• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜವಳಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ ಕಲಬುರಗಿಗೆ ಶಿಫ್ಟ್!

Apr 23 2025, 12:36 AM IST
ನಗರದ ಜವಳಿ ಮತ್ತು ಕೈಮಗ್ಗ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಕಲಬುರಗಿಗೆ ಎತ್ತಂಗಡಿ ಮಾಡಲು ಇಲಾಖೆ ನಿರ್ಧರಿಸಿದೆ.

ಬ್ರಾಹ್ಮಣರ ಮೇಲೆ ಮೂತ್ರ ಮಾಡುವೆ : ಬಾಲಿವುಡ್‌ ಚಿತ್ರ ನಿರ್ದೇಶಕ ಅನುರಾಗ್‌ ವಿವಾದ

Apr 19 2025, 12:44 AM IST
ಫುಲೆ ಚಿತ್ರದ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸುವ ವೇಳೆ ಬಾಲಿವುಡ್‌ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್‌, ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ.

ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ್‌ ಅವರಿಂದ ಮಹದೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ

Apr 17 2025, 12:56 AM IST
ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ ಅವರ ತಾಯಿ ಮಹದೇವಮ್ಮ ಸುಂದರಂ ಅವರ ಆಸೆಯಂತೆ ಅವರ ಮನೆ ದೇವರಾದ ದೂರ ಗ್ರಾಮ ಸಮೀಪದ ನಂಜನಗೂಡು ತಾಲೂಕಿನ ಕೆಂಬಾಲು ಗ್ರಾಮದ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರಗೊಳಿಸಿ ಬುಧವಾರ ಲೋಕಾರ್ಪಣೆಗೊಳಿಸಿದರು.

ಧರ್ಮಸ್ಥಳ ಸಂಘದಿಂದ ಸಾವಿರ ಕೆರೆ ಪುನಶ್ಚೇತನ ಗುರಿ : ಪ್ರಾದೇಶಿಕ ನಿರ್ದೇಶಕ ಶೀನಪ್ಪ

Mar 27 2025, 01:09 AM IST
ಈ ವರ್ಷದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಮಾರ್ಗದರ್ಶನದಲ್ಲಿ 1000 ಕೆರೆ ಪುನಶ್ಚೇತನ ಮಾಡುವ ಗುರಿ ಹೊಂದಿರುವುದಾಗಿ ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಎಂ ಹೇಳಿದರು.

ಸಾಮಾಜಿಕ ಜವಾಬ್ದಾರಿಯು ನಾಟಕಗಳ ಜೀವಾಳ: ರಂಗ ನಿರ್ದೇಶಕ ಎಚ್.ಜನಾರ್ದನ್

Mar 25 2025, 12:45 AM IST
ರಂಗಭೂಮಿಗೆ ತನ್ನದೆ ಆದ ವಿಶೇಷತೆ ಇದೆ. ಸಿನಿಮಾ, ದೂರದರ್ಶನಕ್ಕೆ ಹೋಲಿಸಿದರೆ ರಂಗಭೂಮಿ ಭಿನ್ನವಾಗಿಯೇ ನಿಲ್ಲುತ್ತದೆ. ಸಿನಿಮಾದಲ್ಲಿ ವೈಭವೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ನಾಟಕದಲ್ಲಿ ಆ ರೀತಿ ಇರುವುದಿಲ್ಲ. ಅದು ಮನುಷ್ಯನ ಬದುಕು ಹೇಗಿರುತ್ತದೆಯೋ ಹಾಗೆಯೇ ತೋರಿಸುತ್ತದೆ.

ಸ್ವಾವಲಂಬಿ ಹಳ್ಳಿಯತ್ತ ನಾಗತಿಹಳ್ಳಿ : ಸಂಸ್ಕೃತಿ ಹಬ್ಬ ಮಾಡುತ್ತಿದ್ದಾರೆ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌

Mar 23 2025, 01:30 AM IST
ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ತಮ್ಮೂರಲ್ಲಿ ಸಂಸ್ಕೃತಿ ಹಬ್ಬ ಮಾಡುತ್ತಿದ್ದಾರೆ.

ಅಂಬರೀಶ್‌ ಅಭಿನಯದ ಮಂಡ್ಯದ ಗಂಡು ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು ನಿಧನ

Mar 22 2025, 02:06 AM IST
ಅಂಬರೀಶ್‌ ಅಭಿನಯದ ‘ಮಂಡ್ಯದ ಗಂಡು’ ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು (76) ಅವರು ನಿಧನರಾಗಿದ್ದಾರೆ. ಅವರು ಕಳೆದ ಐದಾರು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ದಿಢೀರ್‌ ಖಾಸಗಿ ಆಸ್ಪತ್ರೆಗೆ ದಾಖಲಾದ ಖ್ಯಾತ ಸಂಗೀತ ನಿರ್ದೇಶಕ ಎ. ಆರ್‌. ರೆಹಮಾನ್

Mar 17 2025, 12:30 AM IST
ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಭಾನುವಾರ ಬೆಳಗ್ಗೆ ದಿಢೀರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಖಾಸಗಿ ಆಸ್ಪತ್ರೆಯೊಂದಕ್ಕೆ ರೆಹಮಾನ್‌ ದಾಖಲಾದ ಬೆನ್ನಲ್ಲೇ ಅವರು ಎದೆನೋವಿನಿಂದ ಬಳಲಿದ್ದು ಆಸ್ಪತ್ರೆ ದಾಖಲಿಗೆ ಕಾರಣವಾಗಿತ್ತು ಎಂದೆಲ್ಲಾ ಸುದ್ದಿ ಹಬ್ಬಿತ್ತು.

ಕಿಚ್ಚ ಸುದೀಪ್ ಸಿನಿಮಾ ಬಗ್ಗೆ ಮಹತ್ವದ ಅಪೆಎಡೇಟ್ ಕೊಟ್ಟ ನಿರ್ದೇಶಕ ಅನೂಪ್‌ ಭಂಡಾರಿ

Mar 15 2025, 01:06 AM IST
ಮುಂದಿನ ವರ್ಷವೇ ಬಿಲ್ಲರಂಗಭಾಷ ರಿಲೀಸ್‌ ಅಂತ ನಿರ್ದೇಶಕ ಅನೂಪ್‌ ಭಂಡಾರಿ ಹೇಳಿದ್ದಾರೆ.

ಬೇಸಿಗೆಯಲ್ಲಿ ರಾಸುಗಳಿಗೆ ಶೀತಾಂಶದ ಆಹಾರ ನೀಡಿ: ಮನ್ಮುಲ್ ನಿರ್ದೇಶಕ ಶಿವಕುಮಾರ್

Mar 10 2025, 12:18 AM IST
ಎಚ್.ಎಫ್ ಹಸುಗಳು ತಳಿಗಳು ತೇವಾಂಶದ ಪ್ರದೇಶದಲ್ಲಿ ಬೆಳೆಯುವುದರಿಂದ ಬೇಸಿಗೆಯಲ್ಲಿ ಸಾಕಾಣಿಕೆ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ ರೈತರು ರಾಸುಗಳನ್ನು ಹೆಚ್ಚಾಗಿ ತೇವಾಂಶ ಇರುವ ಜಾಗದಲ್ಲಿ ಅಥವಾ ತೇವಾಂಶ ಭರಿತ ಆಹಾರವನ್ನು ನೀಡಿ ಸಂರಕ್ಷಣೆ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved