ವಾರ ಪೂರ್ತಿ ಜಿಲ್ಲಾದ್ಯಂತ ಸ್ವಚ್ಛತಾ ಅಭಿಯಾನ: ನಿರ್ದೇಶಕ ಸಂಜೀವಪ್ಪ
Jun 09 2024, 01:34 AM ISTಗ್ರಾಮದ ನೈರ್ಮಲ್ಯ ಕಾಪಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ನೀರು ತುಂಬಿದ ಚರಂಡಿ, ಗುಂಡಿಗಳು, ಹಳೆಯ ಟೈರುಗಳು, ತೆಂಗಿನ ಚಿಪ್ಪು, ನೀರಿನ ತೊಟ್ಟಿಗಳು, ಮನೆಯ ಹಿತ್ತಲುಗಳು ಸೇರಿ ಇತರೆ ಸ್ಥಳಗಳು ಸೊಳ್ಳೆಯ ಸಂತತಿಗೆ ಕಾರಣವಾಗಿದೆ.