• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದು ಸರ್ಕಾರಕ್ಕೆ ನಿರ್ಮಲಾ ಪ್ರಹಾರ

Jul 31 2024, 01:00 AM IST
ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಎಸ್ಸಿಎಸ್ಟಿ ಯೋಜನೆಯ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ ಹಾಗೂ ದಲಿತರ ಹಣವನ್ನು ಖಾಸಗಿಯವರ ಖಾತೆಗೆ ಹಾಕುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆರೋಪಿಸಿದ್ದಾರೆ.

ರಾಹುಲ್‌ ಜಾತಿ ಗಣತಿಗೆ ಆಗ್ರಹಿಸಿದಾಗ ನಕ್ಕ ನಿರ್ಮಲಾ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

Jul 30 2024, 12:36 AM IST
ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಲೋಕಸಭೆಯಲ್ಲಿ ಜಾತಿಗಣತಿ ಬಗ್ಗೆ ಹಾಗೂ ಬಜೆಟ್ ಹಲ್ವಾ ತಯಾರಿಕೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ಬಗ್ಗೆ ಪ್ರಸ್ತಾಪಿಸಿದಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಕ್ಕಿದ್ದು ವಿವಾದಕ್ಕೀಡಾಗಿದೆ.

ನೀತಿ ಆಯೋಗ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು ಕೆಟ್ಟ ಬೆಳವಣಿಗೆ: ಸಚಿವೆ ನಿರ್ಮಲಾ ಸೀತಾರಾಮನ್

Jul 29 2024, 09:23 AM IST

ರಾಜ್ಯದ ಬೇಡಿಕೆ, ವಿಚಾರಗಳನ್ನು ಮಂಡಿಸಲು ನೀತಿ ಆಯೋಗದ ಸಭೆಯು ಒಂದು ಉತ್ತಮವಾದ ವೇದಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆಗೆ ಗೈರುಹಾಜರಾಗಿರುವುದು ಕೆಟ್ಟ ಬೆಳವಣಿಗೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹೂಡಿಕೆಗೆ ಭಯದ ವಾತಾವರಣ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ : ಸಚಿವೆ ನಿರ್ಮಲಾ ಕಿಡಿ

Jul 29 2024, 12:50 AM IST
‘ಕೈಗಾರಿಕೆ, ಉದ್ಯಮ, ಹೂಡಿಕೆಗಳು ರಾಜ್ಯದಿಂದ ಹೊರ ಹೋಗುವಂತಹ ‘ಭೀತಿಯ ವಾತಾವರಣ’ವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿದೆ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ನ ಯಾವ ಬಜೆಟಲ್ಲೂ ಎಲ್ಲ ರಾಜ್ಯಗಳ ಹೆಸರಿರಲಿಲ್ಲ: ನಿರ್ಮಲಾ

Jul 25 2024, 01:27 AM IST
ಕೇಂದ್ರ ಬಜೆಟ್‌ನಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಮಾತ್ರ ಹೆಚ್ಚು ಕೊಡುಗೆ ನೀಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿರುಗೇಟು ನೀಡಿದ್ದಾರೆ.

ಕೇಂದ್ರ ಬಜೆಟ್ 2024 : ಹೊಸ ಪಿಂಚಣಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ನಿರ್ಮಲಾ ಪರಿಹಾರ

Jul 24 2024, 12:20 AM IST
ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌)ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ಕೇಂದ್ರದ ಕುರ್ಚಿ ಬಚಾವೋ ಬಜೆಟ್‌: ರಾಹುಲ್‌

Jul 24 2024, 12:20 AM IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಪ್ರತಿಕ್ರಿಯಿಸಿದ್ದು, ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್‌ ಎಂದು ಕೊಂಕಾಡಿದ್ದಾರೆ.

ಷೇರುಪೇಟೆಯಲ್ಲಿ ದಿಢೀರ್‌ ಲಾಭ ಗಳಿಸುವ ಫ್ಯೂಚರ್‌, ಆಪ್ಷನ್‌ ‘ಜೂಜಿಗೆ’ ನಿರ್ಮಲಾ ಲಗಾಮು

Jul 24 2024, 12:18 AM IST
ಷೇರುಪೇಟೆಯಲ್ಲಿ ದಿಢೀರ್‌ ಲಾಭ ಗಳಿಸುವ ವ್ಯಾಮೋಹಕ್ಕೆ ಒಳಗಾಗಿ ಫ್ಯೂಚರ್ ಅಂಡ್ ಆಪ್ಷನ್ಸ್‌ ವಹಿವಾಟಿನಲ್ಲಿ ಉಳಿತಾಯದ ಹಣ, ಸಾಲದಿಂದ ಹೊಂದಿಸಿದ ಹಣವನ್ನು ತೊಡಗಿಸಿ ನಷ್ಟ ಅನುಭವಿಸಿ ಜನರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ಬೆನ್ನಲ್ಲೇ ಇಂತಹ ವಹಿವಾಟಿಗೆ ಕೇಂದ್ರ ಸರ್ಕಾರ ಲಗಾಮು ಹಾಕಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೂಡಿಕೆದಾರರಿಗೆ ‘ಕ್ಯಾಪಿಟಲ್‌ ಗೇನ್‌’ ಏರಿಸಿ, ಬಿಸಿ

Jul 24 2024, 12:17 AM IST
ಹೂಡಿಕೆದಾರರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕ್ಯಾಪಿಟಲ್‌ ಗೇನ್‌ ಟ್ಯಾಕ್ಸ್‌ ಏರಿಸಿ, ಬಿಸಿ ಮುಟ್ಟಿಸಿದ್ದಾರೆ. ಈ ಕ್ರಮ ಷೇರುಪೇಟೆಯಲ್ಲಿ ಅಲ್ಲೋಲ- ಕಲ್ಲೋಲಕ್ಕೆ ಕಾರಣವಾಗಿದೆ.

ನಿರ್ಮಲಾ ಸೀತಾರಾಮನ್ ಭೇಟಿಯಾದ ಶಾಸಕ ಯತ್ನಾಳ

Jul 12 2024, 01:36 AM IST
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved