ಜಿಎಸ್ಟಿಯಲ್ಲಿ ಏನಾದರೂ ಸುಧಾರಣೆ ತನ್ನಿ. ಅದರ ಜಾರಿ ಮತ್ತು ಅನುಸರಣೆ ಸರಳವಾಗಿರಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ನಾನು ಆ ಕೆಲಸಕ್ಕೆ ಇಳಿದೆ
ಪ್ರಧಾನಿ ಮೋದಿ ಅವರು ಜಿಎಸ್ಟಿ ಕಡಿತದ ಬಗ್ಗೆ ಯೋಚಿಸುವಂತೆ ಮೊದಲು ಹೇಳಿದ್ದರು. ಆ ಬಳಿಕ ಒಮ್ಮೆ ಬಜೆಟ್ ತಯಾರಿ ಸಂದರ್ಭದಲ್ಲಿ ಜ್ಞಾಪಿಸಿದ್ದರು. ಅಂದಿನಿಂದಲೇ ಜಿಎಸ್ಟಿ ಕಡಿತಕ್ಕೆ ಚಿಂತನೆ ಆರಂಭಿಸಿದ್ದೆ’ ಎಂದು ವಿತ್ತ ಸಚಿವೆ ನಿರ್ಮಲಾ ಜಿಎಸ್ಟಿ 2.0 ತಯಾರಿ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.
ನಿರ್ಮಲಾ ಅವರು ''ಕರ್ನಾಟಕ ದಿವಾಳಿಯಾಗಿದೆ'' ಎಂದು ಸುಳ್ಳು ಹೇಳುವ ಮೊದಲು ಕೇಂದ್ರ ಸರ್ಕಾರ ಎಷ್ಟು ಲಕ್ಷ ಕೋಟಿ ಸಾಲ ಮಾಡಿದೆ ಎಂಬುದನ್ನು ಅರಿಯಲಿ. ಇದಕ್ಕೂ ಮುನ್ನ ಬಜೆಟ್ನಲ್ಲಿ ರಾಜ್ಯಕ್ಕೆ ನೀಡಿರುವ ಕೊಡುಗೆಯ ಪಟ್ಟಿ ಕೊಡಲಿ ಎಂದು ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಆಡಳಿತದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದಲ್ಲಿ ಜಾರಿಗೆ ತಂದಿರುವ ಉಚಿತ ಯೋಜನೆಗಳಿಗೆ ಹಣ ನೀಡಲು ಅಲ್ಲಿನ ಸರ್ಕಾರಗಳ ಬಳಿ ಹಣವಿಲ್ಲ. ಅವುಗಳು ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ.
ಇದು ''ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ''ದ ಬಜೆಟ್. ಜನರು ಬಯಸಿದ ಬಜೆಟ್! ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಬಣ್ಣಿಸಿದ್ದು ಹೀಗೆ.
ನಿರ್ಮಲಾ ಸೀತಾರಾಮನ್ ಅವರು ₹50.65 ಲಕ್ಷ ಕೋಟಿ ವೆಚ್ಚದ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಮಧ್ಯಮವರ್ಗದ ಬಜೆಟ್ ಎಂದು ಬಣ್ಣಿಸಲಾಗಿದೆ. ಈ ಬಜೆಟ್ ಪ್ರಮುಖಾಂಶಗಳು ಇಂತಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಬಗ್ಗೆ ವಿವಿಧ ನಾಯಕರ ಅಭಿಪ್ರಾಯ
ವಿಕಸಿತ ಭಾರತಕ್ಕಾಗಿ ನಿರ್ಮಲಾ ಬಜೆಟ್ನಲ್ಲಿ 10 ಅಭಿವೃದ್ಧಿ ಎಂಜಿನ್ಗಳು, ರೈತರು, ಯುವಕರು, ಮಹಿಳೆಯರು, ಬಡವರಿಗೆ ಒತ್ತು