• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುರಸಭೆ ಜಾಗದಲ್ಲಿ ಅಕ್ರಮವಾಗಿ ಖಾಲಿ ನಿವೇಶನಗಳ ಹಂಚಿಕೆ ಆರೋಪ

Nov 30 2024, 12:47 AM IST
ಪುರಸಭೆ ಮಾಲೀಕತ್ವದ ಕೆಂಗೇರಿಮಡ್ಡಿ ಸಾಯಿ ಮಂದಿರ ಹಿಂಭಾಗ ಕೆರೆ ಹತ್ತಿರದ ಸುಮಾರು 3 ಎಕರೆ 26 ಗುಂಟೆ ಪುರಸಭೆ ಖಾಲಿ ಜಾಗ

ಆಶ್ರಯ ಲೇಔಟ್ ಮಾಡಿ ಬಡವರಿಗೆ ನಿವೇಶನ ಹಂಚಿಕೆ

Nov 17 2024, 01:18 AM IST
ಪಟ್ಟಣದ ನಾಲ್ಕು ದಿಕ್ಕಿನಲ್ಲೂ ಆಶ್ರಯ ಲೇಔಟ್ ಮಾಡಿ ಬಡವರಿಗೆ ನಿವೇಶನ ನೀಡುವ ಉದ್ದೇಶವಿದ್ದು, ಇದಕ್ಕಾಗಿ ಬಳಸಗೋಡು ಬಳಿ 20 ಎಕರೆ, ಯಲಗಳಲೆ ಬಳಿ 10 ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ಧವೂ ಇದೀಗ ಮುಡಾ ನಿವೇಶನ ಹಂಚಿಕೆ ಆರೋಪ

Nov 17 2024, 01:15 AM IST
ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ಧವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಆರೋಪ ಕೇಳಿಬಂದಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ : ಜಮೀರ್‌ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಗೌರ್ನರ್‌ ಸೂಚನೆ

Nov 11 2024, 12:50 AM IST
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಹೈಕೋರ್ಟ್‌ ತೀರ್ಪಿನ ಕುರಿತು ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ನೀಡಿದ್ದ ಹೇಳಿಕೆಯು ಅವರಿಗೆ ಕಂಟಕ ತಂದೊಡ್ಡಿದೆ.

50:50 ಅನುಪಾತದಡಿ ಹಂಚಿಕೆಯಾದ ನಿವೇಶನ ವಾಪಸ್‌

Nov 08 2024, 12:40 AM IST
ನ್ಯಾ. ದೇಸಾಯಿ ಆಯೋಗದ ವರದಿ ಬಂದ ನಂತರ ವರದಿಯ ಮೇಲೆ ಈ ಕ್ರಮ ತೆಗೆದುಕೊಳ್ಳೊಣ ಎಂದು ಅಧ್ಯಕ್ಷರು ಹೇಳಿದ್ದಾರೆ

ಹಂಚಿಕೆ ಮಾಡಿದ್ದ ನಿವೇಶನ ಬೇರೆಯವರ ಹೆಸರಿಗೆ ಖಾತೆ: ನಿವಾಸಿಗಳ ಪ್ರತಿಭಟನೆ

Nov 07 2024, 11:47 PM IST
1995ರಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಶಾಸಕರಾಗಿದ್ದ ವೇಳೆ ಚಂದ್ರೆ ಬಡಾವಣೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಿದ್ದರು. ಈ ವೇಳೆ ವಿರಾಜ್, ರೂಪಶ್ರೀ, ಸರ್ಧಾರ್, ನೋಕಿಫರ್ಮಿನ್, ಆಶೀಫ್ ಹಾಗೂ ಹೇಮಲತಾ ಅವರಿಗೂ ಸಹ ನಿವೇಶನ ಹಂಚಿಕೆ ಮಾಡಿದ್ದಾರೆ. ಈ ನಿವೇಶನಗಳಿಗೆ ಪುರಸಭೆಯಿಂದ ಇ-ಸ್ವತ್ತು ಸಹ ಮಾಡಿದ್ದಾರೆ.

ನಿವೇಶನ ಹಂಚಿಕೆಗೆ ತೊಡಕಾಗಿದ್ದ ನ್ಯಾಯಾಲಯದ ಸಮಸ್ಯೆ ಇತ್ಯರ್ಥ: ಪಿ.ಎಂ.ನರೇಂದ್ರಸ್ವಾಮಿ

Oct 10 2024, 02:17 AM IST
20 ಮೀ. ರಸ್ತೆಯಲ್ಲಿ ನೀರು, ವಿದ್ಯುತ್ ಹಾಗೂ ಚರಂಡಿ ನೀಡಲು ಸಾಧ್ಯವಿಲ್ಲ. ಈ ಹಿಂದೆ ಮಾಡಲಾಗಿರುವ ನೀಲಿನಕ್ಷೆ ಅವೈಜ್ಞಾನಿಕವಾಗಿದೆ. ಹಳೆಯ ನೀಲಿನಕ್ಷೆ ರದ್ದುಗೊಳಿಸಿ 30 ಮೀಟರ್ ಸುಸಜ್ಜಿತ ರಸ್ತೆ ಸೇರಿದಂತೆ ಮೂಲ ಸೌಲಭ್ಯ ಒಳಗೊಂಡಂತೆ ಹೊಸ ನಕ್ಷೆ ತಯಾರಿಸಲು ಆಶ್ರಯ ಸಮಿತಿ ಸಭೆ ತೀರ್ಮಾನಿಸಲಾಗಿದೆ.

ನೆರೆ ಸಂತ್ರಸ್ತರ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ, ಪ್ರತಿಭಟನೆ

Oct 01 2024, 01:30 AM IST
ರಾಣಿಬೆನ್ನೂರು ತಾಲೂಕಿನ ಹೊಸ ಚಂದಾಪುರ ಗ್ರಾಮದಲ್ಲಿ ತುಂಗಭದ್ರಾ ನದಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಚಿಕ್ಕಕುರುವತ್ತಿ ಗ್ರಾಪಂ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ವಿಳಂಬ ಆರೋಪ

Sep 25 2024, 12:59 AM IST
ತಾಲೂಕಿನ ಸಿರವಾಸೆ ಗ್ರಾಮ ಪಂಚಾಯಿತಿ ಕಳೆದ ಎರಡೂವರೆ ದಶಕಗಳಿಂದ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಗೊಳಿಸದೇ ಸತಾಯಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಸಿಪಿಐ ನೇತೃತ್ವದಲ್ಲಿ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಭೂಮಿ ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ನಿವೇಶನ ಹಂಚಿಕೆ: ಬಸ್ತಿ ರಂಗಪ್ಪ

Sep 23 2024, 01:17 AM IST
ಇಂದಿನ ದಿನಮಾನದಲ್ಲಿ ಎಲ್ಲರೂ ಒಂದು ಸ್ವಂತ ಸೂರನ್ನು ಹೊಂದಬೇಕು ಎನ್ನುವುದು ನಮ್ಮ ಜೀವಿತದ ಜೀವಮಾನದ ಕೊನೆ ಆಸೆ. ಈ ಕನಸನ್ನು ಸಾಕಾರ ಮಾಡುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆ ಹಾಕಿರುವ ಸಂಘವು ಪಟ್ಟಣದ ವ್ಯಾಪ್ತಿಯಲ್ಲಿ ಒಂದೂವರೆ ಎಕರೆ ಕೃಷಿ ಜಮೀನನ್ನು ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ಶ್ರೀಸಾಮಾನ್ಯರ ಕೈಗೆಟಕುವ ದರದಲ್ಲಿ ನಿವೇಶನ ವಿತರಣೆ ಮಾಡಲು ತೀರ್ಮಾನಿಸಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved