• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿಎಪಿಸಿಎಂಎಸ್ ನಿರ್ದೇಶಕ ಮಂಡಳಿ ಅನರ್ಹ

May 30 2025, 01:08 AM IST
ಯಳಂದೂರು ಪಟ್ಟಣದಲ್ಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟಗಾರರ ಸಹಕಾರ ಸಂಘದ ಕಚೇರಿ.

ಬಿತ್ತನೆ ಬೀಜ ಖರೀದಿ ವೇಳೆ ರಸೀದಿ ಪಡೆಯಿರಿ: ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ

May 27 2025, 01:48 AM IST
ಪ್ರಸಕ್ತ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಇಲಾಖೆಯಿಂದ ನೀಡಲಾಗುವ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಪಡೆದುಕೊಂಡು ಬಿತ್ತನೆ ಮಾಡಬೇಕು.

ಕರಿ ಇಷಾಡಕ್ಕೆ ಜಿಐ ಟ್ಯಾಗ್‌ ದೊರೆತಿರುವುದು ಹೆಮ್ಮೆಯ ಸಂಗತಿ: ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್ ಬಾಬು

May 25 2025, 02:23 AM IST
ರಾಮಾಯಣ, ಮಹಾಭಾರತ ಕಾಲದಲ್ಲಿ ಮಾವಿನಹಣ್ಣಿನ ಕುರಿತು ಉಲ್ಲೇಖಿಸಲಾಗಿದೆ.

ಕೃಷಿ ತಾಂತ್ರಿಕತೆಗಳಿಗೆ ರೈತರನ್ನು ಓಲೈಸಬೇಕು: ಜಿಪಂ ಯೋಜನಾ ನಿರ್ದೇಶಕ ಕೆ.ಬಿ. ಪ್ರಭುಸ್ವಾಮಿ

May 23 2025, 01:06 AM IST
ಅನೇಕ ವಿದ್ಯಾವಂತರು ಇಂದು ಕೃಷಿಯತ್ತ ಒಲವು ತೋರಿಸುತ್ತಿರುವುದು ಆಶಾದಾಯಕ ಬೆಳವಣಿಗೆ. ಈ ನಿಟ್ಟಿನಲ್ಲಿ ಕೃಷಿ ವಿವಿ ಅಭಿವೃಧ್ಧಿಪಡಿಸುತ್ತಿರುವ ನೂತನ ತಳಿಗಳು, ಕೃಷಿ ತಾಂತ್ರಿಕತೆಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿಸಖಿಯರು ಶ್ರಮಿಸಬೇಕು.

ದೇಸಿ ತಳಿಗಳ ಸಂರಕ್ಷಣೆಗೆ ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ಮನವಿ

May 22 2025, 11:49 PM IST
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಅಧಿಸೂಚಿತ ಪ್ರಬೇಧಗಳಿಗಿಂತ ಹೆಚ್ಚು ಪೋಷಕಾಂಶಗಳು ಸಮೃದ್ಧವಾಗಿರುವ ದೇಸಿ ತಳಿಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ತಮ್ಮ ಸ್ವ-ವಿವರದೊಂದಿಗೆ ತಮ್ಮ ವ್ಯಾಪ್ತಿಯ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿ.

28ರಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

May 13 2025, 11:58 PM IST
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ೧೮ ನಿರ್ದೇಶಕರ ಸ್ಥಾನಕ್ಕೆ ಮೇ ೨೮ ರಂದು ಚುನಾವಣೆ ನಿಗಧಿಯಾಗಿದೆ. ಹೊಸದಾಗಿ ರಚನೆಯಾಗಿರುವ ಚೇಳೂರು ಮತ್ತು ಮಂಚೇನಹಳ್ಳಿ ತಾಲೂಕುಗಳಿಗೂ ಸಹ ಆಡಳಿತ ಮಂಡಳಿಯಲ್ಲಿ ನಿರ್ದೇಶಕ ಸ್ಥಾನವನ್ನು ಕಲ್ಪಿಸಲಾಗುವುದು.

ತೋಟಗಾರಿಕೆ ಬೆಳೆಗಳು ಆರ್ಥಿಕ ಸ್ವಾವಲಂಬನೆಗೆ ಸಹಕಾರಿ: ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಚ್.ಎಂ. ನಾಗರಾಜ್

May 06 2025, 12:20 AM IST
ಕೃಷಿಯ ಮೂಲ ಬೀಜ. ಆಯಾಯ ಭೌಗೋಳಿಕ ಸನ್ನಿವೇಶಕ್ಕೆ ಹೊಂದಿಕೊಳ್ಳುವ ಬಿತ್ತನೆ ಬೀಜಗಳನ್ನು ಬಳಕೆ ಮಾಡಬೇಕು. ಪ್ರಸ್ತುತ ಮಾರುಕಟ್ಟೆಯಲ್ಲಿ ದೇಶಿಯ ಬೀಜಗಳಿಗೆ ಹೆಚ್ಚು ಬೇಡಿಕೆ ಇದೆ. ಇಳುವರಿಯು ಬಿತ್ತನೆ ಬೀಜಗಳಿಂದ ಅಷ್ಟೇ ಅಲ್ಲದೆ ಅನುಸರಿಸುವ ಕೃಷಿ ಪದ್ಧತಿಯನ್ನು ಅವಲಂಬಿಸಿರುತ್ತದೆ.

ಮಳವಳ್ಳಿ ತಾಲೂಕು ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡರಿಗೆ ಅಭಿನಂದನೆ

May 05 2025, 12:53 AM IST
ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದು ಫಲಿತಾಂಶ ಘೋಷಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನಂತರ ತಡಯಾಜ್ಞೆ ತೆರವುಗೊಳಿಸಿ ಫಲಿತಾಂಶ ಪ್ರಕಟಿಸಿತು. ಈ ಹಿನ್ನೆಲೆಯಲ್ಲಿ ಡಿ.ಕೃಷ್ಣೇಗೌಡರನ್ನು ಕಿರುಗಾವಲು ಹೋಬಳಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ದಾವಣಗೆರೆ: ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆಗೆ ಸರಸ್ವತಿ ಸಾಧಕ ಸಿರಿ ಪ್ರಶಸ್ತಿ ಪ್ರದಾನ

May 02 2025, 11:45 PM IST
ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ 70ನೇ ಕನ್ನಡ ನಿತ್ಯೋತ್ಸವ ಕಾರ್ಯಕ್ರಮದಲ್ಲಿ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಅವರಿಗೆ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿ ಪ್ರದಾನಿಸಲಾಯಿತು.

ಕೆರೆಗಳ ಪುನಶ್ಚೇತನಕ್ಕೆ ಧರ್ಮಸ್ಥಳ ಸಂಸ್ಥೆ ಕಾರ್ಯಕ್ರಮ: ಸಂಸ್ಥೆ ಜಿಲ್ಲಾ ನಿರ್ದೇಶಕ ಲಕ್ಷ್ಮಣ್

Apr 28 2025, 12:48 AM IST
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ 2016ರಲ್ಲಿ ರಾಜ್ಯದಲ್ಲಿ ಕೆರೆಗಳ ಹೊಳೆತ್ತುವ ಮೂಲಕ ಕೆರೆಗಳ ಪುನಶ್ಚೇತನಕ್ಕಾಗಿ ‘ನಮ್ಮ ಊರು -ನಮ್ಮ ಕೆರೆ’ ಕಾರ್ಯಕ್ರಮಕ್ಕೆ ಜಾಲನೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved