• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈನುಗಾರರ ಮಕ್ಕಳಿಗೆ ಬಮೂಲ್ ಆರ್ಥಿಕ ನೆರವು :ನಿರ್ದೇಶಕ ನಾಗರಾಜು

Feb 16 2025, 01:45 AM IST
ರಾಮನಗರ ತಾಲೂಕಿನ ಹಾಲು ಉತ್ಪಾದಕರ 250 ಮಕ್ಕಳಿಗೆ ಸುಮಾರು 12 ಲಕ್ಷ ರು. ಗಳ ಪ್ರತಿಭಾ ಪುರಸ್ಕಾರ ಚೆಕ್ ವಿತರಣೆ ಮಾಡುತ್ತಿದ್ದೇವೆ. ಇದರಿಂದ ಮಕ್ಕಳ ಶೈಕ್ಷಣಿಕ ಕಾರ್ಯಗಳಿಗೆ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯ ನನಗೆ ಬಹಳ ತೃಪ್ತಿ ತಂದು ಕೊಟ್ಟಿದೆ ಎಂದರು.

ಫೆಬ್ರವರಿ 21ಕ್ಕೆ ರಾಜ್ಯಾದ್ಯಂತ ಎಲ್ಲೋ ಜೋಗಪ್ಪ ನಿನ್ನರಮನೆ: ನಿರ್ದೇಶಕ ಹಯವದನ

Feb 15 2025, 12:31 AM IST
ಸೋಷಿಯಲ್ ಮೀಡಿಯಾದ ಅತಿಯಾದ ಪ್ರಭಾವಕ್ಕೊಳಗಾಗಿ ತನ್ನ ತಂದೆಯೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೊರಡುವ ಯುವಕ ದೇಶ ಅಲೆಯುತ್ತಾ ಸಾಗಿದಂತೆ ಪ್ರಯಾಣ ಮತ್ತು ಭಾವನೆಗಳ ಸುತ್ತಾ ಸಾಗುವ ಕೌಟುಂಬಿಕ ಕಥಾ ಹಂದರದ ಎಲ್ಲೋ ಜೋಗಪ್ಪ ನಿನ್ನರಮನೆ ಚಲನಚಿತ್ರವು ಫೆ.21ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ದೇಶಕ ಹಯವದನ ತಿಳಿಸಿದರು.

ಮನ್ಮುಲ್ ನೂನತ ನಿರ್ದೇಶಕ ಸಿ.ಶಿವಕುಮಾರ್‌ಗೆ ಅಭಿನಂದನೆ

Feb 10 2025, 01:48 AM IST
ಹೈನುಗಾರಿಕೆ ಗ್ರಾಮೀಣ ಪ್ರದೇಶದ ರೈತರ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿದೆ. ಹಾಗಾಗಿ ಹೆಚ್ಚಿನ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಗ್ರಾಪಂ ಸದಸ್ಯರು ಸಹ ಹೈನುಗಾರಿಕೆಯಲ್ಲಿ ತೊಡಗಿಕೊಂಡು ಹಾಲು ಉತ್ಪಾದನೆಯಲ್ಲಿ ತಾಲೂಕನ್ನು ಜಿಲ್ಲೆಯಲ್ಲಿಯೇ ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಸಹಕಾರ ನೀಡಬೇಕು.

ವಿಧಾನಸಭೆ ಚುನಾವಣೆ ಮೀರಿಸುವಂತೆ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ

Feb 10 2025, 01:45 AM IST
ಒಟ್ಟು 14 ಕ್ಷೇತ್ರಗಳ ಪೈಕಿ ಸಾಲಗಾರರ 2 ಕ್ಷೇತ್ರಗಳಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ ಉಳಿದ 12 ಕ್ಷೇತ್ರಗಳಿಗೆ 34 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನೂರಾರು ಸಂಖ್ಯೆಯಲ್ಲಿ ಬಂದ ಮತದಾರರನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮುಖಂಡರ ಮನವಿ.

ತುಮುಲ್ ನಿಂದ ಹೈನುಗಾರರಿಗೆ ಪ್ರತಿ ಲೀಟರ್ ಹಾಲಿಗೆ 2 ರು.ಹೆಚ್ಚಳ: ಒಕ್ಕೂಟ ನಿರ್ದೇಶಕ ಎಸ್.ಆರ್.ಗೌಡ

Feb 09 2025, 01:17 AM IST
ಶಿರಾ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುತ್ತೇನೆ. ಶಿರಾ ತಾಲೂಕಿನ ರೈತರ ಮಕ್ಕಳು ಉದ್ಯೋಗಕ್ಕಾಗಿ ಬೆಂಗಳೂರು, ತುಮಕೂರು ನಗರಗಳಿಗೆ ವಲಸೆ ಹೋಗುತ್ತಿದ್ದು, ಅವರು ತಾಂತ್ರಿಕವಾಗಿ, ವೈಜ್ಞಾನಿಕವಾಗಿ ಹೈನುಗಾರಿಕಾ ಕ್ಷೇತ್ರವನ್ನು ಅಳವಡಿಸಿಕೊಂಡರೆ ಸ್ಥಳೀಯವಾಗಿಯೇ ಉದ್ಯೋಗ ಸಿಗುತ್ತದೆ.

ಬಹು ತಾರಾಗಣದ ರಾಜದ್ರೋಹಿ ಚಿತ್ರ ಏ.10ರಂದು ಬಿಡುಗಡೆ : ಚಲನ ಚಿತ್ರ ನಿರ್ದೇಶಕ ಸಮರ್ಥ್‌ ರಾಜ್

Feb 06 2025, 12:17 AM IST
ರಾಜದ್ರೋಹಿ ಚಿತ್ರದಲ್ಲಿ ಅದ್ಧೂರಿ ತಾರಾಗಣವಿದೆ. ಹಲವು ವರ್ಷಗಳ ನಂತರ ಅನಂತ್‌ನಾಗ್, ಲಕ್ಷ್ಮೀ ಮತ್ತೊಮ್ಮೆ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಶರಣ್, ಅಚ್ಯುತ್‌ಕುಮಾರ್, ಒರಟ ಪ್ರಶಾಂತ್, ಅಜಿತ್, ಯೋಗಿ ಸೇರಿದಂತೆ ಹಿರಿಯ ಕಲಾವಿದರು ಅಭಿನಯಿಸಿದ್ದಾರೆ.

ಭಾರತದಲ್ಲಿ 14.96 ಕೋಟಿ ಕ್ಯಾನ್ಸರ್ ರೋಗಿಗಳು: ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ

Feb 05 2025, 12:33 AM IST
ಭಾರತದಲ್ಲಿ 14.96 ಕೋಟಿ ಜನರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. 2040ರ ವೇಳೆಗೆ ಭಾರತದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ದ್ವಿಗುಣಗೊಳ್ಳುವ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳ ಜೊತೆಗೆ ಚಿಕಿತ್ಸೆ ಮತ್ತು ನಿಯಂತ್ರಣಕ್ಕಾಗಿ ಸಂಯೋಜಿತ ಪ್ರಯತ್ನ ಉತ್ತೇಜಿಸಲಾಗುತ್ತಿದೆ.

ರಾಜ್ಯ ಮಟ್ಟದ ಜಾನಪದ ಸಂಜೆಗೆ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಚಾಲನೆ‌

Feb 05 2025, 12:30 AM IST
ಜಾನಪದ ಕಲೆ ಬಾಯಿ ನಮ್ಮ ಸಂಸ್ಕ್ರತಿಯ ಪ್ರತೀಕವಾಗಿದೆ. ಬಾಯಿಯಿಂದ ಬಾಯಿಂದ ಬೆಳೆದ ಜಾನಪದ ಕಲೆಯನ್ನು ಗ್ರಾಮೀಣ ಭಾಗದಲ್ಲಿ ಉಳಿಸಿ ಬೆಳೆಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಮುಂದಿನ‌ ದಿನಗಳಲ್ಲಿ ಜಾನಪದ ಕಲಾ ಮೇಳಕ್ಕೆ ಮತ್ತಷ್ಟು ಮೆರಗು ನೀಡಲಿ.

ಗೌರಿಪುರದಲ್ಲಿ ನರೇಗಾ ಬೋಗಸ್ ಬಿಲ್ ಆರೋಪ: ಜಿಪಂ ಯೋಜನಾ ನಿರ್ದೇಶಕ ಭೇಟಿ

Feb 01 2025, 12:03 AM IST
ಕನಕಗಿರಿ ತಾಲೂಕಿನ ಗೌರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕಾಮಗಾರಿಯಲ್ಲಿ ಜನರಿಗೆ ಕೆಲಸ ನೀಡದೆ ಬೋಗಸ್ ಬಿಲ್ ಎತ್ತುವಳಿ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಭೇಟಿ ನೀಡಿ, ಪರಿಶೀಲಿಸಿದರು.

ಮನ್ಮುಲ್ ಚುನಾವಣೆ: ಎರಡು ನಿರ್ದೇಶಕ ಸ್ಥಾನಗಳಿಗೆ ನಾಲ್ವರ ಪೈಪೋಟಿ..!

Jan 31 2025, 12:46 AM IST
ಮನ್ಮುಲ್ ಚುನಾವಣೆಯ ಅಖಾಡ ರಂಗೇರಿದ್ದು, ಕೆ.ಆರ್.ಪೇಟೆ ತಾಲೂಕಿನ ಎರಡು ನಿರ್ದೇಶಕ ಸ್ಥಾನಗಳಿಗೆ ಬಿರುಸಿನ ಪೈಪೋಟಿ ನಡೆಯುತ್ತಿದೆ. ತಾಲೂಕಿನಿಂದ ಎರಡು ಸ್ಥಾನಗಳಿಗೆ ಹಾಲಿ ನಿರ್ದೇಶಕ ಹಾಗೂ ಶಾಸಕ ಎಚ್.ಟಿ.ಮಂಜು, ನಾಟನಹಳ್ಳಿ ಬೋರ್‌ವೆಲ್ ಮಹೇಶ್, ಹಾಲಿ ನಿರ್ದೇಶಕ ಡಾಲು ರವಿ ಮತ್ತು ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್ ಸೇರಿ ಒಟ್ಟು ನಾಲ್ವರು ಕಣದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved