• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಿನೆಮಾ ರಂಗಕ್ಕೆ ಸಾಹಿತ್ಯ ಲೋಕ ಬೆನ್ನೆಲುಬು : ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು

Dec 24 2024, 01:32 AM IST
ಕನ್ನಡ ಚಿತ್ರರಂಗಕ್ಕೆ ಸಾಹಿತ್ಯಲೋಕ ಬೆನ್ನೆಲುಬಾಗಿ ನೆರಳಿನಂತೆ ಇರಬೇಕು. ಆಗ ಮಾತ್ರ ಚಿತ್ರರಂಗದ ಗತ ವೈಭವ ಮರುಕಳಿಸಲು ಸಾಧ್ಯ ಎಂದು ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು ಅಭಿಪ್ರಾಯಪಟ್ಟರು.

ಮನ್ಮುಲ್‌ ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್‌ನಿಂದ ಶಿವಕುಮಾರ್ ಅಭ್ಯರ್ಥಿ

Dec 24 2024, 12:46 AM IST
ಸ್ಥಳೀಯ ಸಂಸ್ಥೆಗಳ ಜೊತೆಗೆ ಮನ್ಮುಲ್ ಚುನಾವಣೆಗಳು ಪಕ್ಷ ಸಂಘಟನೆಗೆ ಪ್ರಮುಖವಾಗಿದೆ. ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗೆ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಶ್ರಮಿಸಬೇಕು. ಸರ್ವಾನುಮತದಿಂದ ಸಿ.ಶಿವಕುಮಾರ್ ಅವರನ್ನು ಆಯ್ಕೆಮಾಡಲಾಗಿದೆ. ಎಲ್ಲರು ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು.

ರೈತರು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಪ್ರಗತಿ: ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್

Dec 24 2024, 12:45 AM IST
ಮಳೆಯಾಶ್ರಿತ ಪ್ರದೇಶವಾಗಿರುವ ತಾಲೂಕಿನ ರೈತರು ರಾಗಿ ಬೆಳೆಯನ್ನೇ ಪ್ರಮುಖ ಕೃಷಿಯನ್ನಾಗಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಗಮಂಗಲ ಎಂದರೆ ರಾಗಿಯ ಕಣಜ ಎಂದು ಹೆಸರುವಾಸಿಯಾಗಿದೆ. ರೈತರು ಆಧುನಿಕ ಬೇಸಾಯ ಕ್ರಮಗಳನ್ನು ಆನುಸರಿಸಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ರಾಗಿಯನ್ನು ಬೆಳೆಯಬಹುದಾಗಿದೆ.

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ ನಿಧನ

Dec 24 2024, 12:45 AM IST
1970 ಮತ್ತು 1980ರ ದಶಕದಲ್ಲಿ ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಲನಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ (90) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

ಕಾಡಂಚಿನ ಗ್ರಾಮಗಳ ಆರೋಗ್ಯಕ್ಕೆ ಶಿಬಿರ ಅಗತ್ಯವಾಗಿದೆ: ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್

Dec 16 2024, 12:48 AM IST
ತಾಲೂಕಿನ ಕಾಡಂಚಿನ ಗ್ರಾಮಗಳ ಆರೋಗ್ಯದ ಹಿತ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದು ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್ (ಉದ್ದನೂರು ಪ್ರಸಾದ್) ತಿಳಿಸಿದರು. ಹನೂರಿನಲ್ಲಿ ಉಚಿತ ಆರೋಗ್ಯ, ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ: ಜೆಡಿಎಸ್ ನಿಂದ ಚನ್ನೇಗೌಡನದೊಡ್ಡಿ ಮಹೇಶ್ ಕಣಕ್ಕೆ

Dec 10 2024, 12:31 AM IST
ಬೆಂಗಳೂರಿನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್‌ಗೌಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ನೇತೃತ್ವದಲ್ಲಿ ಚುನಾವಣೆಗೆ ಚನ್ನೇಗೌಡನದೊಡ್ಡಿ ಮಹೇಶ್ ಅವರ ಹೆಸರನ್ನು ಅಂತಿಮವಾಗಿ ಆಯ್ಕೆಗೊಳಿಸಲಾಗಿದೆ.

ದೇಶದಲ್ಲಿ ಪರಿಸರ ಕೂಡ ಆಡಿಟ್ ಆಗಬೇಕಿದೆ: ಎಂಪ್ರಿ ಮಹಾ ನಿರ್ದೇಶಕ ಬಿ.ಪಿ. ರವಿ

Dec 06 2024, 09:01 AM IST
ಪರಿಸರ ಲೆಕ್ಕ ಪರಿಶೋಧನೆಯಲ್ಲಿ ಪರಿಸರ ವಿಜ್ಞಾನ ವಿದ್ಯಾರ್ಥಿಗಳ ಪಾತ್ರ ಹಾಗೂ ಸಾರ್ವಜನಿಕರ ಪಾತ್ರ ಪ್ರಮುಖವಾಗಿದೆ. ಇಂಧನ, ಶಕ್ತಿಮೂಲಗಳ ಸದ್ಬಳಕೆ ಹಾಗೂ ಉಳಿತಾಯ ಆಗಬೇಕಿದೆ. ಕರ್ನಾಟಕವು ದೇಶದಲ್ಲಿ ಎರಡನೇ ಒಣಭೂಮಿ ಹೊಂದಿರುವ ರಾಜ್ಯ. ನೀರಿನ ನಿರ್ವಹಣೆಯಲ್ಲಿ ಹಿಂದೆ ಬಿದ್ದಿದ್ದೇವೆ. ಆದರೆ, ನಗರೀಕರಣ ಹೆಚ್ಚುತ್ತಲೇ ಇದ್ದು, ಅಂತರ್ಜಲ ಬರಿದಾಗುತ್ತಿದೆ.

ನರೇಗಾ ಯೋಜನೆ ನಿಗದಿತ ಗುರಿ ಸಾಧಿಸಲು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕರೀಂ ಅಸದಿ ಸೂಚನೆ

Dec 06 2024, 08:55 AM IST
ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜನೆ ಮಾಡಿ ಗ್ರಾಮೀಣ ಜನರಿಗೆ ನಿರಂತರವಾಗಿ ಕೆಲಸ ನೀಡುವ ಮೂಲಕ ಗ್ರಾಮ ಪಂಚಾಯಿತಿಗೆ ನೀಡಿದ ಗುರಿಯನ್ನು ನಿಗದಿತ ಸಮಯದಲ್ಲಿ ಸಾಧಿಸಬೇಕೆಂದರು.

ವೇಗವಾಗಿ ಬಂದ ಪೆಟ್ರೋಲ್‌ ಟ್ಯಾಂಕರ್‌ ದ್ವಿಚಕ್ರ ವಾಹನಕ್ಕೆ ಡಿಕ್ಕಿ : ಕಿರುತೆರೆ ಸಹ ನಿರ್ದೇಶಕ ಬಲಿ

Dec 03 2024, 01:04 AM IST
ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಪೆಟ್ರೋಲ್‌ ಟ್ಯಾಂಕರ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ಸಹ ನಿರ್ದೇಶಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಲೆಗಳಲ್ಲಿ ಕನ್ನಡವನ್ನು ತುಂಬಿ ತುಳುಕಿಸಿ ಬೆಳೆಸಬೇಕಿದೆ : ಸಂಗೀತ ನಿರ್ದೇಶಕ ಹಂಸಲೇಖ

Dec 01 2024, 01:36 AM IST

ಕನ್ನಡವನ್ನು ಉಳಿಸಿಕೊಳ್ಳಲು ಪರ್ಯಾಯ ಮಾರ್ಗವಾಗಿ ಕಲೆಗಳಲ್ಲಿ ಕನ್ನಡವನ್ನು ತುಂಬಿ ತುಳುಕಿಸಿ ಬೆಳಸಬೇಕಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ತಿಳಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved