• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ಹಾಲಿನ ಪ್ರೋತ್ಸಾಹಧನ 67 ಕೋಟಿ ರು. ಬಾಕಿ: ಮನ್ ಮುಲ್ ನಿರ್ದೇಶಕ

Jun 16 2024, 01:46 AM IST
ಈಗಾಗಲೇ ಸಂಬಂಧಿಸಿದ ಅಧಿಕಾರಿಗಳು, ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಒಂದು ತಿಂಗಳಲ್ಲಿ ಪ್ರೋತ್ಸಾಹ ಧನ ನೀಡದಿದ್ದಲ್ಲಿ ಹಾಲು ಉತ್ಪಾದಕರೊಂದಿಗೆ ಜೆಡಿಎಸ್-ಬಿಜೆಪಿ ಕಾರ್‍ಯಕರ್ತರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತರ ನೆರವಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ: ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್

Jun 16 2024, 01:46 AM IST
ರೈತರು ಕೃಷಿ ಇಲಾಖೆಯಲ್ಲಿ ದೊರೆಯುವ ಎಲ್ಲ ರೀತಿಯ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಪಡೆದು ಉತ್ತಮ ಬೆಳೆ ಬೆಳೆಯಲು ಮುಂದಾಗಬೇಕು ಎಂದು ಕೃಷಿ ಸಹಾಯಕ ನಿರ್ದೇಶಕ ಎಂ.ಎಸ್.ಜನಾರ್ಧನ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ತಮ್ಮ ಕಚೇರಿಯಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡಿದರು.

ಮುಂಗಾರು ತಡ: ಸೂರ್ಯಕಾಂತಿ, ಹತ್ತಿ ಬಿತ್ತನೆ ಇ‍ಳಿಮುಖ: ಕೃಷಿ ನಿರ್ದೇಶಕ

Jun 13 2024, 12:52 AM IST
ರೈತರು ಬಿಜೋತ್ಪಾದನೆ ಮೂಲಕ ಶೇಕಡ ೧೫ ರಿಂದ ೨೦ ರಷ್ಟು ಹೆಚ್ಚಿನ ಆದಾಯವನ್ನು ಆಯ್ದ ಬೆಳೆಗಳಲ್ಲಿ ಪಡೆದುಕೊಳ್ಳಬೇಕೆಂದು ತಿಳಿಸುತ್ತಾ ಮಳೆ ಅನಿಶ್ಚಿತತೆ ಸಂದರ್ಭದಲ್ಲಿ ಪರ್ಯಾಯ ಬೆಳೆ ಯೋಜನೆಗೆ ಪೂರಕವಾದ ಅಲ್ಪಾವಧಿ ಬೆಳೆ ತಳಿಗಳ ಬಗ್ಗೆ ಮತ್ತು ಆ ತಳಿಗಳ ವಿಶೇಷತೆಗಳ ಬಗ್ಗೆ ಮಾಹಿತಿ ಒದಗಿಸಿದರು.

ಪರಿಸರಕ್ಕೆ ತಮ್ಮದೆ ಕೊಡುಗೆ ನೀಡುತ್ತಿದ್ದ ಹಿರಿಯರು: ಕೃಷಿ ಜಂಟಿ ನಿರ್ದೇಶಕ ಅಶೋಕ್

Jun 09 2024, 01:38 AM IST
ನಮ್ಮ ಹಿರಿಯರು ಉತ್ತಮ ಆಶಯಗಳೊಂದಿಗೆ ಜನರ ಆರೋಗ್ಯಕ್ಕಾಗಿ ಪ್ರತಿ ಗ್ರಾಮದಲ್ಲಿ ಅರಳಿಕಟ್ಟೆ ಮತ್ತು ಬೇವಿನ ಮರಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದರು. ಅಲ್ಲದೆ ಹೊಲಗದ್ದೆಗಳ ಅಂಚಿನಲ್ಲಿ ಹತ್ತು ಹಲವು ಗಿಡಗಳನ್ನು ನೆಟ್ಟು ತಮಗೆ ಅರಿವಿಲ್ಲದಂತೆ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ವಾರ ಪೂರ್ತಿ ಜಿಲ್ಲಾದ್ಯಂತ ಸ್ವಚ್ಛತಾ ಅಭಿಯಾನ: ನಿರ್ದೇಶಕ ಸಂಜೀವಪ್ಪ

Jun 09 2024, 01:34 AM IST
ಗ್ರಾಮದ ನೈರ್ಮಲ್ಯ ಕಾಪಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ನೀರು ತುಂಬಿದ ಚರಂಡಿ, ಗುಂಡಿಗಳು, ಹಳೆಯ ಟೈರುಗಳು, ತೆಂಗಿನ ಚಿಪ್ಪು, ನೀರಿನ ತೊಟ್ಟಿಗಳು, ಮನೆಯ ಹಿತ್ತಲುಗಳು ಸೇರಿ ಇತರೆ ಸ್ಥಳಗಳು ಸೊಳ್ಳೆಯ ಸಂತತಿಗೆ ಕಾರಣವಾಗಿದೆ.

ರೈತರಿಗೆ ಗುಣಮಟ್ಟದ ಕೃಷಿ ಪರಿಕರ ವಿತರಿಸಿ: ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್

Jun 08 2024, 12:35 AM IST
ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿಲ್ಲ. ಅವುಗಳು ಅಗತ್ಯ ವಸ್ತು ಕಾಯ್ದೆಯಡಿ ಬರುವುದರಿಂದ ಅವುಗಳನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಸಮಗ್ರ ಪೋಷಕಾಂಶಗಳ ಬಳಕೆ ಬಗ್ಗೆ ರೈತರಿಗೆ ಒತ್ತು ನೀಡಿ.

ಹರಿಹರಪುರ ಶ್ರೀ ಕ್ಷೇತ್ರಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಭೇಟಿ

May 23 2024, 01:12 AM IST
ಕಾಂತಾರ ಪಾರ್ಟ್-೨ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇದೀಗ ಶೂಟಿಂಗ್ ಗೆ ಕೊಂಚ ಬ್ರೇಕ್ ಹಾಕಿ ದೇಗುಲ ಯಾತ್ರೆ ಕೈಗೊಂಡಿದ್ದಾರೆ. ರಿಷಬ್ ಪತ್ನಿ, ತಾಯಿ ಹಾಗೂ ಮಕ್ಕಳ ಸಮೇತ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿದ್ದರು.

ಅವರೇ ನಿರ್ದೇಶಕ, ನಾಯಕ, ನಿರ್ಮಾಪಕ!

May 09 2024, 06:59 AM IST

 ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಹಿರಂಗ ಪ್ರಕರಣದಲ್ಲಿ ತಮ್ಮ ವಿರುದ್ಧ ನೇರ ಆರೋಪ ಮಾಡಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ  ಡಿ.ಕೆ.ಶಿವಕುಮಾರ್‌ ಮತ್ತೆ ಗುಡುಗಿದ್ದಾರೆ. ಕುಮಾರಸ್ವಾಮಿ ಅವರೊಬ್ಬ ''ಕಿಂಗ್‌ ಆಫ್‌ ಬ್ಲಾಕ್‌ ಮೇಲರ್''   ಎಂದು ಆರೋಪಿಸಿದ್ದಾರೆ.

ನಟ ಶರಣ್, ನಿರ್ದೇಶಕ ತರುಣ ಸುಧೀರ್ ರೋಡ್ ಶೋ

May 02 2024, 12:17 AM IST
ಸ್ಯಾಂಡಲ್‌ವುಡ್ ನಟ ಶರಣ್ ಹಾಗೂ ನಿರ್ದೇಶಕ ತರುಣ ಸುಧೀರ್ ರೋಡ್ ಶೋ ಮೂಲಕ ಸುರಪುರ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜೂಗೌಡ) ಮತ್ತು ರಾಯಚೂರು ಲೋಕಸಭೆಯ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು.

ಕೇಂದ್ರದ ಜನ ವಿರೋಧಿ ನೀತಿಗಳಿಂದ ಜನ ಕಂಗಾಲು: ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ

Apr 22 2024, 02:01 AM IST
ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಎದುರಾಗಿದ್ದು, ಈಗಾಗಲೆ ಜನರು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳಿಂದ ಕಂಗಾಲಾಗಿದ್ದಾರೆ. ಸಾಂಸ್ಕೃತಿಕ ದಾಳಿಗಳು ಹೆಚ್ಚಾಗಿ ಸಂವಿಧಾನದ ಮೂಲ ಆಶಯಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಮೈಸೂರು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ (ಜನ್ನಿ) ಹೇಳಿದರು.ಹಾಸನದ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved