• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ। ಮಂಜುನಾಥ್‌ಗೆ ಬೀಳ್ಕೊಡುಗೆ

Jan 31 2024, 02:17 AM IST

ಯಾವ ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲದಂತೆ ಏಷ್ಯಾದಲ್ಲೇ ಅತಿ ದೊಡ್ಡ ಆಸ್ಪತ್ರೆಯಾಗಿ ಜಯದೇವ ಹೃದ್ರೋಗ ಸಂಸ್ಥೆ ಬೆಳೆಯಲು ಶ್ರಮಿಸಿದ್ದ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಭಾರವಾದ ಹೃದಯದಿಂದ ಬೀಳ್ಕೊಡುಗೆ ನೀಡಿದರು.

ನಾಳೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ

Jan 30 2024, 02:00 AM IST
‘ನನ್ನ ಮೊದಲ ಮನೆ ಆಸ್ಪತ್ರೆ, 2ನೇಯದು ಮನೆಯಾಗಿತ್ತು. ಜಯದೇವ ಆಸ್ಪತ್ರೆಯನ್ನು ಖಾಸಗಿ ಪಂಚತಾರ ಹೋಟೆಲ್ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಾನವೀಯತೆಗೆ ಮೊದಲ ಆದ್ಯತೆ ನೀಡಿ. ಮೊದಲು ಟ್ರೀಟ್ ಮೆಂಟ್ ನಂತರ ಪೇಮೆಂಟ್ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಿದ್ದೇನೆ. ಇದುವರೆಗೆ ಹಣವಿಲ್ಲ, ಕಾರ್ಡ್ ಇಲ್ಲ ಎಂದು ಒಬ್ಬ ರೋಗಿಯನ್ನು ಚಿಕಿತ್ಸೆ ನೀಡದೆ ಹಿಂದಕ್ಕೆ ಕಳುಹಿಸಿಲ್ಲ ಎನ್ನುವುದು ಜೀವಂತ ದಂತ ಕಥೆಯಾಗಿದೆ. ಈ ಸಾಧನೆ ವೈದ್ಯಕೀಯ ಕ್ಷೇತ್ರಕ್ಕೆ ಸರ್ಕಾರಕ್ಕೆ ಗೌರವ ತರುತ್ತದೆ’ ಎನ್ನುತ್ತಾರೆ ಡಾ.ಸಿ.ಎನ್.ಮಂಜುನಾಥ್.

ನಿವೃತ್ತಿ ಬಗ್ಗೆ ಜಯದೇವ ನಿರ್ದೇಶಕ ಡಾ। ಮಂಜುನಾಥ್‌ ಬೇಸರ

Jan 25 2024, 02:07 AM IST
ಮಾಸಾಂತ್ಯಕ್ಕೆ ನಿವೃತ್ತರಾಗುತ್ತಿರುವ ಖ್ಯಾತ ಹೃದ್ರೋಗ ತಜ್ಞ ಡಾ। ಮಂಜುನಾಥ್‌ ಬೇಸರ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟಿಸಿ ನಿವೃತ್ತಿ ಆಗಬೇಕೆಂದಿದ್ದೆ. ಆದರೆ ಈಗಲೇ ಹೊಸ ನಿರ್ದೇಶಕರ ನೇಮಕ ಪ್ರಕ್ರಿಯೆ ನಡೆದಿದೆ. ಮುಂದುವರಿಕೆ ಬಗ್ಗೆ ನಾನು ಒತ್ತಡ ಹೇರಿಲ್ಲ, ಲಾಬಿ ಮಾಡಲ್ಲ. ನಿವೃತ್ತಿ ನಂತರ ರಾಜಕೀಯ ಸೇರಲ್ಲ, ವೈದ್ಯ ವೃತ್ತಿಯನ್ನೇ ಮಾಡುವೆ ಎಂದು ತಿಳಿಸಿದ್ದಾರೆ.

ಮಕ್ಕಳ ಮೊಬೈಲ್ ಬಳಕೆಗೆ ಮಿತಿ ಇರಲಿ: ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ ಇಟಗಿ

Jan 24 2024, 02:01 AM IST
ಮಕ್ಕಳಿಗೆ ಶಿಕ್ಷಣದ ಜೋತೆಗೆ ಕ್ರೀಡೆ, ಸಂಗೀತ ಸೇರಿದಂತೆ ಅವರ ಆಶಯದಂತೆ ಕಲಿಕೆಯಲು ಸೂಕ್ತ ವಾತಾವರಣ ಕಲ್ಪಿಸಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು.

ಪ್ರಸ್ತುತ ದೇಶವೆಂದರೆ ದೇವಸ್ಥಾನವೆಂಬ ಭಾವನೆ ತುಂಬಲಾಗಿದೆ: ನಿರ್ದೇಶಕ ಬಿ ಸುರೇಶ್‌

Jan 15 2024, 01:52 AM IST
ನಾಟಕಗಳು ಮನುಷ್ಯನ ಸಹಬಾಳ್ವೆಯನ್ನು ಪ್ರತಿನಿಧಿಸುತ್ತವೆ. ಅಲ್ಲಿ ಬರುವ ವಿಚಾರಗಳು ಸೌಹಾರ್ದ, ಸಮಾನತೆ, ಸ್ವತಂತ್ರವಾದ ಬದುಕು ಕಟ್ಟುವ ಬಗೆಯನ್ನು ತಿಳಿಸುತ್ತದೆ. ವಿಜ್ಞಾನಿ, ವೈದ್ಯ ಅಥವಾ ಇನ್ನಿತರ ವೃತ್ತಿಪರರನ್ನು ಸೃಷ್ಟಿಸಲು ಸಾಧ್ಯ. ಆದರೆ, ಕಲಾವಿದರನ್ನು ಸೃಷ್ಟಿಸುವುದು ಅಸಾಧ್ಯ

ಅರ್ಹ ಫಲಾನುಭವಿಗೆ ಯೋಜನೆ ನೆರವು ತಲುಪಬೇಕು: ಜಿಲ್ಲಾ ನಿರ್ದೇಶಕ ಪ್ರಕಾಶರಾವ್

Jan 10 2024, 01:45 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಮೂಲಕ ನಿಜವಾದ ಫಲಾನುಭವಿಗಳಿಗೆ ಯೋಜನೆಯ ನೆರವುಗಳನ್ನು ತಲುಪಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತರೀಕೆರೆಯಿಂದ ಯೋಜನಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತರೀಕೆರೆ ತಾಲೂಕಿನ ಯೋಜನೆಗಳ ಸಂಪೂರ್ಣ ಸಾಧನೆ ವರದಿ ನೀಡಿ ಜಿಲ್ಲಾ ಯೋಜನಾ ನಿರ್ದೇಶಕ ಪ್ರಕಾಶ್ ರಾವ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಸುರಕ್ಷತೆಗೆ ಆಧ್ಯತೆ: ಜಿಲ್ಲಾ ಉಪ ನಿರ್ದೇಶಕ ಸೋಮಶೇಖರ್ ಭರವಸೆ

Nov 19 2023, 01:30 AM IST
ವಿದ್ಯಾರ್ಥಿನಿಯರ ಸುರಕ್ಷತೆಗೆ ಆಧ್ಯತೆ: ಜಿಲ್ಲಾ ಉಪ ನಿರ್ದೇಶಕ ಸೋಮಶೇಖರ್ ಭರವಸೆ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved