• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಜರಾತ್‌ಗೆ ಅಧ್ಯಯನ ಪ್ರವಾಸ ಮನ್ಮುಲ್ ನಿರ್ದೇಶಕ ರಾಮಚಂದ್ರು ಚಾಲನೆ

Aug 28 2024, 12:49 AM IST
ಒಕ್ಕೂಟವು ಹಾಲು ಉತ್ಪಾದಕ ರೈತರು ಹಾಗೂ ಡೇರಿ ಕಾರ್ಯದರ್ಶಿಗಳಿಗೆ ಗುಣಮಟ್ಟದ ಹಾಲು ಉತ್ಪಾದನೆ ಮಾಡುವ ಸಂಬಂಧ ಗುಜರಾತ್‌ನಲ್ಲಿ ಎರಡು ದಿನಗಳ ಕಾಲ ಅಧ್ಯಯನ ತರಬೇತಿಗಾಗಿ ಒಕ್ಕೂಟದಿಂದ ಸುಮಾರು 45 ಮಂದಿ ಡೇರಿ ಕಾರ್ಯದರ್ಶಿಗಳಿಗೆ 8 ದಿನಗಳ ಕಾಲ ಪ್ರವಾಸಕ್ಕೆ ಕಳುಹಿಸಲಾಗಿದೆ.

ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ನಟಿ ಶ್ರೀ ಲೇಖಾ ಮಿತ್ರಾ ಅತ್ಯಾಚಾರ ದೂರು

Aug 27 2024, 01:41 AM IST

ಇತ್ತೀಚೆಗೆ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ನಟಿ ಶ್ರೀ ಲೇಖಾ ಮಿತ್ರಾ ಕೊಚ್ಚಿ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಸದಸ್ಯರು, ರೈತರಿಗೆ ಡೇರಿಯೇ ಜೀವಾಳ: ಮನ್ಮುಲ್ ನಿರ್ದೇಶಕ ಡಾಲು ರವಿ

Aug 26 2024, 01:32 AM IST
ಒಣ, ಹಸಿ ಮೇವಿನೊಂದಿಗೆ ಖನಿಜ ಮಿಶ್ರಣ ಪಶು ಆಹಾರ, ಗೋಧಾರ ಶಕ್ತಿ ಪುಡಿ ನೀಡಿ. ಮಿಶ್ರತಳಿ ರಾಸುಗಳು ಬಿಸಿಲ ಬೇಗೆ ತಡೆಯಲಾರವು. ನೆರಳಿನಲ್ಲಿ ಕಟ್ಟಿಹಾಕಿ ಕಾಲುಬಾಯಿ ರೋಗ, ರೋಗದಂತಹ ಯಾವುದೇ ರೋಗಕಂಡರೂ ತಡ ಮಾಡದೆ ಆರೋಗ್ಯ ಪರೀಕ್ಷೆ, ಚಿಕಿತ್ಸೆ ಮಾಡಿಸಿ ಒಕ್ಕೂಟದಲ್ಲಿ ಸಿಗುವ ಸವತ್ತುಗಳನ್ನು ಹೈನುಗಾರರಿಗೆ ತಿಳಿಸಿ.

ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲೆಯಾಳಂ ನಿರ್ದೇಶಕ ರಂಜಿತ್‌ ಅನುಚಿತ ವರ್ತನೆ: ನಟಿ ಶ್ರೀಲೇಖಾ

Aug 25 2024, 01:58 AM IST
ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲೆಯಾಳಂನ ಖ್ಯಾತ ನಿರ್ದೇಶಕ ಹಾಗೂ ಕೇರಳ ಚಲಚಿತ್ರ ಅಕಾಡೆಮಿಯ ಅಧ್ಯಕ್ಷ ರಂಜಿತ್‌ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಗಂಭೀರ ಆರೋಪ ಮಾಡಿದ್ದಾರೆ.

ಆ. 30ಕ್ಕೆ ಟೇಕ್ವಾಂಡೋ ಗರ್ಲ್ ಚಿತ್ರ ತೆರೆಗೆ: ನಿರ್ದೇಶಕ ರವೀಂದ್ರ ವೆಂಶಿ

Aug 25 2024, 01:49 AM IST
ಟೇಕ್ವಾಂಡೋ ಗರ್ಲ್ ಚಿತ್ರದಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ತಾವು ಹೇಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಕುರಿತ ಮಹತ್ತರ ಸಂದೇಶ ನೀಡಲಾಗಿದೆ ಎಂದು ಚಿತ್ರದ ನಿರ್ದೇಶಕ ರವೀಂದ್ರ ವಂಶಿ ಹೇಳಿದರು.

ಧಾರವಾಡ ರಂಗಾಯಣಕ್ಕೆ ರಾಜು ತಾಳಿಕೋಟೆ ನಿರ್ದೇಶಕ

Aug 13 2024, 12:52 AM IST
ಮೂಲತಃ ರಾಜು ತಾಳಿಕೋಟೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಿಗಿ ಗ್ರಾಮದವರು. ಉತ್ತರ ಕರ್ನಾಟಕದ ವೃತ್ತಿ ರಂಗಭೂಮಿ ಪ್ರಸಿದ್ಧ ಕಲಾವಿದರು ಹೌದು. ಇವರ ಮೂಲ ಹೆಸರು ರಾಜೇಸಾಬ ಮುಕ್ತುಮಸಾಬ್ ತಾಳಿಕೋಟಿ.

ರೈತರು ಗುಣಮಟ್ಟದ ಹಾಲು ಪೂರೈಸಿ: ಮನ್ಮುಲ್ ನಿರ್ದೇಶಕ ರಾಮಚಂದ್ರು

Aug 01 2024, 12:24 AM IST
ರೈತರು ರಾಸುಗಳನ್ನು ಮಕ್ಕಳಂತೆ ಪಾಲನೆ, ಪೋಷಣೆ ಮಾಡಬೇಕು. ಒಕ್ಕೂಟದಿಂದ ದೊರೆಯುವ ವಿಮೆ, ಸಬ್ಸಿಡಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಕಡ್ಡಾಯವಾಗಿ ರಾಸುವಿಮೆ ಹಾಗೂ ಗುಂಪು ವಿಮೆ ಮಾಡಿಸಬೇಕು.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ, ನಿರ್ಮಿತಿ ಯೋಜನಾ ನಿರ್ದೇಶಕ ಅಮಾನತು

Jul 26 2024, 01:32 AM IST
ನಡೆದಿದೆ ಎನ್ನಲಾದ ಅವ್ಯವಹಾರದಲ್ಲಿ ಕಾಮಗಾರಿ ನಿರ್ವಹಿಸಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ಕುಮಾರ್‌ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅಮಾನತುಗೊಳಿಸಿದ್ದಾರೆ.

ಬಡವರ ಮಕ್ಕಳು ಕನ್ನಡ ಸಿನಿಮಾ ಮಾಡಬಾರದು, ಮಾಡಲ್ಲ : ನಿರ್ದೇಶಕ ಅರುಣ್ ಅಮುಕ್ತ ಅಳಲು

Jul 26 2024, 01:32 AM IST
ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕರು ಬರುತ್ತಿಲ್ಲ ಯಾಕೆ ಎಂಬುದನ್ನು ನಿರ್ದೇಶಕ ಅರುಣ್ ಅಮುಕ್ತ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಜೆಮ್ ಶುಗರ್ಸ್‌ ನಿರ್ದೇಶಕ ಬಸವರಾಜ ಖೋತಗೆ ಸನ್ಮಾನ

Jul 22 2024, 01:21 AM IST
ಜಿಲ್ಲೆಯಲ್ಲಿನ ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಗಳಲ್ಲೊಂದಾದ ಜೆಮ್ ಶುಗರ್ಸ್ ಲಿ ಕುಂದರಗಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾದ ಬಸವರಾಜ.ಬ.ಖೋತ ಅವರನ್ನು ಕಲಾದಗಿಯ ಬಾಜಪ ಯುವ ಮುಖಂಡರು, ಖೋತ ಅಭಿಮಾನಿ ಬಳಗ ಯುವಕ ಮಿತ್ರರು ಸನ್ಮಾನಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved