• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಧರಗಡ್ಡೆಯ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲು ಆಗ್ರಹ

Sep 19 2024, 01:54 AM IST
ನಿವೇಶನಗಳ ಹಂಚಿಕೆಯಲ್ಲಿ ಈಗಾಗಲೇ ಸಾಕಷ್ಟು ವಿಳಂಬವಾಗಿದೆ.

ಕೆಐಎಡಿಬಿ ಸಿಎ ನಿವೇಶನ ಹಂಚಿಕೆ : ಮಲ್ಲಿಕಾರ್ಜುನ ಖರ್ಗೆ, ಎಂ.ಬಿ. ಪಾಟೀಲ್‌ ವಿರುದ್ಧ ಆರೋಪ

Sep 03 2024, 01:33 AM IST
ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ನಿಯಮ ಉಲ್ಲಂಘನೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಮತ್ತು ಎಂ.ಬಿ. ಪಾಟೀಲ್‌ ಜತೆ ಸಂಬಂಧ ಹೊಂದಿರುವವರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಜ್ಯಪಾಲರು ಸರ್ಕಾರದಿಂದ ಸ್ಪಷ್ಟನೆ ಕೋರಿದ್ದಾರೆ.

ನಿಯಮ ಉಲ್ಲಂಘಿಸಿ ಹಂಚಿಕೆಯಾದ ನಿವೇಶನ ರದ್ದು

Aug 06 2024, 12:33 AM IST
ಕನ್ನಡ ಪ್ರಭ ವಾರ್ತೆ ಬಾಗಲಕೋಟೆ ಬಾಗಲಕೋಟ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆ ಮಾಡಲಾದ ನಿವೇಶನ ಹಂಚಿಕೆಯಲ್ಲಿ ನಿಯಮಗಳ ಉಲ್ಲಂಘನೆ ಆಗಿರುವ ನಾಲ್ಕು ಪ್ರಕರಣಗಳನ್ನು ರದ್ದುಗೊಳಿಸುವಂತೆ ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಬಿಟಿಡಿಎ ಮುಖ್ಯ ಎಂಜಿನಿಯರ್‌ ನಿರ್ದೇಶನ ನೀಡಿದ್ದಾರೆ.

ನಿವೇಶನ ಹಂಚಿಕೆಯಲ್ಲಾದ ಲೋಪದೋಷ ಸರಿಪಡಿಸಲು ಆಗ್ರಹ

Aug 02 2024, 12:53 AM IST
ಅಜ್ಜಂಪುರ, 2000-2001 ನೇ ಸಾಲಿನ ನಿವೇಶನಗಳ ಹಂಚಿಕೆಯಲ್ಲಾದ ಲೋಪದೋಷ ಸರಿಪಡಿಸಿ, ಮೂಲ ಫಲಾನುಭವಿಗಳಿಗೆ ನಿವೇಶನ ವಿತರಿಸಬೇಕು ಎಂದು ತಾಲೂಕಿನ ಮುಗಳಿ ಗ್ರಾಮದ ನಿವೇಶನ ವಂಚಿತರು ಒತ್ತಾಯಿಸಿದ್ದಾರೆ.

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ - ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಕೋರಿ ರಾಜ್ಯಪಾಲರಿಗೆ ಅರ್ಜಿ

Jul 27 2024, 01:50 AM IST

 ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಲು ಪ್ರಾಸಿಕ್ಯೂಷನ್‌ ಅನುಮತಿಗಾಗಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ವಿರುದ್ಧದ ಹೋರಾಟ ತೀವ್ರ : ಮೈಸೂರಿಗೆ ಬಿಜೆಪಿ ನಡಿಗೆ ಪಕ್ಕಾ

Jul 26 2024, 01:40 AM IST
ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ವಿರುದ್ಧದ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದು, ಮುಂದಿನ ವಾರದಲ್ಲಿ ಪಾದಯಾತ್ರೆ ಆರಂಭವಾಗುವ ಸಾಧ್ಯತೆಯಿದೆ.

ವಾಲ್ಮೀಕಿ, ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಗದ್ದಲಕ್ಕೆ ಮುಂಗಾರು ಕಲಾಪವೇ ಬಲಿ!

Jul 26 2024, 01:40 AM IST
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಪಟ್ಟು ಬಿಡದ ಹಿನ್ನೆಲೆಯಲ್ಲಿ ವಿಧಾನಮಂಡಲದಲ್ಲಿ ಕೋಲಾಹಲ ಸೃಷ್ಟಿಯಾಗಿ ಕೊನೆಗೆ ಉಭಯ ಸದನಗಳ ಕಲಾಪವೇ ಬಲಿಯಾಯಿತು.

ನಿವೇಶನ ಹಂಚಿಕೆಯಲ್ಲಿ ಭಾರೀ ಗೋಲ್ಮಾಲ್‌:

Jul 20 2024, 12:47 AM IST
ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಐಡಿಎಸ್ಎಂಟಿ ಯೋಜನೆ ಅಡಿಯಲ್ಲಿ ನಿವೇಶ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆ ಕೇಸಲ್ಲಿ ನಮ್ಮ ತಪ್ಪಿಲ್ಲ: ಕಾಂಗ್ರೆಸ್‌

Jul 19 2024, 01:46 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದೇ ಮುಲಾಜಿಲ್ಲದೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದಸ್ಯರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಕೋರ್ಟ್‌ ತೀರ್ಪಿನಂತೆ ಅರ್ಹರಿಗೆ ನಿವೇಶನ ಹಂಚಿಕೆಗೆ ಕ್ರಮ: ಸೂಡಾ ಅಧ್ಯಕ್ಷ ಹೆಚ್.ಎನ್.ಸುಂದರೇಶ್ ಸ್ಪಷ್ಟನೆ

Jul 07 2024, 01:23 AM IST
ನ್ಯಾಯಾಲಯದ ಈ ಆದೇಶಕ್ಕೆ ಮೊದಲು, ಲೋಕಾಯುಕ್ತರ ತನಿಖಾ ವರದಿಯ ನಂತರ, ಪ್ರಾಧಿಕಾರದ ಸಭೆಯ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ಸಮಿತಿಯಲ್ಲಿ ವಿಸ್ತೃತವಾಗಿ ಸಮಾಲೋಚನೆ ನಡೆಸಿ, ವಾಜಪೇಯಿ ಬಡಾವಣೆಗೆ ಅರ್ಹರನ್ನು ಆಯ್ಕೆ ಮಾಡಲಾಗಿತ್ತು.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved