾಂಗ್ರೆಸ್ ಪಕ್ಷ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಏನನ್ನು ಮಾಡಿಲ್ಲ. ಹೀಗಾಗಿ ಅವರಿಗೆ ದೇವೇಗೌಡ ಮತ್ತು ಕುಮಾರಸ್ವಾಮಿ ಬಳಿಕ ನಾನು ಟಾರ್ಗೆಟ್ ಆಗಿದ್ದೇನೆ ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಐದು ಗ್ಯಾರಂಟಿ ಕೊಡಿ ಎಂದು ಜನ ಕೇಳಿದ್ದರಾ? ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಿಡಿ

Nov 09 2024, 01:01 AM IST
ಚನ್ನಪಟ್ಟಣ: ಐದು ಗ್ಯಾರಂಟಿ ಕೊಡಿ ಎಂದು ಜನ ಕೇಳಿದ್ದರಾ? ಹಾಲಿನ ಬೆಂಬಲ ಬೆಲೆ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದಾರೆ. ಕಾಂಗ್ರೆಸ್ ನಂಬಿದರೆ ಏನಾಗುತ್ತೆ ಅನ್ನೋದಕ್ಕೆ ಜನರಿಗೆ ಇದೊಂದು ಅದ್ಭುತ ಪಾಠವಾಗಿದೆ ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಚನ್ನಪಟ್ಟಣ : ನಿಖಿಲ್ ವಿಧಾನಸೌಧಕ್ಕೆ ಹೋಗೇ ಹೋಗ್ತಾರೆ - ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Nov 08 2024, 12:39 AM IST

 ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ಅವರು ವಿಧಾನಸೌಧಕ್ಕೆ ಹೋಗಿಯೇ ಹೋಗ್ತಾರೆ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನ ಕಲಾಪದಲ್ಲಿ ರೂಲ್ 69 ಅಡಿಯಲ್ಲಿ ಚರ್ಚೆ ಮಾಡುತ್ತಾರೆ.  

ನಿಖಿಲ್ ಕಣ್ಣೀರಿಗೆ ಕುಮಾರಸ್ವಾಮಿಯೇ ಕಾರಣ: ಸುರೇಶ್

Nov 02 2024, 01:32 AM IST
ಚನ್ನಪಟ್ಟಣ: ನಿಖಿಲ್ ಕಣ್ಣೀರಿಗೆ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಕಾರಣ. ಮಂಡ್ಯದಲ್ಲಿ ನಿಖಿಲ್ ಸೋಲಿನ ಅನುಕಂಪದ ಲಾಭ ಪಡೆದು ಕುಮಾರಸ್ವಾಮಿ ಗೆದ್ದರು. ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಕೆಲಸ ಮಾಡದೇ ನಿಖಿಲ್ ಸೋತರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.

ಮಂಡ್ಯ ಮತ್ತು ರಾಮನಗರ ಎರಡು ಬಾರಿ ಸೋಲನ್ನು ನೆನೆದು ಕಣ್ಣೀರು ಹಾಕಿದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 01 2024, 12:08 AM IST
ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು.

ಚನ್ನಪಟ್ಟಣ - ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ : ಕೇಂದ್ರ ಸಚಿವ ಕುಮಾರಸ್ವಾಮಿ

Nov 01 2024, 12:02 AM IST
ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್‌ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved