• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾಕ್‌ಡೌನ್‌ ಹಿನ್ನೆಲೆಯ ಕ್ರೈಮ್‌ ಥ್ರಿಲ್ಲರ್‌ ಟೆನಂಟ್‌ : ಸಿನಿಮಾ ನಿರ್ದೇಶಕ ಶ್ರೀಧರ ಶಾಸ್ತ್ರಿ

Nov 22 2024, 01:15 AM IST
ಕ್ರೈಮ್‌ ಥ್ರಿಲ್ಲರ್‌ ಟೆನೆಂಟ್ ಸಿನಿಮಾ ನಿರ್ದೇಶಕ ಶ್ರೀಧರ ಶಾಸ್ತ್ರಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಧರ್ಮಸ್ಥಳ ಸಂಸ್ಥೆಯಿಂದ ಮಹಿಳಾ ಸಬಲೀಕರಣಕ್ಕೆ ಶಕ್ತಿ: ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ

Nov 16 2024, 12:36 AM IST
ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಲು ಸಂಸ್ಥೆ ಹಲವು ಯೋಜನೆಗಳನ್ನು ತಂದಿದೆ. 40 ವರ್ಷಗಳಿಂದ ಮಹಿಳೆಯರ, ಬಡವರ, ರೈತರ ಬಲಸಂವರ್ಧನೆ, ಸಬಲೀಕರಣಕ್ಕೆ ಯೋಜನೆ ಮೂಲಕ ಪೂಜ್ಯರು ಶ್ರಮಿಸುತ್ತಿದ್ದಾರೆ.

ನಟ, ನಿರ್ದೇಶಕ ಹಾಗೂ ಬರಹಗಾರ ಜಾನ್ ಕ್ರಾಸಿನ್ಸ್‌ ಕಿ ನಂ.1 ಸುರ ಸುಂದರ : ಪೀಪಲ್ಸ್‌ ನಿಯತಕಾಲಿಕೆ

Nov 14 2024, 12:51 AM IST
ನಟ, ನಿರ್ದೇಶಕ ಹಾಗೂ ಬರಹಗಾರ ಜಾನ್‌ ಕ್ರಾಸಿನ್ಸ್‌ಕಿ ‘2024ರ ಸೆಕ್ಸಿಯೆಸ್ಟ್‌ ಪುರುಷ’ ಎಂದು ಪೀಪಲ್ಸ್‌ ನಿಯತಕಾಲಿಕೆ ಮಂಗಳವಾರ ರಾತ್ರಿ ಘೋಷಿಸಿದೆ.

ಸಿಡಿಪಿಒ ಉಪ ನಿರ್ದೇಶಕ, ಮೇಲ್ವಿಚಾರಕಿ ಮನೆ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:48 AM IST
ನಗರದಲ್ಲಿರುವ ಹಾವೇರಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದರ್ತಿ ಹಾಗೂ ಸ್ಥಳೀಯ ಶಿಶು ಅಭಿವೃದ್ಧಿ ಕಾರ್ಯಾಲಯದ ಮೇಲ್ವಿಚಾರಕಿ ಜ್ಯೋತಿ ಶಿಗ್ಲಿ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಹಣ, ಆಸ್ತಿಗೆ ಸಂಬಂಧಿಸಿದ ದಾಖಲಾತಿ ವಶಪಡಿಸಿಕೊಂಡಿದ್ದಾರೆ.

ತುಮುಲ್‌ ನಿರ್ದೇಶಕ ಸ್ಥಾನದ ಮತದಾನ ಸುಸೂತ್ರ

Nov 11 2024, 12:49 AM IST
ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಮೈತ್ರಿ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿರುವ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 10 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯಿತು

ಆಹಾರ ಉತ್ಪಾದನೆಗೆ ಎಲ್ಲರ ಸಹಕಾರ ಮುಖ್ಯ: ಕೃಷಿ ಜಂಟಿ ನಿರ್ದೇಶಕ ಆಬಿದ್

Nov 09 2024, 01:24 AM IST
ರಸಗೊಬ್ಬರ ಉತ್ಪಾದಕರು, ಮಾರಾಟಗಾರರು, ಕಾರ್ಮಿಕರ ನಡುವೆ ಒಂದು ಸಂಬಂಧ ಇದೆ. ದೇಶದ ಆಹಾರ ಉತ್ಪಾದನೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಆಬಿದ್ ಹೇಳಿದರು. ಚಾಮರಾಜನಗರದಲ್ಲಿ ರಸಗೊಬ್ಬರ ಸಾಗಣೆ ಮಾಡಿದ ಗೂಡ್ಸ್ ರೈಲಿಗೆ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಜತೆ ಸ್ವಾಗತಿಸಿ ಪೂಜೆ ಸಲ್ಲಿಸಿ ಮಾತನಾಡಿದರು.

ಜನಪದ ಕಲೆ ಒಂದು ಪ್ರದರ್ಶನ ನಿಂತ ನೀರಾಗಿಲ್ಲ: ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್

Nov 09 2024, 01:14 AM IST
ಜನಪದ ಒಂದು ಪ್ರದರ್ಶನ ಕಲೆಯಾದರೂ, ನಿಂತ ನೀರಾಗಿಲ್ಲ. ಬದಲಾಗಿ ಸದಾ ಹೊಸತನ ಚಲನಶೀಲವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಚಿಕ್ಕಬಳ್ಳಾಪುರ ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಜಾನಪದ ಸಿರಿ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಧ್ಯಮ ವರ್ಗದ ಬದುಕಿನ ಬ್ಯೂಟಿ ಮರ್ಯಾದೆ ಪ್ರಶ್ನೆಯಲ್ಲಿದೆ : ನಿರ್ದೇಶಕ ನಾಗರಾಜ ಸೋಮಯಾಜಿ

Nov 07 2024, 11:57 PM IST
ಮರ್ಯಾದೆ ಪ್ರಶ್ನೆ ಎಂಬ ಮಿಡಲ್‌ ಕ್ಲಾಸ್ ಕಥೆ ನ.22ಕ್ಕೆ ಬಿಡುಗಡೆಯಾಗುತ್ತಿದೆ.

ಅಳಿವಿನಂಚಿನಲ್ಲಿರುವ ಮೀನು ತಳಿಗಳ ಸಂತಾನಾಭಿವೃದ್ಧಿಗೆ ಕ್ರಮ: ಐಸಿಎಆರ್ ಸಂಸ್ಥೆ ನಿರ್ದೇಶಕ ಉತ್ತಮ ಕುಮಾರ್ ಸರ್ಕಾರ್

Nov 06 2024, 12:32 AM IST
ಹೆಮಿಬ್ಯಾಗ್ರಸ್ ಪಂಕ್ಟೇಟಸ್ ಮೀನು ಆತಂಕಕಾರಿಯಾಗಿ ಅವನತಿ ಹೊಂದುತ್ತಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಜನರು ತುರ್ತಾಗಿ ಮತ್ತು ಪರಿಣಾಮಕಾರಿಯಾದ ಕಾರ್ಯತಂತ್ರಗಳ ಮೂಲಕ ಅವುಗಳ ಬೆಳಗಣಿಗೆಗೆ ಮುಂದಾಗಬೇಕು.

ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

Nov 04 2024, 12:48 AM IST
ಕನ್ನಡದ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 16
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved