• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಬೇಕಿಲ್ಲ ಎಂದು ಮುಸ್ಲಿಂ ಸಮುದಾಯ ಸಂದೇಶ- ಎಲ್ಲಿ ಕಳೆದುಕೊಂಡಿದ್ದೀನೋ ಅಲ್ಲೇ ಹುಡುಕ್ತೇನೆ : ನಿಖಿಲ್

Nov 25 2024, 01:04 AM IST

ಚನ್ನಪಟ್ಟಣ: ನಾನು ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಮೇಲೆ ದೊಡ್ಡಮಟ್ಟದ ಅಭಿಮಾನ ಇದೆ. ಪಕ್ಷದ ಕಾರ್ಯಕರ್ತರ ಜತೆಗೆ ನಾನು ಸದಾ ಇರುತ್ತೇನೆ  

ರಾಜ್ಯೋತ್ಸವ ಎಲ್ಲರ ನಿತ್ಯೋತ್ಸವ ಆಗಬೇಕು: ಶಾಸಕ ನಿಖಿಲ ಕತ್ತಿ

Nov 24 2024, 01:46 AM IST
ಕರ್ನಾಟಕ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗರ ನಿತ್ಯೋತ್ಸವವಾಗಬೇಕು. ಈ ನಿಟ್ಟಿನಲ್ಲಿ ಶಾಂತಿ, ಸಹಬಾಳ್ವೆ ಮತ್ತು ಭಾವೈಕ್ಯತೆಗೆ ಹೆಸರುವಾಸಿಯಾದ ಹುಕ್ಕೇರಿ ಕನ್ನಡದ ಕೆಲಸಗಳಿಗೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.

ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಆರತಿ ಉಕ್ಕಡ ಮಾರಮ್ಮ ದೇವಿಗೆ ಹರಕೆ

Nov 23 2024, 12:32 AM IST
ದೇಶದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸುಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಕಳೆದ ಎರಡು ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಆದರೆ, ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಅಲ್ಲಿನ ಜನತೆ ಕೈಹಿಡಿಯಲಿದ್ದಾರೆ ಎನ್ನುವ ವಿಶ್ವಾಸವಿದೆ.

ನಿಖಿಲ್ ಕುಮಾರಸ್ವಾಮಿ ಗೆಲುವು ಶತಸಿದ್ಧ : ಶ್ರೀ ರೇಣುಕಾ ಗುರೂಜಿ ಭವಿಷ್ಯ

Nov 23 2024, 12:31 AM IST
ತಿಪಟೂರು ಈಗಾಗಲೇ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದು, ಬಹು ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಕ್ಷೇತ್ರ ಫಲಿತಾಂಶಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ.

ಈ ಬಾರಿ ಚನ್ನಪಟ್ಟಣ ಉಪ ಕದನದಲ್ಲಿ ನಿಖಿಲ್ ಗೆಲ್ಲುತ್ತಾರೆ: ಡಾ. ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ

Nov 18 2024, 12:04 AM IST
ಯಾರು ಅನುಷ್ಠಾನವನ್ನು ಮಾಡಿ ವಿಶೇಷವಾಗಿ ದೇವಿಗೆ ಪೂಜೆಯನ್ನು ಸಲ್ಲಿಸುತ್ತಾರೋ ಅವರಿಗೆ ಪರಿಪೂರ್ಣ ಆಶೀರ್ವಾದ ಪಾಪ್ತಿಯಾಗುತ್ತದೆ. ಮಹಾಲಕ್ಷ್ಮೀ, ಮಹಾಕಾಳಿ, ಮಹಾ ಸರಸ್ಪತಿಯ ಸ್ವರೂಪಿಣಿಯಾಗಿರುವಂತಹ ಅಮ್ಮನವರ ಆಶೀರ್ವಾದ ಆಗಿರುವುದರಿಂದ ಖಂಡಿತವಾಗಿಯೂ ಅವರ ಕುಟುಂಬಕ್ಕೆ ಒಳ್ಳೆಯ ಅನುಗ್ರಹ ಆಗುತ್ತದೆ.

ಎರಡು ಬಾರಿ ಕುತಂತ್ರದಿಂದ ಸೋಲು ಅನುಭವಿಸಿದೆ: ನಿಖಿಲ್ ಕುಮಾರಸ್ವಾಮಿ

Nov 15 2024, 12:32 AM IST
ಉಪಚುನಾವಣೆ ನನಗೆ ಅಗ್ನಿ ಪರೀಕ್ಷೆ ಅಂತ ಹೇಳಿದ್ದೆ. ನಿನ್ನೆ ಶೇ ೮೮.೮೦% ರಷ್ಟು ಮತದಾನ ಆಗಿದೆ. ಚನ್ನಪಟ್ಟಣ ಇತಿಹಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾನ ಆಗಿದೆ. ಈ ಚುನಾವಣೆಯಲ್ಲಿ ನನಗೆ ಪೂರಕವಾಗಿ ಜನ ಆಶೀರ್ವಾದ ಮಾಡಿದ್ದಾರೆ. ಹಿರಿಯ ನಾಗರಿಕರು, ಯುವಕರು ಹೆಚ್ಚು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಿಮ್ಮ ಜೊತೆಯಲ್ಲಿ ನಾನು ಶಾಶ್ವತವಾಗಿ ಇರುತ್ತೇನೆ.

ಮತಗಟ್ಟೆಗಳಿಗೆ ಭೇಟಿ ನೀಡಿದ ಎನ್‌ಡಿಎ ಅಭ್ಯರ್ಥಿ ನಿಖಿಲ್

Nov 14 2024, 12:56 AM IST
ಚನ್ನಪಟ್ಟಣ: ಮತದಾನ ದಿನವಾದ ಇಂದು ಬೇವೂರು, ತಿಟ್ಟಮಾರನಹಳ್ಳಿ, ತಗಚಗೆರೆ, ನೀಲಸಂದ್ರ ಗ್ರಾಮ, ಚಿಕ್ಕನದೊಡ್ಡಿ, ತಿಟ್ಟಮರನಹಳ್ಳಿ ಪಟ್ಲು, ಕೋಟೆ, ಚನ್ನಪಟ್ಟಣ ಟೌನ್, ಪಟ್ಟೆಕೆರೆ, ಯಲಚಿಪಾಳ್ಯ, ಹುಚ್ಚಯ್ಯನ ದೊಡ್ಡಿ, ಗೊಲ್ಲರದೊಡ್ಡಿ, ಬ್ರಹ್ಮಣಿಪುರ ಸೇರಿದಂತೆ ಇನ್ನಿತರ ಮತಗಟ್ಟೆಗಳಿಗೆ ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು.

ಜನರ ಹೃದಯದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ : ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 14 2024, 12:54 AM IST
ಚನ್ನಪಟ್ಟಣ: ಕ್ಷೇತ್ರ ಉಪಚುನಾವಣೆಯ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬುಧವಾರ ಬೆಳಗ್ಗೆ ಕ್ಷೇತ್ರದ ಪ್ರಸಿದ್ದ ಕೆಂಗಲ್ ಆಂಜನೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ನಿಖಿಲ್ ಗೆಲುವಿಗೆ ಬಿಜೆಪಿ ಕಾರ‌್ಯಕರ್ತರಿಂದ ವಿಶೇಷ ಪೂಜೆ

Nov 14 2024, 12:49 AM IST
ಎರಡು ಚುನಾವಣೆಗಳಲ್ಲಿ ಸೋತಿದ್ದರೂ ಎದೆಗುಂದದೆ ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಬಾರಿ ಚನ್ನಪಟ್ಟಣ ಮತದಾರರು ನಿಖಿಲ್ ಕೈ ಹಿಡಿಯುವರೆಂಬ ವಿಶ್ವಾಸವಿದೆ. ತಾಯಿ ಶ್ರೀಕಾಳಿಕಾಂಬ ದೇವಿ ಅವರಿಗೆ ರಾಜಕೀಯ ಗೆಲುವು ನೀಡಲಿ ಎಂದರಲ್ಲದೇ, ಸಚಿವ ಜಮೀರ್ ಅಹಮ್ಮದ್ ಅವರಿಗೆ ಒಳ್ಳೆಯ ಬುದ್ದಿ ನೀಡಲಿ. ಒಳ್ಳೆಯ ಮಾತನಾಡುವಂತೆ ಪ್ರೇರಣೆ ನೀಡಲಿ.

ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ : ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 12 2024, 01:30 AM IST
ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ. ಯಾವ ಪಾತ್ರ ಮಾಡುತ್ತೀಯಾ ಅಂತ ಜನ ಕೇಳುತ್ತಾರೆ. ನನಗೆ ಜಾತಿ ಮುಖ್ಯ ಅಲ್ಲ. ನನಗೆ ಗೊತ್ತಿರೋದು ಮನುಷ್ಯತ್ವ ಒಂದೇ ಎಂದು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved