• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಕೆಗೆ ಸಹಾಯಧನ

Sep 01 2024, 01:52 AM IST
ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆಕ್ಟೇರ್‌ ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್‌ ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲ ವರ್ಗದ ರೈತರಿಗೆ 2 ಹೆಕ್ಟೇರ್‌ ವರೆಗೆ ಶೇ.90 ಹಾಗೂ 2 ಹೆ. ಮೇಲ್ಪಟ್ಟು 5 ಹೆಕ್ಟೇರ್‌ ವರೆಗೆ ಶೇ. 45 ಸಹಾಯಧನ ನೀಡಲಾಗುವುದು.

ನೀರಾವರಿ ಇಲಾಖೆ ಹುದ್ದೆ ಗೋಲ್ಮಾಲ್‌ ಬಯಲಿಗೆಳೆದಿದ್ದ ''''ಕನ್ನಡಪ್ರಭ''''

Sep 01 2024, 01:48 AM IST
"Kannadaprabha " who had revealed the post of Irrigation Department in Golmal.

ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಶಾಸಕ ಸವದಿ

Sep 01 2024, 01:46 AM IST
ರಾಜ್ಯದಲ್ಲಿ ಅತಿ ದೊಡ್ಡ ಏತ ನೀರಾವರಿ ಯೋಜನೆಗಳಲ್ಲಿ ಒಂದಾದ ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಐಗಳಿ ಕ್ರಾಸ್ ಬಳಿ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.

ನೀರಾವರಿ ಇಲಾಖೆ ಹುದ್ದೆಗಳ ಅಕ್ರಮ: ‘ಕನ್ನಡಪ್ರಭ’ ಬಯಲಿಗೆಳೆದ ಹಗರಣ - 48 ಮಂದಿಯ ಬಂಧನ

Sep 01 2024, 01:46 AM IST
ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ಸರಣಿ ವರದಿಗಳು ಮತ್ತು ನೊಂದ ಅಭ್ಯರ್ಥಿಗಳ ದೂರಿನ ಮೇರೆಗೆ ನೀರಾವರಿ ಇಲಾಖೆಯಲ್ಲಿ ನಡೆದಿದ್ದ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕದಲ್ಲಿ ನಡೆದಿದ್ದ ಅಕ್ರಮ ಬೆಳಕಿಗೆ ಬಂದಿದ್ದು, 48 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಣ್ಣ ನೀರಾವರಿ ಕಚೇರಿ ನಾಗಮಂಗಲಕ್ಕೆ ವರ್ಗಾವಣೆಗೆ ಖಂಡನೆ

Aug 31 2024, 01:41 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಚೆಲುವರಾಯಸ್ವಾಮಿಗೆ ತೀರಾ ಹಿನ್ನಡೆಯಾಗಿದೆ. ಮರೆಮಾಚಲು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ನಾಗಮಂಗಲಕ್ಕಿಂತ ಹೆಚ್ಚು ಮತಗಳನ್ನು ಕಾಂಗ್ರೆಸ್‌ಗೆ ನೀಡಿದ ತಾಲೂಕಿನ ಜನರಿಗೆ ಮೋಸಮಾಡಲು ಹೊರಟಿರುವುದು ಸರಿಯಲ್ಲ.

ರೈತನಿಗೆ ಕಿರುಕುಳ ಖಂಡಿಸಿ ನೀರಾವರಿ ಇಲಾಖೆಗೆ ಮುತ್ತಿಗೆ

Aug 29 2024, 12:52 AM IST
ನಾಲ್ಕುದುರೆ ಗ್ರಾಮದಲ್ಲಿ ಪೈಪ್‌ ಲೈನ್ ಅಳವಡಿಸಲು ರೈತನಿಗೆ ಅಡ್ಡಿಪಡಿಸಿದ್ದಲ್ಲದೇ, ಆತನ ಆರೋಗ್ಯ ಹದಗೆಡಲು ನೀರಾವರಿ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ಚನ್ನಗಿರಿ ತಾಲೂಕಿನ ಪ್ರಮುಖ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆ ಕೆರೆಗಳಿಗೆ ನೀರು ಹರಿಸದಿದ್ರೆ ಹೋರಾಟ

Aug 27 2024, 01:45 AM IST
ಚನ್ನಗಿರಿ ತಾಲೂಕಿನ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಸಾಸಿವೆಹಳ್ಳಿ ಏತನೀರಾವರಿ ಯೋಜನೆಗೆ ಒಳಪಡುವ ಎಲ್ಲ ಕೆರೆಗಳಿಗೆ ಮುಂದಿನ ಎರಡು-ಮೂರು ದಿನಗಳಲ್ಲಿ ನೀರು ಹರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಏತ ನೀರಾವರಿ ಪುನಶ್ಚೇತನಗೊಳಿಸಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಪ್ರಯತ್ನ: ನರೇಂದ್ರಸ್ವಾಮಿ

Aug 26 2024, 01:37 AM IST
ಹಲಗೂರು ಭಾಗದಲ್ಲಿ ತೊರೆಕಾಡನಹಳ್ಳಿಯಲ್ಲಿ ಬಳಿ ಶಿಂಷಾ ನದಿ ಪಾತ್ರದಲ್ಲಿ ಒಂದು ಬ್ಯಾರೇಜ್ ನಿರ್ಮಿಸಿ 26 ಕೆರೆಗಳಿಗೆ ಏತ ನೀರಾವರಿ ಸೇರಿದಂತೆ ಬ್ಯಾಡರಹಳ್ಳಿ ಮಡಳ್ಳಿ ಏತ ನೀರಾವರಿಗಳಲ್ಲಿ ಒಟ್ಟು ಮೂರೂ ಬ್ಯಾರೇಜ್‌ಗಳನ್ನು ನಿರ್ಮಾಣ ಮಾಡಿದ್ದು, ಇವುಗಳನ್ನು ಪುನಶ್ಚೇತನಗೊಳಿಸಿ ಎಲ್ಲಾ ಕೆರೆಗಳಿಗೂ ನೀರು ಒದಗಿಸಿ ರೈತರಿಗೆ ಅನುಕೂಲ ಮಾಡಲಾಗುವುದು.

ಏತ ನೀರಾವರಿ ಕಾಮಗಾರಿ ಅಕ್ಟೋಬರ್ ಅಂತ್ಯಕ್ಕೆ ಪೂರ್ಣ

Aug 23 2024, 01:18 AM IST
ಏತ ನೀರಾವರಿ ಕಾಮಗಾರಿ ಅಕ್ಟೋಬರ್ ಅಂತ್ಯಕ್ಕೆ ಪೂರ್ಣ

ರಾಜ್ಯದ 40 ಕೆರೆಗಳಲ್ಲಿ ಸೌರ ವಿದ್ಯುತ್‌ ಉತ್ಪಾದನೆಗೆ ಸಣ್ಣ ನೀರಾವರಿ ಇಲಾಖೆಯ ಸಿದ್ಧತೆ

Aug 23 2024, 01:10 AM IST
ರಾಜ್ಯದ ಜಲಮೂಲಗಳಲ್ಲಿ ಸೌರಶಕ್ತಿ ಉತ್ಪಾದನಾ ಪ್ಯಾನೆಲ್‌ಗಳನ್ನು ಅಳವಡಿಸಿ ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆಯ 40 ಕೆರೆಗಳ ಪಟ್ಟಿ ಸಿದ್ಧಪಡಿಸಲಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved