• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಿ ಇಷಾಡಕ್ಕೆ ಜಿಐ ಟ್ಯಾಗ್‌ ದೊರೆತಿರುವುದು ಹೆಮ್ಮೆಯ ಸಂಗತಿ: ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್ ಬಾಬು

May 25 2025, 02:23 AM IST
ರಾಮಾಯಣ, ಮಹಾಭಾರತ ಕಾಲದಲ್ಲಿ ಮಾವಿನಹಣ್ಣಿನ ಕುರಿತು ಉಲ್ಲೇಖಿಸಲಾಗಿದೆ.

ಕೃಷಿ ತಾಂತ್ರಿಕತೆಗಳಿಗೆ ರೈತರನ್ನು ಓಲೈಸಬೇಕು: ಜಿಪಂ ಯೋಜನಾ ನಿರ್ದೇಶಕ ಕೆ.ಬಿ. ಪ್ರಭುಸ್ವಾಮಿ

May 23 2025, 01:06 AM IST
ಅನೇಕ ವಿದ್ಯಾವಂತರು ಇಂದು ಕೃಷಿಯತ್ತ ಒಲವು ತೋರಿಸುತ್ತಿರುವುದು ಆಶಾದಾಯಕ ಬೆಳವಣಿಗೆ. ಈ ನಿಟ್ಟಿನಲ್ಲಿ ಕೃಷಿ ವಿವಿ ಅಭಿವೃಧ್ಧಿಪಡಿಸುತ್ತಿರುವ ನೂತನ ತಳಿಗಳು, ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿಸಖಿಯರು ಶ್ರಮಿಸಬೇಕು.

ದೇಸಿ ತಳಿಗಳ ಸಂರಕ್ಷಣೆಗೆ ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ಮನವಿ

May 22 2025, 11:49 PM IST
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಅಧಿಸೂಚಿತ ಪ್ರಬೇಧಗಳಿಗಿಂತ ಹೆಚ್ಚು ಪೋಷಕಾಂಶಗಳು ಸಮೃದ್ಧವಾಗಿರುವ ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ತಮ್ಮ ಸ್ವ-ವಿವರದೊಂದಿಗೆ ತಮ್ಮ ವ್ಯಾಪ್ತಿಯ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿ.

28ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

May 13 2025, 11:58 PM IST
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ೧೮ ನಿರ್ದೇಶಕರ ಸ್ಥಾನಕ್ಕೆ ಮೇ ೨೮ ರಂದು ಚುನಾವಣೆ ನಿಗಧಿಯಾಗಿದೆ. ಹೊಸದಾಗಿ ರಚನೆಯಾಗಿರುವ ಚೇಳೂರು ಮತ್ತು ಮಂಚೇನಹಳ್ಳಿ ತಾಲೂಕುಗಳಿಗೂ ಸಹ ಆಡಳಿತ ಮಂಡಳಿಯಲ್ಲಿ ನಿರ್ದೇಶಕ ಸ್ಥಾನವನ್ನು ಕಲ್ಪಿಸಲಾಗುವುದು.

ತೋಟಗಾರಿಕೆ ಬೆಳೆಗಳು ಆರ್ಥಿಕ ಸ್ವಾವಲಂಬನೆಗೆ ಸಹಕಾರಿ: ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಚ್.ಎಂ. ನಾಗರಾಜ್

May 06 2025, 12:20 AM IST
ಕೃಷಿಯ ಮೂಲ ಬೀಜ. ಆಯಾಯ ಭೌಗೋಳಿಕ ಸನ್ನಿವೇಶಕ್ಕೆ ಹೊಂದಿಕೊಳ್ಳುವ ಬಿತ್ತನೆ ಬೀಜಗಳನ್ನು ಬಳಕೆ ಮಾಡಬೇಕು. ಪ್ರಸ್ತುತ ಮಾರುಕಟ್ಟೆಯಲ್ಲಿ ದೇಶಿಯ ಬೀಜಗಳಿಗೆ ಹೆಚ್ಚು ಬೇಡಿಕೆ ಇದೆ. ಇಳುವರಿಯು ಬಿತ್ತನೆ ಬೀಜಗಳಿಂದ ಅಷ್ಟೇ ಅಲ್ಲದೆ ಅನುಸರಿಸುವ ಕೃಷಿ ಪದ್ಧತಿಯನ್ನು ಅವಲಂಬಿಸಿರುತ್ತದೆ.

ಮಳವಳ್ಳಿ ತಾಲೂಕು ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡರಿಗೆ ಅಭಿನಂದನೆ

May 05 2025, 12:53 AM IST
ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದು ಫಲಿತಾಂಶ ಘೋಷಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ತಡಯಾಜ್ಞೆ ತೆರವುಗೊಳಿಸಿ ಫಲಿತಾಂಶ ಪ್ರಕಟಿಸಿತು. ಈ ಹಿನ್ನೆಲೆಯಲ್ಲಿ ಡಿ.ಕೃಷ್ಣೇಗೌಡರನ್ನು ಕಿರುಗಾವಲು ಹೋಬಳಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ದಾವಣಗೆರೆ: ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆಗೆ ಸರಸ್ವತಿ ಸಾಧಕ ಸಿರಿ ಪ್ರಶಸ್ತಿ ಪ್ರದಾನ

May 02 2025, 11:45 PM IST
ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ 70ನೇ ಕನ್ನಡ ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಅವರಿಗೆ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಪ್ರದಾನಿಸಲಾಯಿತು.

ಕೆರೆಗಳ ಪುನಶ್ಚೇತನಕ್ಕೆ ಧರ್ಮಸ್ಥಳ ಸಂಸ್ಥೆ ಕಾರ್ಯಕ್ರಮ: ಸಂಸ್ಥೆ ಜಿಲ್ಲಾ ನಿರ್ದೇಶಕ ಲಕ್ಷ್ಮಣ್

Apr 28 2025, 12:48 AM IST
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ 2016ರಲ್ಲಿ ರಾಜ್ಯದಲ್ಲಿ ಕೆರೆಗಳ ಹೊಳೆತ್ತುವ ಮೂಲಕ ಕೆರೆಗಳ ಪುನಶ್ಚೇತನಕ್ಕಾಗಿ ‘ನಮ್ಮ ಊರು -ನಮ್ಮ ಕೆರೆ’ ಕಾರ್ಯಕ್ರಮಕ್ಕೆ ಜಾಲನೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಹೇಳಿದರು.

ತಪ್ಪುಗಳನ್ನು ಅರಿತು ತಿದ್ದಿಕೊಂಡರೆ ಯಶಸ್ಸು ಸಾಧ್ಯ: ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್

Apr 24 2025, 11:47 PM IST
ವಿದ್ಯಾರ್ಥಿಯಾಗಿದ್ದಾಗಲೇ ಪೋಷಕರ ಜೊತೆ ಜಗಳವಾಡುವುದು ಸಾಮಾನ್ಯವಾಗಿರುತ್ತದೆ. ತಂದೆ- ತಾಯಿಗಳ ಜೊತೆ ಸ್ನೇಹಿತರಾಗಿ ವರ್ತಿಸಬೇಕು. ಪೋಷಕರ ಹಾಗೂ ಗುರುಗಳ ಸಹಾಯವಿಲ್ಲದೆ ಜೀವನದಲ್ಲಿ ಏನನ್ನೂ ಮಾಡಲು ಆಗುವುದಿಲ್ಲ.

ಡೇರಿ ನಿರ್ದೇಶಕ ಸ್ಥಾನಕ್ಕಾಗಿ ನಕಲಿ ದಾಖಲೆ ಸೃಷ್ಟಿ

Apr 24 2025, 11:46 PM IST
ಹಾಲು ಒಕ್ಕೂಟದಲ್ಲಿ ಅವ್ಯವಹಾರ ನಿಯಂತ್ರಿಸಲು ಹಾಗೂ ಬೆಳಕಿಗೆ ತರಲು ನಾನೇ ಹಾಲು ಒಕ್ಕೂಟವನ್ನು ಪ್ರವೇಶಿಸುತ್ತೇನೆಂದು ಹೇಳಿಕೊಂಡು ಅಕ್ರಮವಾಗಿ ಸದಸ್ಯತ್ವ ಪಡೆದಿದ್ದಾರೆ, ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ, ನೀತಿ, ನಿಯಮಗಳನ್ನು ಪಾಲನೆ ಮಾಡಬೇಕು. ಕ್ಷೇತ್ರದ ಜನಪ್ರತಿನಿಧಿಯದವರು ಜನರಿಗೆ ಮಾದರಿಯಾಗಿರಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved