• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

Nov 04 2024, 12:48 AM IST
ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನ್ಮುಲ್ ನಿರ್ದೇಶಕ ಸ್ಥಾನಗಳಿಗೆ 2025ರ ಫೆಬ್ರವರಿಯಲ್ಲಿ ಚುನಾವಣೆ

Oct 25 2024, 12:45 AM IST
ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ 2025ರ ಫೆಬ್ರವರಿ 2ರಂದು ನಡೆಯಲಿರುವ ಚುನಾವಣೆಯಲ್ಲಿ ತಾಲೂಕಿಗೆ ಎರಡು ನಿರ್ದೇಶಕ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾಗಿ ಶಾಸಕ ಎಚ್.ಟಿ.ಮಂಜು ಮತ್ತು ನಾಟನಹಳ್ಳಿ ಬೋರ್ ವೆಲ್ ಮಹೇಶ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.

ಈಗ ಸಿನಿಮಾಗಳಿಗೆ ಪ್ರಾದೇಶಿಕ ಗಡಿಗಳಿಲ್ಲ, ಭಾರತೀಯ ಸಿನಿಮಾ ಅಷ್ಟೇ: ಬಾಲಿವುಡ್‌ ನಿರ್ದೇಶಕ ರಾಹುಲ್ ರಾವೈಲ್

Oct 23 2024, 12:54 AM IST
ಸನ್ನಿ ಡಿಯೋಲ್ ನಟನೆಯ ಅರ್ಜುನ್ ಸಿನಿಮಾ ನಿರ್ದೇಶಿದ್ದ ಖ್ಯಾತ ನಿರ್ದೇಶಕ ರಾಹುಲ್ ರಾವೇಲ್ ಬೆಂಗಳೂರಿನ ಆರ್‌ವಿ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಬಿಎಸ್‌ಎನ್‌ಎಲ್ ಸದ್ಯಕ್ಕೆ ದರ ಏರಿಕೆ ಮಾಡಲ್ಲ : ಬಿಎಸ್‌ಎನ್‌ಎಲ್‌ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾರ್ಬಟ್‌ ರವಿ

Oct 23 2024, 12:44 AM IST
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್‌ ನಿಗಮ್‌ ಲಿಮಿಡೆಟ್‌ (ಬಿಎಸ್ಸೆನ್ನೆಲ್‌) ಸದ್ಯಕ್ಕೆ ಕರೆ ದರ ಏರಿಕೆ ಮಾಡುವುದಿಲ್ಲ ಎಂದು ಬಿಎಸ್‌ಎನ್‌ಎಲ್‌ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾರ್ಬಟ್‌ ರವಿ ಹೇಳಿದ್ದಾರೆ.

ಬಘೀರ ಎಂದರೆ ರಾತ್ರಿ ಬೇಟೆಗಾರ: ನಿರ್ದೇಶಕ ಸೂರಿ

Oct 23 2024, 12:34 AM IST
ಬಘೀರ ಎಂದರೆ ರಾತ್ರಿ ಬೇಟೆಗಾರ. ಇದರಲ್ಲಿ ನಾಯಕ ರಾತ್ರಿ ವೇಳೆಗೇ ಕಾರ್ಯಾಚರಿಸುತ್ತಾನೆ ಎಂದು ನಿರ್ದೇಶಕ ಡಾ ಸೂರಿ ತಮ್ಮ ಸಿನಿಮಾದ ಬಘೀರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಾಲು ಬಾಯಿ ರೋಗಕ್ಕೆ ರೈತರು ಆತಂಕ ಪಡುವ ಅಗತ್ಯವಿಲ್ಲ: ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌

Oct 22 2024, 12:05 AM IST
ಕಾಲುಬಾಯಿ ರೋಗ ಸಾಂಕ್ರಾಮಿಕ ರೋಗವಾಗಿದ್ದರೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಚಾಮುಲ್‌ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಟ ದರ್ಶನ್‌ ಭೇಟಿ ಮಾಡಿದ ಸಂಗೀತ ನಿರ್ದೇಶಕ ಹರಿಕೃಷ್ಣ

Oct 11 2024, 11:49 PM IST
ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ಅವರನ್ನು ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಗೂ ಐವರು ಕುಟುಂಬ ಸದಸ್ಯರು ಗುರುವಾರ ಜೈಲಿಗೆ ಭೇಟಿ ನೀಡಿ, ನಟ ದರ್ಶನ್‌ ಆರೋಗ್ಯ ವಿಚಾರಿಸಿದರು.

ಚಿಣ್ಣರ ಜಾಣರ ಜಗಲಿ ಹರಟೆ ಕಾರ್ಯಕ್ರಮ ಮಕ್ಕಳಿಗೆ ವರದಾನ: ಮನ್ಮುಲ್ ನಿರ್ದೇಶಕ ಡಾಲುರವಿ

Oct 07 2024, 01:32 AM IST
ವಾದ ಮಂಡಿಸುವುದರಿಂದ ಮಕ್ಕಳಲ್ಲಿ ವ್ಯಕ್ತಿತ್ವವು ಸಮಗ್ರ ವಿಕಸನವಾಗುವ ಜೊತೆಗೆ ತಮ್ಮಲ್ಲಿ ಸುಪ್ತ ಪ್ರತಿಭೆಯು ಮಾತಿನ ಮೂಲಕ ಹೊರ ಚೆಲ್ಲುವ, ಅಭಿವ್ಯಕ್ತಿ ಅನಾವರಣಗೊಳ್ಳುವ ಮೂಲಕ ಸಾಧನೆ ಹಾದಿಯಲ್ಲಿ ಮುನ್ನಡೆಯಲು ನೆರವಾಗುತ್ತದೆ.

ಸಿನಿಮಾ ಭಾವನಾತ್ಮಕ ಜತೆಗೆ ವಿಜ್ಞಾನವೂ ಹೌದು: ಚಿತ್ರ ನಿರ್ದೇಶಕ ಡಿ.ಸತ್ಯಪ್ರಕಾಶ್

Oct 07 2024, 01:32 AM IST
ಶಿವಮೊಗ್ಗದ ನಗರದಲ್ಲಿ ದಸರಾ ಚಲನಚಿತ್ರೋತ್ಸವದ ಭಾಗವಾಗಿ ಆಯೋಜಿಸಿದ್ದ ಚಲನಚಿತ್ರ ರಸ ಗ್ರಹಣ ಕಾರ್ಯಕ್ರಮದಲ್ಲಿ ಡಿ. ಸತ್ಯಪ್ರಕಾಶ್, ಶ್ರೀಶ ಕೂದುವಳ್ಳಿ, ಗುರುಪ್ರಸಾದ ಕಾಶಿ ಹಾಗೂ ನಗರದ ಛಾಯಾಗ್ರಾಹಕರಾದ ಶಿವಮೊಗ್ಗ ನಾಗರಾಜ್, ಪ್ರದೀಪ್ ಕುಮಾರ್, ವಾಸುಕಿ ಕುಮಾರ್‌ರವರನ್ನು ಸನ್ಮಾನಿಸಲಾಯಿತು.

ಪ್ರಶಸ್ತಿ ನೆಪದಲ್ಲಿ ಕನ್ನಡಿಗರಿಗೆ ಅವ ಮರ್ಯಾದೆ ಯಾಕೆ : ನಿರ್ದೇಶಕ ಹೇಮಂತ್‌ ರಾವ್‌

Oct 04 2024, 01:03 AM IST
ಇಫಾ ಅವಾರ್ಡ್‌ ಫಂಕ್ಷನ್‌ನಲ್ಲಿ ನಡೆದದ್ದೇನು ಅಂತ ನಿರ್ದೇಶಕ ಹೇಮಂತ್‌ ರಾವ್‌ ವಿವರಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved