• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಅಪರೂಪದ ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ: ಜಯಮಾಲಾ

Mar 25 2024, 01:46 AM IST
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿರೀಶ್ ಕಾಸರವಳ್ಳಿ ಹಾಗೂ ಸಿನಿಮಾ ಸಾಹಿತಿ ಗೋಪಾಲಕೃಷ್ಣ ಪೈ ಬರೆದಿರುವ ‘ಬಿಂಬ ಬಿಂಬನ’ ಕೃತಿ ಲೋಕಾರ್ಪಣೆಗೊಳಿಸಲಾಯಿತು.

ಲೈನ್‌ಮ್ಯಾನ್‌ ಚಿತ್ರಕ್ಕೆ ಇಡೀ ಊರಿನ ಲೈಟ್‌ ಆಫ್‌ ಮಾಡಿಸಿದ್ವಿ: ನಿರ್ದೇಶಕ ರಘು ಶಾಸ್ತ್ರಿ

Mar 22 2024, 01:04 AM IST
ಊರಿಗೆಲ್ಲ ಕರೆಂಟ್ ಕೊಡುವ ಲೈನ್‌ಮ್ಯಾನ್‌ಗೆ ಕರೆಂಟ್‌ ತೆಗೆಯಲೇ ಬೇಕಾದ ಸನ್ನಿವೇಶವೊಂದು ಬರುತ್ತದೆ. ಇಂಥಾ ಮಾನವೀಯ ಕಥಾಹಂದರದ ಲೈನ್‌ಮ್ಯಾನ್‌ ಸಿನಿಮಾ ಇಂದು ತೆರೆಗೆ ಬರುತ್ತಿದೆ.

ಮಿಮ್ಸ್‌ನಲ್ಲಿ ವೈದ್ಯರು, ಸಿಬ್ಬಂದಿ ಕೊರತೆ: ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ

Mar 07 2024, 01:47 AM IST
ವೈದ್ಯರು, ದಾದಿಯರು, ತಂತ್ರಜ್ಞರು ಸೇರಿದಂತೆ ವಿವಿಧ ವಿಭಾಗಗಳಲ್ಲೂ ಸಾಕಷ್ಟು ಹುದ್ದೆಗಳ ಕೊರತೆ ಎದುರಾಗಿದೆ. ಇದರಿಂದ ನಾವು ರೋಗಿಗಳಿಗೆ ಸಮರ್ಪಕವಾಗಿ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಗೌರ್ನಿಂಗ್ ಕೌನ್ಸಿಲ್‌ನಲ್ಲೂ ಸಹ ಗಮನ ಸೆಳೆಯುವುದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು.

ಶಾಲೆಗಳಲ್ಲಿ ಟ್ರಾಫಿಕ್ ಸುರಕ್ಷತಾ ವಲಯವಿಲ್ಲ: ನಿಮ್ಹಾನ್ಸ್‌ ಮಾಜಿ ನಿರ್ದೇಶಕ ಬೇಸರ

Feb 09 2024, 01:51 AM IST
ಗುರುವಾರ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್ಸಿ) ಸಾರಿಗೆ ಇಲಾಖೆ ಸಹಯೋಗದಲ್ಲಿ ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆ ಆಯೋಜಿಸಿದ್ದ ‘ಸಂಚಾರ ಸುರಕ್ಷತಾ ಶಿಕ್ಷಣ ಕಾರ್ಯಕ್ರಮ’ದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನಿಮ್ಹಾನ್ಸ್‌ ಸಂಸ್ಥೆಯ ಮಾಜಿ ನಿರ್ದೇಶಕ ಡಾ। ಜಿ.ಗುರುರಾಜ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಕಿದ್ವಾಯಿ ನಿರ್ದೇಶಕ ಲೋಕೇಶ್ ವಜಾ

Feb 08 2024, 01:32 AM IST
ಸ್ಕ್ಯಾನರ್‌ ಖರೀದಿಯಲ್ಲಿ ಅವ್ಯವಹಾರ, ಕಳಪೆ ಚಿಕಿತ್ಸೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಿರ್ದೇಶಕ ಹುದ್ದೆಯಿಂದ ಲೋಕೇಶ್‌ ಅವರನ್ನು ಸರ್ಕಾರ ವಜಾ ಮಾಡಿದೆ.

ನಿಷ್ಠೆಯಿಂದ ಕೆಲಸ ಮಾಡಿ: ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್

Feb 05 2024, 01:47 AM IST
ನರೇಗಾ ಯೋಜನೆ ಜಾರಿಯಾಗಿ ಇಂದಿಗೆ ೧೮ ವರ್ಷ ಕಳೆದಿದ್ದು, ಕೋಟ್ಯಂತರ ಕೂಲಿಕಾರರಿಗೆ ಆಸರೆಯಾಗಿದೆ. ಅವರ ಆರ್ಥಿಕತೆಗೆ ಸಹಕಾರಿಯಾಗಿದೆ. ತಾವು ಮಾಡುವ ಕೆಲಸದಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. ಸಸಿ ಹೆಮ್ಮರವಾಗಿ ಬೆಳೆದು ಸಾವಿರಾರು ಜನ, ಜಾನುವಾರು, ಪಕ್ಷಿಗಳಿಗೆ ನೆರಳು ನೀಡುತ್ತದೆ.

ನರೇಗಾದಿಂದ ಕೂಲಿಕಾರರ ಆರ್ಥಿಕತೆ ಸದೃಢ: ತಾಪಂ ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ

Feb 03 2024, 01:49 AM IST
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೇವಲ ಸಾಮೂದಾಯಿಕ ಕಾಮಗಾರಿ ಮಾತ್ರವಲ್ಲದೇ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನಗಳ ಕೆಲಸ ನೀಡಲಾಗುತ್ತದೆ.

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ। ಮಂಜುನಾಥ್‌ಗೆ ಬೀಳ್ಕೊಡುಗೆ

Jan 31 2024, 02:17 AM IST

ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲದಂತೆ ಏಷ್ಯಾದಲ್ಲೇ ಅತಿ ದೊಡ್ಡ ಆಸ್ಪತ್ರೆಯಾಗಿ ಜಯದೇವ ಹೃದ್ರೋಗ ಸಂಸ್ಥೆ ಬೆಳೆಯಲು ಶ್ರಮಿಸಿದ್ದ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಭಾರವಾದ ಹೃದಯದಿಂದ ಬೀಳ್ಕೊಡುಗೆ ನೀಡಿದರು.

ನಾಳೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ

Jan 30 2024, 02:00 AM IST
‘ನನ್ನ ಮೊದಲ ಮನೆ ಆಸ್ಪತ್ರೆ, 2ನೇಯದು ಮನೆಯಾಗಿತ್ತು. ಜಯದೇವ ಆಸ್ಪತ್ರೆಯನ್ನು ಖಾಸಗಿ ಪಂಚತಾರ ಹೋಟೆಲ್ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಾನವೀಯತೆಗೆ ಮೊದಲ ಆದ್ಯತೆ ನೀಡಿ. ಮೊದಲು ಟ್ರೀಟ್ ಮೆಂಟ್ ನಂತರ ಪೇಮೆಂಟ್ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಿದ್ದೇನೆ. ಇದುವರೆಗೆ ಹಣವಿಲ್ಲ, ಕಾರ್ಡ್ ಇಲ್ಲ ಎಂದು ಒಬ್ಬ ರೋಗಿಯನ್ನು ಚಿಕಿತ್ಸೆ ನೀಡದೆ ಹಿಂದಕ್ಕೆ ಕಳುಹಿಸಿಲ್ಲ ಎನ್ನುವುದು ಜೀವಂತ ದಂತ ಕಥೆಯಾಗಿದೆ. ಈ ಸಾಧನೆ ವೈದ್ಯಕೀಯ ಕ್ಷೇತ್ರಕ್ಕೆ ಸರ್ಕಾರಕ್ಕೆ ಗೌರವ ತರುತ್ತದೆ’ ಎನ್ನುತ್ತಾರೆ ಡಾ.ಸಿ.ಎನ್.ಮಂಜುನಾಥ್.

ನಿವೃತ್ತಿ ಬಗ್ಗೆ ಜಯದೇವ ನಿರ್ದೇಶಕ ಡಾ। ಮಂಜುನಾಥ್‌ ಬೇಸರ

Jan 25 2024, 02:07 AM IST
ಮಾಸಾಂತ್ಯಕ್ಕೆ ನಿವೃತ್ತರಾಗುತ್ತಿರುವ ಖ್ಯಾತ ಹೃದ್ರೋಗ ತಜ್ಞ ಡಾ। ಮಂಜುನಾಥ್‌ ಬೇಸರ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟಿಸಿ ನಿವೃತ್ತಿ ಆಗಬೇಕೆಂದಿದ್ದೆ. ಆದರೆ ಈಗಲೇ ಹೊಸ ನಿರ್ದೇಶಕರ ನೇಮಕ ಪ್ರಕ್ರಿಯೆ ನಡೆದಿದೆ. ಮುಂದುವರಿಕೆ ಬಗ್ಗೆ ನಾನು ಒತ್ತಡ ಹೇರಿಲ್ಲ, ಲಾಬಿ ಮಾಡಲ್ಲ. ನಿವೃತ್ತಿ ನಂತರ ರಾಜಕೀಯ ಸೇರಲ್ಲ, ವೈದ್ಯ ವೃತ್ತಿಯನ್ನೇ ಮಾಡುವೆ ಎಂದು ತಿಳಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved