• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಲ್ಲಿನ ಪ್ರತಿಭೆ ತರುವ ಕೆಲಸ ನಿರಂತರವಾಗಿರಲಿ: ಬಮುಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್

Sep 01 2024, 01:47 AM IST
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ತನ್ನದೇ ಆದ ಪ್ರತಿಭೆ ಅಡಗಿದ್ದು, ಅದನ್ನು ಹೊರ ತರುವ ಕೆಲಸ ಶಿಕ್ಷಕರಿಂದ ನಿರಂತರವಾಗಿ ಆಗಬೇಕು ಎಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್ ತಿಳಿಸಿದರು. ಹೊಸಕೋಟೆಯಲ್ಲಿ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ಮಾತನಾಡಿದರು.

ಬಲರಾಮನ ದಿನಗಳು ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಣಯನ್‌ ಕನ್ನಡಕ್ಕೆ

Aug 30 2024, 01:00 AM IST
ಬಲರಾಮನ ದಿನಗಳು ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಸಂತೋಷ್ ನಾರಾಣಯನ್‌ ಕನ್ನಡಕ್ಕೆ ಬಂದಿದ್ದಾರೆ.

ಸೆ.13ಕ್ಕೆ ಬೆಳ್ಳಿತೆರೆಯ ಮೇಲೆ ‘ವಿಕಾಸಪರ್ವ’: ನಿರ್ದೇಶಕ ಅನ್ಬು ಅರಸ್

Aug 29 2024, 12:48 AM IST
ಸಾಮಾಜಿಕ ಜವಾಬ್ದಾರಿಯನ್ನು ನೆನಪಿಸುವ ಚಿತ್ರ ವಿಕಾಸಪರ್ವ ಸೆ.13ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಅನ್ಬು ಅರಸ್ ಹೇಳಿದರು.

ಗುಜರಾತ್‌ಗೆ ಅಧ್ಯಯನ ಪ್ರವಾಸ ಮನ್ಮುಲ್ ನಿರ್ದೇಶಕ ರಾಮಚಂದ್ರು ಚಾಲನೆ

Aug 28 2024, 12:49 AM IST
ಒಕ್ಕೂಟವು ಹಾಲು ಉತ್ಪಾದಕ ರೈತರು ಹಾಗೂ ಡೇರಿ ಕಾರ್ಯದರ್ಶಿಗಳಿಗೆ ಗುಣಮಟ್ಟದ ಹಾಲು ಉತ್ಪಾದನೆ ಮಾಡುವ ಸಂಬಂಧ ಗುಜರಾತ್‌ನಲ್ಲಿ ಎರಡು ದಿನಗಳ ಕಾಲ ಅಧ್ಯಯನ ತರಬೇತಿಗಾಗಿ ಒಕ್ಕೂಟದಿಂದ ಸುಮಾರು 45 ಮಂದಿ ಡೇರಿ ಕಾರ್ಯದರ್ಶಿಗಳಿಗೆ 8 ದಿನಗಳ ಕಾಲ ಪ್ರವಾಸಕ್ಕೆ ಕಳುಹಿಸಲಾಗಿದೆ.

ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ನಟಿ ಶ್ರೀ ಲೇಖಾ ಮಿತ್ರಾ ಅತ್ಯಾಚಾರ ದೂರು

Aug 27 2024, 01:41 AM IST

ಇತ್ತೀಚೆಗೆ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ನಟಿ ಶ್ರೀ ಲೇಖಾ ಮಿತ್ರಾ ಕೊಚ್ಚಿ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಸದಸ್ಯರು, ರೈತರಿಗೆ ಡೇರಿಯೇ ಜೀವಾಳ: ಮನ್ಮುಲ್ ನಿರ್ದೇಶಕ ಡಾಲು ರವಿ

Aug 26 2024, 01:32 AM IST
ಒಣ, ಹಸಿ ಮೇವಿನೊಂದಿಗೆ ಖನಿಜ ಮಿಶ್ರಣ ಪಶು ಆಹಾರ, ಗೋಧಾರ ಶಕ್ತಿ ಪುಡಿ ನೀಡಿ. ಮಿಶ್ರತಳಿ ರಾಸುಗಳು ಬಿಸಿಲ ಬೇಗೆ ತಡೆಯಲಾರವು. ನೆರಳಿನಲ್ಲಿ ಕಟ್ಟಿಹಾಕಿ ಕಾಲುಬಾಯಿ ರೋಗ, ರೋಗದಂತಹ ಯಾವುದೇ ರೋಗಕಂಡರೂ ತಡ ಮಾಡದೆ ಆರೋಗ್ಯ ಪರೀಕ್ಷೆ, ಚಿಕಿತ್ಸೆ ಮಾಡಿಸಿ ಒಕ್ಕೂಟದಲ್ಲಿ ಸಿಗುವ ಸವತ್ತುಗಳನ್ನು ಹೈನುಗಾರರಿಗೆ ತಿಳಿಸಿ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲೆಯಾಳಂ ನಿರ್ದೇಶಕ ರಂಜಿತ್‌ ಅನುಚಿತ ವರ್ತನೆ: ನಟಿ ಶ್ರೀಲೇಖಾ

Aug 25 2024, 01:58 AM IST
ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲೆಯಾಳಂನ ಖ್ಯಾತ ನಿರ್ದೇಶಕ ಹಾಗೂ ಕೇರಳ ಚಲಚಿತ್ರ ಅಕಾಡೆಮಿಯ ಅಧ್ಯಕ್ಷ ರಂಜಿತ್‌ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಗಂಭೀರ ಆರೋಪ ಮಾಡಿದ್ದಾರೆ.

ಆ. 30ಕ್ಕೆ ಟೇಕ್ವಾಂಡೋ ಗರ್ಲ್ ಚಿತ್ರ ತೆರೆಗೆ: ನಿರ್ದೇಶಕ ರವೀಂದ್ರ ವೆಂಶಿ

Aug 25 2024, 01:49 AM IST
ಟೇಕ್ವಾಂಡೋ ಗರ್ಲ್ ಚಿತ್ರದಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ತಾವು ಹೇಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಕುರಿತ ಮಹತ್ತರ ಸಂದೇಶ ನೀಡಲಾಗಿದೆ ಎಂದು ಚಿತ್ರದ ನಿರ್ದೇಶಕ ರವೀಂದ್ರ ವಂಶಿ ಹೇಳಿದರು.

ಧಾರವಾಡ ರಂಗಾಯಣಕ್ಕೆ ರಾಜು ತಾಳಿಕೋಟೆ ನಿರ್ದೇಶಕ

Aug 13 2024, 12:52 AM IST
ಮೂಲತಃ ರಾಜು ತಾಳಿಕೋಟೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಿಗಿ ಗ್ರಾಮದವರು. ಉತ್ತರ ಕರ್ನಾಟಕದ ವೃತ್ತಿ ರಂಗಭೂಮಿ ಪ್ರಸಿದ್ಧ ಕಲಾವಿದರು ಹೌದು. ಇವರ ಮೂಲ ಹೆಸರು ರಾಜೇಸಾಬ ಮುಕ್ತುಮಸಾಬ್ ತಾಳಿಕೋಟಿ.

ರೈತರು ಗುಣಮಟ್ಟದ ಹಾಲು ಪೂರೈಸಿ: ಮನ್ಮುಲ್ ನಿರ್ದೇಶಕ ರಾಮಚಂದ್ರು

Aug 01 2024, 12:24 AM IST
ರೈತರು ರಾಸುಗಳನ್ನು ಮಕ್ಕಳಂತೆ ಪಾಲನೆ, ಪೋಷಣೆ ಮಾಡಬೇಕು. ಒಕ್ಕೂಟದಿಂದ ದೊರೆಯುವ ವಿಮೆ, ಸಬ್ಸಿಡಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಕಡ್ಡಾಯವಾಗಿ ರಾಸುವಿಮೆ ಹಾಗೂ ಗುಂಪು ವಿಮೆ ಮಾಡಿಸಬೇಕು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved