• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಖಿಲ್ ರಾಜಕೀಯ ಕ್ಷೇತ್ರಕ್ಕೆ ಅರ್ಹನಲ್ಲದ ವ್ಯಕ್ತಿ: ಶಾಸಕ ಕೆ.ಎಂ.ಉದಯ್ ಲೇವಡಿ

Mar 27 2025, 01:03 AM IST
ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವಷ್ಟು ಪ್ರಬುದ್ಧನಾಗಿಲ್ಲ, ರಾಜಕೀಯದಲ್ಲಿ ಈಗಷ್ಟೇ ಕಣ್ಣು ಬಿಡುತ್ತಿರುವ, ಎಬಿಸಿಡಿ ಗೊತ್ತಿಲ್ಲದ ಬಚ್ಚಾ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎನ್ನುವ ಬ್ರಾಂಡ್ ಬಿಟ್ಟರೆ ವ್ಯಕ್ತಿಗತವಾಗಿ ನಿಖಿಲ್ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ.

ನವ ಹುಕ್ಕೇರಿ ನಿರ್ಮಾಣದ ಕನಸುಗಾರ ನಿಖಿಲ್

Mar 22 2025, 02:04 AM IST
ಉತ್ತರ ಕರ್ನಾಟಕದ ಪ್ರತ್ಯೇಕತೆ ಮಾತು‌ ನೆನಪಿಗೆ ಬಂದಾಗಲೆಲ್ಲ ಮುಂಚೂಣಿಯಲ್ಲಿರುವುದೇ ಉಮೇಶ ಕತ್ತಿ ಎಂಬ ಧೀಮಂತ ನಾಯಕನ ಹೆಸರು ಅವರ ಅಗಲಿಕೆ ಬಳಿಕ ಆ ಸ್ಥಾನದ ಭರವಸೆ ಉಳಿಸುವ ಜವಾಬ್ದಾರಿ ಹೊತ್ತವರು ಅವರ ಮಗ ನಿಖಿಲ್ ಕತ್ತಿ.

ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Mar 21 2025, 12:38 AM IST
ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್‌ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ. 2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ.

ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ಬುನಾದಿ: ನಿಖಿಲ್ ಕುಮಾರಸ್ವಾಮಿ

Mar 21 2025, 12:31 AM IST
ಬಿಡದಿಯ ಕೇತಗಾನಹಳ್ಳಿ ಜಮೀನನ್ನು ೧೯೮೪-೮೫ರಲ್ಲಿ ಚೆನ್ನಾಂಬಿಕಾ ಫಿಲಂಸ್‌ನಿಂದ ಬಂದ ಹಣದಲ್ಲಿ ಕುಮಾರಸ್ವಾಮಿ ಅವರು ಖರೀದಿಸಿದ್ದರು. ಅಲ್ಲಿಂದ ಹಲವಾರು ಸರ್ಕಾರಗಳು ಬಂದುಹೋಗಿವೆ. ಆಗಿನಿಂದ ಕಾಣದ ಒತ್ತುವರಿ ಈಗ ಆಗಿದೆಯೇ. ನಾವೂ ಈ ವಿಚಾರವಾಗಿ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ.

ಬಿದಿರು ಜೀವವೈವಿಧ್ಯ ಉದ್ಯಾನವನ ನಿರ್ಮಾಣಕ್ಕೆ ಚಾಲನೆ: ಶಾಸಕ ನಿಖಿಲ್ ಕತ್ತಿ

Feb 26 2025, 01:01 AM IST
ಹುಕ್ಕೇರಿ ತಾಲೂಕಿನ ಹಿಡಕಲ್ ಆಣೆಕಟ್ಟು ಬಳಿ ಬಿದಿರು ಜೀವವೈವಿಧ್ಯ ಉದ್ಯಾನವನ ನಿರ್ಮಾಣ ಕಾಮಗಾರಿಗೆ ಶಾಸಕ ನಿಖಿಲ್ ಕತ್ತಿ ಚಾಲನೆ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರ್ಕಾರ : ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

Feb 23 2025, 12:34 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ತೊಡಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸ್ ವಾಹನ, ಠಾಣೆ ಮೇಲೆ ಕಲ್ಲು ತೂರುವ, ಕಾನೂನಿನ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ.

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ನಿಖಿಲ್ ಕುಮಾರಸ್ವಾಮಿ

Feb 17 2025, 12:35 AM IST
ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಚಿವ ಕುಮಾರಣ್ಣ ಅವರು ಶಕ್ತಿ ಮೀರಿ ಓಡಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಚಿಂತಿಸಿದವರು. ಬೃಹತ್ ಉದ್ದಿಮೆಗಳನ್ನು ರಾಜ್ಯಕ್ಕೆ ತಂದು ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದಾರೆ.

ಒಳ್ಳೆಯ ಕೆಲಸಗಳಿಗೆ ಭಗವಂತ ಯಾವ ರೂಪದಲ್ಲಾದರೂ ಸಹಾಯ ಮಾಡುತ್ತಾನೆ: ನಿಖಿಲ್ ಕುಮಾರಸ್ವಾಮಿ

Feb 17 2025, 12:31 AM IST
ಐತಿಹಾಸಿಕ ಇತಿಹಾಸ ಹಿನ್ನೆಲೆಯುಳ್ಳ ಸ್ಥಳ ಇಂದು ಸುಂದರ ಸ್ಥಳವಾಗಿ ನಿರ್ಮಾಣವಾಗಿದೆ. ಶ್ರೀಗಳು 2011ರಲ್ಲಿ ಕೆ.ಆರ್.ಪೇಟೆಯಲ್ಲಿ ತಹಸೀಲ್ದಾರ್ ಆಗಿದ್ದ ವೇಳೆ ಈ ದೇವಾಲಯಕ್ಕೆ ವಿಶೇಷ ಅನುದಾನ ನೀಡಿದ್ದರು. ಅಲ್ಲದೇ, ಅನೇಕರು ಸಹಾಯ ಮಾಡಿದ್ದಾರೆ. ಒಳ್ಳೆಯ ಕೆಲಸ ಆಗಬೇಕಾದರೆ ಭಗವಂತ ಯಾವ ರೂಪದಲ್ಲಿಯಾದರೂ ಬಂದು ಸಹಾಯ ಮಾಡುತ್ತಾನೆ ಎಂಬುದಕ್ಕೆ ಇದೇ ತಾಜಾ ಉದಾಹರಣೆ.

ಕಾಂಗ್ರೆಸ್ ಸರ್ಕಾರದಿಂದ ತನಿಖಾ ಸಂಸ್ಥೆಗಳ ನಿಯಂತ್ರಣ : ನಿಖಿಲ್ ಕುಮಾರಸ್ವಾಮಿ ಆರೋಪ

Feb 08 2025, 12:33 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಐಟಿ ಸೇರಿ ಎಲ್ಲಾ ತನಿಖಾ ಸಂಸ್ಥೆಗಳನ್ನು ನಿಯಂತ್ರಿಸುತ್ತಿದೆ. ಈ ಬಗ್ಗೆ ಮಾತನಾಡಲಾಗದ ಪರಿಸ್ಥಿತಿಯಲ್ಲಿ ತನಿಖಾ ಸಂಸ್ಥೆಯ ಮುಖ್ಯಸ್ಥರು ಇದ್ದಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೂರಿದರು.

ಕೆಲಸ ಮಾಡಿ ಇಲ್ಲವೇ ಜಾಗ ಖಾಲಿ ಮಾಡಿ: ಶಾಸಕ ನಿಖಿಲ ಕತ್ತಿ

Feb 04 2025, 12:31 AM IST
ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ಸಂಪೂರ್ಣ ವಿಫಲವಾಗಿದ್ದು ಅಪರಾಧಿಗಳೊಂದಿಗೆ ಕೈಜೋಡಿಸಿರುವ ಅನುಮಾನವಿದೆ ಎಂದು ಶಾಸಕ ನಿಖಿಲ್ ಕತ್ತಿ ತೀವ್ರ ಅಸಮಾಧಾನ ಹೊರಹಾಕಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved