• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.11ರಂದು ಗದ್ದೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ನಾಟಿ: ನಿಖಿಲ್ ಕುಮಾರಸ್ವಾಮಿ

Aug 02 2024, 12:50 AM IST

ಪಾಂಡವಪುರ  ತಾಲೂಕಿನ ಅರಳಕುಪ್ಪೆ ಗ್ರಾಮದ ಹೊರವಲಯದ ರೈತರ ಗದ್ದೆಯಲ್ಲಿ ಆ.11ರಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಕೇರಳದಲ್ಲಿ ಗುಡ್ಡ ಕುಸಿತ: ಮೃತ ಲೀಲಾವತಿ ಕುಟುಂಬಕ್ಕೆ ನಿಖಿಲ್ ಸಾಂತ್ವನ

Aug 02 2024, 12:48 AM IST
ಈಗಾಗಲೇ ದುರಂತ ನಡೆದು ಹೋಗಿದೆ. ನಮ್ಮವರ ಮೃತ ದೇಹವನ್ನಾದರು ಕೊಡಸಬೇಕು. ಅವರ ಮುಖವನ್ನಾದರು ನಾವು ನೋಡುತ್ತೇವೆ. ಅವರ ಅಂತ್ಯಕ್ರಿಯೆ ಮಾಡುವ ಅವಕಾಶ ಕಲ್ಪಿಸಿ ಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಈ ಬಗ್ಗೆ ಜಿಲ್ಲಾಡಳಿತ ಹಾಗೂ ತಾವು ಮುತುವರ್ಜಿ ವಹಿಸುತ್ತೇವೆ.

ನಾನು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಕಾಂಕ್ಷಿಯಲ್ಲ: ನಿಖಿಲ್ ಕುಮಾರಸ್ವಾಮಿ

Aug 02 2024, 12:46 AM IST
ಚನ್ನಪಟ್ಟಣದ ಜತನೆ ಎಚ್‌ಡಿಡಿ ಹಾಗೂ ಎಚ್‌ಡಿಕೆ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಪಕ್ಷದ ನಾಯಕರು ನನಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದ್ದಾರೆ. ಅದರಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ. ಹಾಗಾಗಿ ನಾನು ಅಭ್ಯರ್ಥಿ ಆಕಾಂಕ್ಷಿಯಲ್ಲ.

ಮಂಡ್ಯ ಜಿಲ್ಲೆಯಲ್ಲಿ ಶೀಘ್ರ ಶಾಶ್ವತ ಜೆಡಿಎಸ್ ಪಕ್ಷ ಕಚೇರಿ ಪ್ರಾರಂಭ : ನಿಖಿಲ್ ಕುಮಾರಸ್ವಾಮಿ

Jul 28 2024, 02:10 AM IST
ಕುಮಾರಣ್ಣ ಯಾವತ್ತು ಸ್ಪರ್ಧೆ ಬಗ್ಗೆ ಗೊತ್ತಾಗುತ್ತಿದ್ದಂತೆ ಆಗ ಬದಲಾವಣೆ ಆಯ್ತು. ನನ್ನ ಚುನಾವಣೆ ಸೋಲು ಮರೆಯಲು ಎಂದಿಗೂ ಸಾಧ್ಯವಿಲ್ಲ. ಭಗವಂತನ ಆಶೀರ್ವಾದ ಕುಮಾರಣ್ಣ ಕೇಂದ್ರ ಸಚಿವರಾಗಿದ್ದಾರೆ. ಕುಮಾರಣ್ಣ ಅವರಿಗೆ ಪ್ರಧಾನಿ ಮೋದಿ ಸಚಿವ ಸ್ಥಾನ ನೀಡಿ ಗೌರವ ಕೊಟ್ಟಿದ್ದಾರೆ.

ಜೆಡಿಎಸ್-ಬಿಜೆಪಿ ಪಾದಯಾತ್ರೆ ಯಶಸ್ಸಿಗೆ ಶಕ್ತಿ ತುಂಬಿ: ನಿಖಿಲ್ ಕುಮಾರಸ್ವಾಮಿ

Jul 28 2024, 02:02 AM IST
ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ - ಬಿಜೆಪಿ ಜಂಟಿಯಾಗಿ ನಡೆಸುತ್ತಿರುವ ಹೋರಾಟವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆನೀಡಿದರು. ರಾಮನಗರದಲ್ಲಿ ಜೆಡಿಎಸ್‌ ಸಭೆಯಲ್ಲಿ ಮಾತನಾಡಿದರು.

ಮೈತ್ರಿ ಅಭ್ಯರ್ಥಿ ಆಯ್ಕೆ ದೆಹಲಿಯಲ್ಲೇ ಅಂತಿಮ: ನಿಖಿಲ್ ಕುಮಾರಸ್ವಾಮಿ

Jul 17 2024, 12:57 AM IST
ನನಗೆ ನನ್ನದೇ ಆದ ಜವಾಬ್ದಾರಿ ಇದೆ. ಮುಂದಿನ ನಾಲ್ಕು ವರ್ಷ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡಬೇಕು. ಮುಂದಿನ ನಾಲ್ಕು ವರ್ಷ ಇಡೀ ರಾಜ್ಯ ಪ್ರವಾಸ ಮಾಡುತ್ತೇವೆ. ಹಾಗಾಗಿ ಪಕ್ಷಕಟ್ಟುವ ಕೆಲಸದಲ್ಲಿ ಕಾರ್ಯೋನ್ಮುಖನಾಗುತ್ತೇನೆ .

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸಲಿ: ಎಚ್.ಸಿ.ಜಯಮುತ್ತು

Jul 16 2024, 12:38 AM IST
ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು ಒತ್ತಾಯಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಂಡ್ಯ ಜಿಲ್ಲೆಯ ಜನರಿಂದ ಜೆಡಿಎಸ್‌ಗೆ ಪುನರ್ಜನ್ಮ: ನಿಖಿಲ್ ಕುಮಾರಸ್ವಾಮಿ

Jul 15 2024, 01:48 AM IST
ಅತಿ ಹೆಚ್ಚು ಮತಗಳ ಅಂತರದಿಂದ ಕುಮಾರಸ್ವಾಮಿ ಅವರನ್ನು ಸಂಸದರಾಗಿ ಆಯ್ಕೆ ಮಾಡಿದ್ದಾರೆ. ಕೇಂದ್ರ ಸಚಿವರಾಗುವುದಕ್ಕೂ ಜಿಲ್ಲೆಯ ತಂದೆ-ತಾಯಂದಿರೇ ಕಾರಣ. ಇದೇ ಕಾರಣಕ್ಕಾಗಿ ಕುಮಾರಸ್ವಾಮಿ ಅವರ ಹೃದಯ ಇಲ್ಲಿನ ಜನರು ಮತ್ತು ರೈತರಿಗಾಗಿ ಸದಾ ಮಿಡಿಯುತ್ತಿರುತ್ತದೆ.

(ಲೀಡ್‌ ಪ್ಯಾಕೇಜ್) ಜಿಲ್ಲೆ ಮರುನಾಮಕರಣಕ್ಕೆ ಸಮಾಧಾನ ಇಲ್ಲ: ನಿಖಿಲ್

Jul 10 2024, 12:37 AM IST
ಬೆಂಗಳೂರನ್ನು ಹಂಗ್ ಮಾಡುತ್ತೇವೆ, ಹಿಂಗ್ ಮಾಡುತ್ತೇವೆ ಅಂದರಲ್ಲ ಅದೆಲ್ಲ ಏನಾಯಿತು. ಯಾವ ರೀತಿ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಹಣ ದೋಚುತ್ತಿದ್ದಾರೆ. ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬುದು ಗೊತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಮನಗರದಲ್ಲಿ ಕಿಡಿಕಾರಿದರು.

ಜೆಡಿಎಸ್ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ: ನಿಖಿಲ್ ಕುಮಾರಸ್ವಾಮಿ

Jun 29 2024, 12:32 AM IST
ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved