• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಬೆಳಗ್ಗೆ 11ಕ್ಕೆ ನಿರ್ಮಲಾ ಸೀತಾರಾಮನ್‌ 8ನೇ ಕೇಂದ್ರ ಬಹುನಿರೀಕ್ಷೆಯ ಬಜೆಟ್‌ ಮಂಡನೆ

Feb 01 2025, 01:32 AM IST

  ಕೇಂದ್ರ ಸರ್ಕಾರದ ಬಹುನಿರೀಕ್ಷೆಯ ಬಜೆಟ್‌ ಫೆ.1ರ ಶನಿವಾರ ಪ್ರಕಟವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬೆಳಗ್ಗೆ 11 ಗಂಟೆಗೆ ಬಜೆಟ್‌ ಮಂಡಿಸಲಿದ್ದು, ಇದರೊಂದಿಗೆ ಸತತ 8 ಬಜೆಟ್‌ ದಾಖಲಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.

ನಾಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ ಸತತ 8ನೇ ದಾಖಲೆ ಬಜೆಟ್‌

Jan 31 2025, 01:32 AM IST
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 3ನೇ ಅವಧಿಯ ಎರಡನೇ ಬಜೆಟ್‌ ಮಂಡಿಸಲಿದ್ದಾರೆ. ಈ ಮೂಲಕ ಸೀತಾರಾಮನ್‌ ಅವರು ಸತತ 8ನೇ ಬಾರಿ ಬಜೆಟ್‌ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ.

ಅರಳಕುಪ್ಪೆ ಗ್ರಾಪಂ ಅಧ್ಯಕ್ಷರಾಗಿ ನಿರ್ಮಲಾ ಅವಿರೋಧ ಆಯ್ಕೆ

Jan 10 2025, 12:48 AM IST
ಗ್ರಾಪಂನ ಹಿಂದಿನ ಅಧ್ಯಕ್ಷ ರಾಜು ಹಾಗೂ ಉಪಾಧ್ಯಕ್ಷ ಶಿವರಾಮು ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಸದಸ್ಯರಾದ ಆರ್.ನಿರ್ಮಲಾ ಹಾಗೂ ವಿ.ಎಸ್.ವಿನುತ ಹೊರತು ಪಡಿಸಿ ಯಾವ ಸದಸ್ಯರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ತಾಪಂ ಇಒ ಲೋಕೇಶ್‌ಮೂರ್ತಿ ಘೋಷಿಸಿದರು.

ಪಾಠ್ ಶಾಲಾ ಜೀವನ್ ಯಾತ್ರಾ ಪುಸ್ತಕಕ್ಕೆ ನಿರ್ಮಲಾ ಸೀತಾರಾಮನ್ ಮೆಚ್ಚುಗೆ

Nov 26 2024, 12:45 AM IST
ಶಾಲೆಯ ನಾಲ್ಕರಿಂದ ಹತ್ತನೇ ತರಗತಿಯವರೆಗಿನ 104 ವಿದ್ಯಾರ್ಥಿಗಳು ತಮ್ಮ ಬದುಕಿನ ಸಣ್ಣ ಸಣ್ಣ ಅನುಭವಗಳು, ಪ್ರವಾಸ, ಸೃಜನಶೀಲ ಆಲೋಚನೆಗಳು, ತಮ್ಮನ್ನು ಪ್ರಭಾವಿಸಿದ ಸಂಗತಿಗಳು- ವ್ಯಕ್ತಿಗಳ ಬಗ್ಗೆ ಬರೆದಿರುವ 189 ಲೇಖನಗಳ ಗುಚ್ಛ ಈ ಪುಸ್ತಕ.

ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

Nov 19 2024, 12:45 AM IST

  ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಇಳಿಸಬೇಕು. ಹಾಗೆಯೇ, ಅಡ್ಡದಾರಿಯಲ್ಲಿ ಜನರಿಗೆ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನೂ ನಿಲ್ಲಿಸಬೇಕು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ

ಧರ್ಮಸ್ಥಳ ಮಾದರಿ ಯೋಜನೆ ದೇಶವ್ಯಾಪಿ ಜಾರಿಗೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

Nov 15 2024, 12:37 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ದೇಶಕ್ಕೇ ಮಾದರಿಯಾಗಿದೆ. ಈ ಮಾದರಿಯನ್ನು ನಬಾರ್ಡ್‌ ದೇಶಾದ್ಯಂತ ಅನುಷ್ಠಾನ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಬಾರ್ಡ್‌ಗೆ ಮಾದರಿ: ಸಚಿವೆ ನಿರ್ಮಲಾ

Nov 15 2024, 12:32 AM IST
ಧರ್ಮಸ್ಥಳ ಯೋಜನೆಗಳ ಮಾದರಿಯ ಯಶಸ್ಸಿನಲ್ಲಿ ಒಂದು ಮುಖ್ಯ ಅಂಶವೇನೆಂದರೆ ನೈತಿಕ ಹೊಣೆ. ಧರ್ಮಸ್ಥಳದಂತಹ ಸಂಸ್ಥೆಗಳು ಈ ಪ್ರಕ್ರಿಯೆಯ ಮೇಲೆ ನೈತಿಕ ನಿಯಂತ್ರಣವನ್ನು ನಿರ್ವಹಿಸುತ್ತವೆ ಎಂದರು.

ಆಯೋಗದ ಶಿಫಾರಸಿನಂತೆಯೇ ಅನುದಾನ ಹಂಚಿಕೆ: ನಿರ್ಮಲಾ

Nov 14 2024, 12:49 AM IST
ಈ ಬಾರಿ ಬಜೆಟ್‌ನಲ್ಲಿ ಯುವ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಉದ್ಯೋಗಾರ್ಹತೆ ಹೆಚ್ಚಿಸಲು 21-24 ವರ್ಷದೊಳಗಿನ ನಿರುದ್ಯೋಗಿ ಯುವಕರಿಗೆ ಕೌಶಲ ನೀಡಲು 500 ಟಾಪ್‌ ಕಂಪೆನಿಗಳ ಸಹಯೋಗದಲ್ಲಿ ಇಂಟರ್ನ್‌ಶಿಪ್‌ ಕಾರ್ಯಕ್ರಮ ಯೋಜಿಸಿದ್ದೇವೆ. ಈ ಮೂಲಕ ಐದು ವರ್ಷಗಳಲ್ಲಿ ಒಂದು ಕೋಟಿ ಯುವಜನರು ಉದ್ಯೋಗಾರ್ಹತೆ ಪಡೆದುಕೊಳ್ಳಲಿದ್ದಾರೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.

ಮೈಸೂರಿನಲ್ಲಿ ಅತ್ಯಾಧುನಿಕ ತಾರಾಲಯ ಕಾಮಗಾರಿ 2025 ಸೆಪ್ಟೆಂಬರ್‌ ನಲ್ಲಿ ಪೂರ್ಣ : ನಿರ್ಮಲಾ ಸೀತರಾಮನ್‌

Nov 09 2024, 01:15 AM IST
ಕಾಸ್ಮಾಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರ ಮೂಲಕ ಕರ್ನಾಟಕವು ವಿಜ್ಞಾನ ಶಿಕ್ಷಣ ವ್ಯವಸ್ಥೆಯಲ್ಲಿ ದೇಶದ ನಾಯಕತ್ವ ವಹಿಸಲಿದೆ.

ಚುನಾವಣಾ ಬಾಂಡ್‌ ಹಗರಣ : ನಿರ್ಮಲಾ, ಕಟೀಲ್‌ ಸೇರಿ ಬಿಜೆಪಿಗರ ವಿರುದ್ಧ ತನಿಖೆಗೆ ಹೈಕೋರ್ಟ್‌ ತಡೆ

Oct 01 2024, 08:14 AM IST

ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್‌ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved