• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆಗಳ ಪುನಶ್ಚೇತನಕ್ಕೆ ಧರ್ಮಸ್ಥಳ ಸಂಸ್ಥೆ ಕಾರ್ಯಕ್ರಮ: ಸಂಸ್ಥೆ ಜಿಲ್ಲಾ ನಿರ್ದೇಶಕ ಲಕ್ಷ್ಮಣ್

Apr 28 2025, 12:48 AM IST
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ 2016ರಲ್ಲಿ ರಾಜ್ಯದಲ್ಲಿ ಕೆರೆಗಳ ಹೊಳೆತ್ತುವ ಮೂಲಕ ಕೆರೆಗಳ ಪುನಶ್ಚೇತನಕ್ಕಾಗಿ ‘ನಮ್ಮ ಊರು -ನಮ್ಮ ಕೆರೆ’ ಕಾರ್ಯಕ್ರಮಕ್ಕೆ ಜಾಲನೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಹೇಳಿದರು.

ತಪ್ಪುಗಳನ್ನು ಅರಿತು ತಿದ್ದಿಕೊಂಡರೆ ಯಶಸ್ಸು ಸಾಧ್ಯ: ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್

Apr 24 2025, 11:47 PM IST
ವಿದ್ಯಾರ್ಥಿಯಾಗಿದ್ದಾಗಲೇ ಪೋಷಕರ ಜೊತೆ ಜಗಳವಾಡುವುದು ಸಾಮಾನ್ಯವಾಗಿರುತ್ತದೆ. ತಂದೆ- ತಾಯಿಗಳ ಜೊತೆ ಸ್ನೇಹಿತರಾಗಿ ವರ್ತಿಸಬೇಕು. ಪೋಷಕರ ಹಾಗೂ ಗುರುಗಳ ಸಹಾಯವಿಲ್ಲದೆ ಜೀವನದಲ್ಲಿ ಏನನ್ನೂ ಮಾಡಲು ಆಗುವುದಿಲ್ಲ.

ಡೇರಿ ನಿರ್ದೇಶಕ ಸ್ಥಾನಕ್ಕಾಗಿ ನಕಲಿ ದಾಖಲೆ ಸೃಷ್ಟಿ

Apr 24 2025, 11:46 PM IST
ಹಾಲು ಒಕ್ಕೂಟದಲ್ಲಿ ಅವ್ಯವಹಾರ ನಿಯಂತ್ರಿಸಲು ಹಾಗೂ ಬೆಳಕಿಗೆ ತರಲು ನಾನೇ ಹಾಲು ಒಕ್ಕೂಟವನ್ನು ಪ್ರವೇಶಿಸುತ್ತೇನೆಂದು ಹೇಳಿಕೊಂಡು ಅಕ್ರಮವಾಗಿ ಸದಸ್ಯತ್ವ ಪಡೆದಿದ್ದಾರೆ, ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ, ನೀತಿ, ನಿಯಮಗಳನ್ನು ಪಾಲನೆ ಮಾಡಬೇಕು. ಕ್ಷೇತ್ರದ ಜನಪ್ರತಿನಿಧಿಯದವರು ಜನರಿಗೆ ಮಾದರಿಯಾಗಿರಬೇಕು

ಜವಳಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ ಕಲಬುರಗಿಗೆ ಶಿಫ್ಟ್!

Apr 23 2025, 12:36 AM IST
ನಗರದ ಜವಳಿ ಮತ್ತು ಕೈಮಗ್ಗ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಎತ್ತಂಗಡಿ ಮಾಡಲು ಇಲಾಖೆ ನಿರ್ಧರಿಸಿದೆ.

ಬ್ರಾಹ್ಮಣರ ಮೇಲೆ ಮೂತ್ರ ಮಾಡುವೆ : ಬಾಲಿವುಡ್‌ ಚಿತ್ರ ನಿರ್ದೇಶಕ ಅನುರಾಗ್‌ ವಿವಾದ

Apr 19 2025, 12:44 AM IST
ಫುಲೆ ಚಿತ್ರದ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸುವ ವೇಳೆ ಬಾಲಿವುಡ್‌ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್‌, ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ.

ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ್‌ ಅವರಿಂದ ಮಹದೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ

Apr 17 2025, 12:56 AM IST
ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ ಅವರ ತಾಯಿ ಮಹದೇವಮ್ಮ ಸುಂದರಂ ಅವರ ಆಸೆಯಂತೆ ಅವರ ಮನೆ ದೇವರಾದ ದೂರ ಗ್ರಾಮ ಸಮೀಪದ ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಿ ಬುಧವಾರ ಲೋಕಾರ್ಪಣೆಗೊಳಿಸಿದರು.

ಧರ್ಮಸ್ಥಳ ಸಂಘದಿಂದ ಸಾವಿರ ಕೆರೆ ಪುನಶ್ಚೇತನ ಗುರಿ : ಪ್ರಾದೇಶಿಕ ನಿರ್ದೇಶಕ ಶೀನಪ್ಪ

Mar 27 2025, 01:09 AM IST
ಈ ವರ್ಷದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ 1000 ಕೆರೆ ಪುನಶ್ಚೇತನ ಮಾಡುವ ಗುರಿ ಹೊಂದಿರುವುದಾಗಿ ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ ಹೇಳಿದರು.

ಸಾಮಾಜಿಕ ಜವಾಬ್ದಾರಿಯು ನಾಟಕಗಳ ಜೀವಾಳ: ರಂಗ ನಿರ್ದೇಶಕ ಎಚ್.ಜನಾರ್ದನ್

Mar 25 2025, 12:45 AM IST
ರಂಗಭೂಮಿಗೆ ತನ್ನದೆ ಆದ ವಿಶೇಷತೆ ಇದೆ. ಸಿನಿಮಾ, ದೂರದರ್ಶನಕ್ಕೆ ಹೋಲಿಸಿದರೆ ರಂಗಭೂಮಿ ಭಿನ್ನವಾಗಿಯೇ ನಿಲ್ಲುತ್ತದೆ. ಸಿನಿಮಾದಲ್ಲಿ ವೈಭವೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ನಾಟಕದಲ್ಲಿ ಆ ರೀತಿ ಇರುವುದಿಲ್ಲ. ಅದು ಮನುಷ್ಯನ ಬದುಕು ಹೇಗಿರುತ್ತದೆಯೋ ಹಾಗೆಯೇ ತೋರಿಸುತ್ತದೆ.

ಸ್ವಾವಲಂಬಿ ಹಳ್ಳಿಯತ್ತ ನಾಗತಿಹಳ್ಳಿ : ಸಂಸ್ಕೃತಿ ಹಬ್ಬ ಮಾಡುತ್ತಿದ್ದಾರೆ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌

Mar 23 2025, 01:30 AM IST
ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ತಮ್ಮೂರಲ್ಲಿ ಸಂಸ್ಕೃತಿ ಹಬ್ಬ ಮಾಡುತ್ತಿದ್ದಾರೆ.

ಅಂಬರೀಶ್‌ ಅಭಿನಯದ ಮಂಡ್ಯದ ಗಂಡು ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು ನಿಧನ

Mar 22 2025, 02:06 AM IST
ಅಂಬರೀಶ್‌ ಅಭಿನಯದ ‘ಮಂಡ್ಯದ ಗಂಡು’ ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು (76) ಅವರು ನಿಧನರಾಗಿದ್ದಾರೆ. ಅವರು ಕಳೆದ ಐದಾರು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved