• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ಉಪಚುನಾವಣೆ : ಅನಿತಾ, ನಿಖಿಲ್, ಜಯಮುತ್ತು ಪೈಕಿ ಒಬ್ಬರು ಇಂದು ಫೈನಲ್ ?

Oct 22 2024, 09:52 AM IST

ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ಕಬ್ಬಿಣದ ಕಡಲೆಯಾಗಿದ್ದು, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಬಂಡಾಯದ ಕಾರಣ ಕೇಸರಿ ಪಕ್ಷವು ತನ್ನ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಕ್ಷೀಣಿಸಿದೆ.

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ಮುಖಂಡರ ಒತ್ತಾಯ

Oct 21 2024, 12:47 AM IST

  ಚನ್ನಪಟ್ಟಣ    ತಾಲೂಕಿನ ಜೆಡಿಎಸ್ ಮುಖಂಡರು ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಂಡು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸುವಂತೆ ಒಕ್ಕೊರಲ ನಿರ್ಧಾರ ಕೈಗೊಂಡಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ- ನಿಖಿಲ್ ಕುಮಾರಸ್ವಾಮಿ

Oct 20 2024, 02:00 AM IST
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮಹತ್ವದ ಪಾತ್ರ ವಹಿಸಿದ್ದಾರೆ.

ರೈತರ ಪಹಣಿ ಸಮಸ್ಯೆಗೆ ಪರಿಹಾರ: ನಿಖಿಲ ಕತ್ತಿ

Oct 16 2024, 12:31 AM IST
ಬಹಳ ದಿನಗಳಿಂದ ಇತ್ಯರ್ಥವಾಗದೆ ಉಳಿದಿರುವ ಪಹಣಿ ಸಮಸ್ಯೆ ಪರಿಹರಿಸಲು ಸರ್ಕಾರವೇ ರೈತರ ಮನೆ ಬಾಗಿಲಿಗೆ ಬರುತ್ತಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.

ಮೈತ್ರಿ ಅಭ್ಯರ್ಥಿ ಇನ್ನೊಂದು ವಾರದಲ್ಲಿ ಫೈನಲ್: ನಿಖಿಲ್ ಅಭ್ಯರ್ಥಿ ಮಾಡಲು ಒತ್ತಡ - ಎಚ್ಡಿಕೆ

Oct 13 2024, 01:10 AM IST

  ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನು ದೆಹಲಿ ಮಟ್ಟದಲ್ಲಿ ಬಿಜೆಪಿ ವರಿಷ್ಠರು ಹಾಗೂ ನಾವು ಚರ್ಚಿಸಿ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಚನ್ನಪಟ್ಟಣ ಚುನಾವಣೆ : ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ : ನಿಖಿಲ್ ಕುಮಾರಸ್ವಾಮಿ

Sep 27 2024, 10:26 AM IST

ಚನ್ನಪಟ್ಟಣ ಚುನಾವಣೆಯಲ್ಲಿ ಇಂಥವರೇ ಅಭ್ಯರ್ಥಿ ಎಂದು ಹೇಳಲಾಗದು. ಸಿ.ಪಿ.ಯೋಗೇಶ್ವರ ಅವರು ನಮ್ಮವರು. ಅಲ್ಲಿ 70 ಸಾವಿರ ಜೆಡಿಎಸ್ ಮತಗಳಿವೆ. ಒಬ್ಬ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ವ್ಯವಸ್ಥೆ ಮಾಡುತ್ತೇವೆ.

ಮೃತ ಕಿರಣ್ ಕುಟುಂಬಕ್ಕೆ ನಿಖಿಲ್ ಸಾಂತ್ವನ, ಪತ್ನಿಗೆ ಕೆಲಸದ ಭರವಸೆ

Sep 23 2024, 01:21 AM IST
ಬಿಕಾಂ ವ್ಯಾಸಂಗ ಮಾಡಿದ್ದ ಕಿರಣ್‌ಗೆ ಯಾವುದಾದರೊಂದು ಕಂಪನಿಯಲ್ಲಿ ಕೆಲಸ ಕೊಡಿಸಬೇಕೆಂದು ಮಾಜಿ ಶಾಸಕ ಸುರೇಶ್‌ ಗೌಡರು ಕೇಂದ್ರ ಸಚಿವ ಕುಮಾರಣ್ಣ ಅವರೊಂದಿಗೆ ಚರ್ಚಿಸಿದ್ದರು. ಆದರೆ, ಘಟನೆ ಬೇರೆಯಾಗಿದ್ದು, ಮೃತ ಕಿರಣ್‌ಗೆ ಕೊಡಿಸಬೇಕೆಂದುಕೊಂಡಿದ್ದ ಕೆಲಸವನ್ನು ಮುಂದಿನ ದಿನಗಳಲ್ಲಿ ಅವರ ಪತ್ನಿಗೆ ಕೊಡಿಸಲಾಗುವುದು.

ಜೆಡಿಎಸ್ ಬಲ ಹೆಚ್ಚಿಸಲು ಬೂತ್ ಮಟ್ಟದಿಂದ ಕಾರ್ಯಕರ್ತರ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಕರೆ

Sep 19 2024, 01:59 AM IST

ಜೆಡಿಎಸ್ ಪಕ್ಷವನ್ನು ಬೂತ್‌ ಮಟ್ಟದಿಂದ ಬಲಪಡಿಸಲು ಮತ್ತು ಮುಂಬರುವ ಚುನಾವಣೆಗಳಿಗೆ ಸಜ್ಜಾಗಲು ಕಾರ್ಯಕರ್ತರನ್ನು ಒಗ್ಗೂಡಿಸುವಂತೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದ್ದಾರೆ. 

ನಾಗಮಂಗಲ ಗಲಭೆ ವಿಷಯದಲ್ಲಿ ಗುಪ್ತಚರ ಇಲಾಖೆ ವಿಫಲ: ನಿಖಿಲ್ ಕುಮಾರಸ್ವಾಮಿ

Sep 19 2024, 01:55 AM IST
ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಸಿ.ಪಿ.ಯೋಗೇಶ್ವರ್‌ ಕೂಡ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಕೂಡ ನಮ್ಮ ಕಾರ್ಯಕರ್ತರ ಜೊತೆ ಸಭೆ ಮಾಡುತ್ತಿದ್ದೇನೆ. ಒಟ್ಟಾರೆಯಾಗಿ ಎನ್.ಡಿ.ಎ ಅಭ್ಯರ್ಥಿ ಕಣಕ್ಕಿಳಿತ್ತಾರೆ. ನಾನು ನಿಲ್ಲುತ್ತೇನೆ ಇನ್ಯಾರೋ ನಿಲ್ಲುತ್ತಾರೆ ಎಂಬ ಪ್ರಶ್ನೆ ಸದ್ಯಕ್ಕೆ ಇಲ್ಲ.

ಮಂಡ್ಯ ನಾಗಮಂಗಲದ ಘಟನೆಯ ಹಿಂದೆ ಕಾಣದ ಕೈ ಗಳ ಕೈವಾಡ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Sep 13 2024, 01:46 AM IST
ಕೆರಗೋಡು ಹನುಮ ಧ್ವಜ ತೆರವು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ನಂತರ ಈ ಸರ್ಕಾರವು ಹೇಗೆ ದೇಶ ವಿರೋಧಿ ಶಕ್ತಿಗಳಿಗೆ ರಾಜ್ಯವನ್ನು ಒತ್ತೆ ಇಟ್ಟಿದೆ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved