• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

27ರಂದು ರಾಜ್ಯಾದ್ಯಂತ ರಣಾಕ್ಷ ಸಿನಿಮಾ ಬಿಡುಗಡೆ: ನಿರ್ದೇಶಕ ಕೆ.ರಾಘವ

Sep 24 2024, 01:51 AM IST
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಸೀರುಂಡೆ ರಘು ನಾಯಕ, ರಕ್ಷಾ, ರೂಹಿ ನಾಯಕಿಯರಾಗಿ ನಟಿಸಿರುವ ರಣಾಕ್ಷ ಚಲನಚಿತ್ರವು ಸೆ.27ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಕೆ.ರಾಘವ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಕ್ಷಿಣದ ಭಾರತದ ಸಿನಿಮಾ ರಂಗದ ಪ್ರಸಿದ್ಧ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಗೋವಾದಲ್ಲಿ ಸೆರೆ

Sep 20 2024, 01:34 AM IST
ಕನ್ನಡ, ತೆಲುಗು ಸೇರಿದಂತೆ ದಕ್ಷಿಣದ ಭಾರತದ ವಿವಿಧ ಭಾಷೆಯ ಹಲವು ಸೂಪರ್‌ಹಿಟ್‌ ಚಿತ್ರಗಳಿಗೆ ನೃತ್ಯ ಸಂಯೋಜನೆ ಮಾಡಿರುವ ಖ್ಯಾತ ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್‌ ಅಲಿಯಾಸ್‌ ಶೇಖ್‌ ಜಾನಿ ಬಾಷಾರನ್ನು ಲೈಂಗಿಕ ಕಿರುಕುಳದ ಆರೋಪದ ಪ್ರಕರಣದಲ್ಲಿ ಗೋವಾದಲ್ಲಿ ಬಂಧಿಸಲಾಗಿದೆ.

ಕುಡಿತ ಚಟ ಬಿಡಿಸಲು ಧರ್ಮಸ್ಥಳ ಸಂಸ್ಥೆಯಿಂದ ಮದ್ಯವರ್ಜನ ಶಿಬಿರ: ಜಿಲ್ಲಾ ನಿರ್ದೇಶಕ ಮುರಳೀಧರ್

Sep 16 2024, 01:48 AM IST
ಈ ಸಾಲಿನಲ್ಲೂ ಸಹ ಪ್ರತಿ ತಾಲೂಕಿನಲ್ಲೂ ಕನಿಷ್ಠ 3 ಮದ್ಯವರ್ಜನ ಶಿಬಿರಗಳನ್ನು ನಡೆಸಿ ಶಿಬಿರದ ಮೂಲಕ ಕನಿಷ್ಠ 150 ಮಂದಿ ಜನರನ್ನು ವ್ಯಸನ ಮುಕ್ತ ಮಾಡುವ ಕೆಲಸವನ್ನು ಮಾಡಬೇಕು. ಪ್ರತಿ ತಾಲೂಕಿನಲ್ಲೂ ಕನಿಷ್ಠ 15 ಸ್ವಾಸ್ತ್ಯ ಸಂಕಲ್ಪ ಕಾರ್‍ಯಕ್ರಮಗಳನ್ನು ನಡೆಸಬೇಕು, ಸ್ವಾಸ್ತ್ಯ ಸಂಕಲ್ಪ ಕಾರ್‍ಯಕ್ರಮಗಳಿಗೆ ಆ ಭಾಗದ ಜನಜಾಗೃತಿ ಸಮಿತಿ ಸದಸ್ಯರನ್ನು ಬಳಸಿಕೊಳ್ಳಬೇಕು, ಜತೆಗೆ ನವಜೀವನೋತ್ಸವ ಕಾರ್‍ಯಕ್ರಮಗಳನ್ನು ಸಹ ನಡೆಸಬೇಕು.

ವೈದ್ಯ ವಿದ್ಯಾರ್ಥಿಗಳಿಗೆ ಕ್ರೀಡೆ ಅವಶ್ಯಕ: ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ

Sep 11 2024, 01:03 AM IST
ಕ್ರೀಡೆಗಳಲ್ಲಿ ಸೋಲು-ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಆದರೆ, ಕ್ರೀಡೆಗಳಲ್ಲಿ ಭಾಗವಹಿಸಲು ಸ್ಪರ್ಧಾ ಮನೋಭಾವ ಬಹಳ ಮುಖ್ಯ. ಗೆಲುವನ್ನು ಗುರಿಯಾಗಿಸಿಕೊಂಡು ಪಾಲ್ಗೊಳ್ಳಬೇಕು. ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡು ಯಶಸ್ಸು ಸಾಧಿಸಬೇಕು.

ಹೈನುಗಾರಿಕೆ ಮಾಡುವುದರಿಂದ ರೈತರಿಗೆ ಅನುಕೂಲ: ಚಾಮುಲ್ ನಿರ್ದೇಶಕ ಮಹಾದೇವಸ್ವಾಮಿ

Sep 10 2024, 01:38 AM IST
ರೈತರಿಗೆ ಹೈನುಗಾರಿಕೆಯೇ ಜೀವನಕ್ಕೆ ಪ್ರಮುಖ ಆಧಾರವಾಗಿದ್ದು, ಇದು ಹಳ್ಳಿಯ ರೈತರ ಜೀವನೋಪಾಯಕ್ಕೆ ಅನುಕೂಲವಾಗಿದೆ ಎಂದು ಚಾಮುಲ್ ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಮಹಾದೇವಸ್ವಾಮಿ (ಉದ್ದನೂರು ಪ್ರಸಾದ್) ಹೇಳಿದರು. ಹನೂರಿನಲ್ಲಿ ಹಾಲು ಉತ್ಪಾದಕರ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ‘ಸದಸ್ಯತ್ವ’ ವಿವಾದಕ್ಕೆ ಸಿಲುಕಿದ ನಟ, ನಿರ್ದೇಶಕ ಕಾಪಿಕಾಡ್‌

Sep 07 2024, 01:36 AM IST
ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ, ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ.ಎಲ್ಲ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ ಎಂಬ ಸ್ಪಷ್ಟನೆಯನ್ನು ಆಡಿಯೋದಲ್ಲಿ ಹೇಳಿದ್ದಾರೆ.

ಲೈಟ್ ಬಾಯ್ ಸಾವು: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಯೋಗರಾಜ್‌ ಭಟ್‌ ವಿರುದ್ಧ ಎಫ್‌ಐಆರ್‌..!

Sep 06 2024, 08:11 AM IST

ಮನದ ಕಡಲು' ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ ದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮಕ್ಕಳಲ್ಲಿನ ಪ್ರತಿಭೆ ತರುವ ಕೆಲಸ ನಿರಂತರವಾಗಿರಲಿ: ಬಮುಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್

Sep 01 2024, 01:47 AM IST
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ಪ್ರತಿಭೆ ಅಡಗಿದ್ದು, ಅದನ್ನು ಹೊರ ತರುವ ಕೆಲಸ ಶಿಕ್ಷಕರಿಂದ ನಿರಂತರವಾಗಿ ಆಗಬೇಕು ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್ ತಿಳಿಸಿದರು. ಹೊಸಕೋಟೆಯಲ್ಲಿ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿದರು.

ಬಲರಾಮನ ದಿನಗಳು ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಣಯನ್‌ ಕನ್ನಡಕ್ಕೆ

Aug 30 2024, 01:00 AM IST
ಬಲರಾಮನ ದಿನಗಳು ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಣಯನ್‌ ಕನ್ನಡಕ್ಕೆ ಬಂದಿದ್ದಾರೆ.

ಸೆ.13ಕ್ಕೆ ಬೆಳ್ಳಿತೆರೆಯ ಮೇಲೆ ‘ವಿಕಾಸಪರ್ವ’: ನಿರ್ದೇಶಕ ಅನ್ಬು ಅರಸ್

Aug 29 2024, 12:48 AM IST
ಸಾಮಾಜಿಕ ಜವಾಬ್ದಾರಿಯನ್ನು ನೆನಪಿಸುವ ಚಿತ್ರ ವಿಕಾಸಪರ್ವ ಸೆ.13ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಅನ್ಬು ಅರಸ್ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved