• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏತ ನೀರಾವರಿ ಯೋಜನೆಗಳ ಪುನಶ್ಚೇತನಕ್ಕೆ ಒತ್ತು: ಶಾಸಕ ಕೆ.ಎಂ.ಉದಯ್

Aug 22 2024, 12:53 AM IST
ಈಗಾಗಲೇ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ. ಕೆರೆಗಳ ಪುನಶ್ಚೇತನಕ್ಕೂ ಆದ್ಯತೆ ನೀಡಲಾಗಿದೆ. ಇದರಿಂದ ಕ್ಷೇತ್ರದ ರೈತರ ಬಹುದಿನಗಳ ಕನಸು ಈಡೇರಲಿದೆ.

ಏತ ನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ : ಶಾಸಕ ಎ.ಮಂಜು

Aug 18 2024, 01:56 AM IST

ಅಡಿಕೆ ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ ದೊರೆಯಲಿದೆ. ಹಣ ಬಿಡುಗಡೆಯಾಗಿದ್ದು ಭೂಮಿ ನೀಡಿರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದರು.

ಸಿಂಗಟಾಲೂರು ನೀರಾವರಿ ಯೋಜನೆಯ ಟಿಸಿ ಬಳಿ ವಿದ್ಯುತ್‌ ಅವಘಡ

Aug 16 2024, 12:51 AM IST
ಘಟನಾ ಸ್ಥಳಕ್ಕೆ ಆಗಮಿಸಿದ ವಿದ್ಯುತ್‌ ತಾಂತ್ರಿಕ ತಜ್ಞರ ತಂಡವು ಪರಿಶೀಲಿಸುತ್ತಿದೆ.

ಸಣ್ಣ ನೀರಾವರಿ ಉಪ ವಿಭಾಗ ಕಚೇರಿ ನಾಗಮಂಗಲಕ್ಕೆ ವರ್ಗ: ಕಾಂಗ್ರೆಸ್ ಸಮರ್ಥನೆಗೆ ಜೆಡಿಎಸ್ ಖಂಡನೆ

Aug 15 2024, 01:46 AM IST
ಬೂಕನಕೆರೆ ಹೋಬಳಿಯಲ್ಲಿ ಸಣ್ಣ ನೀರಾವರಿ ಇಲಾಖೆ ಇರುವುದಕ್ಕೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ವಿಜಯ ಭಾಸ್ಕರ್ ಆಕ್ಷೇಪಿಸಿದ್ದಾರೆ. ಅದನ್ನೆ ನೆಪವಾಗಿರಿಸಿ ಸಚಿವ ಎನ್.ಚಲುವರಾಯಸ್ವಾಮಿ ನಮ್ಮ ತಾಲೂಕಿನ ಕಚೇರಿಯನ್ನು ತಮ್ಮ ಸ್ವ-ಕ್ಷೇತ್ರಕ್ಕೆ ಕಿತ್ತುಕೊಂಡು ಹೋಗುವ ಬದಲು ಅದನ್ನು ಕೆ.ಆರ್.ಪೇಟೆ ಪಟ್ಟಣಕ್ಕೆ ವರ್ಗಾಯಿಸಬಹುದಿತ್ತು.

ಆಡಳಿತಾತ್ಮಕ ದೃಷ್ಟಿಯಿಂದ ಸಣ್ಣ ನೀರಾವರಿ ಇಲಾಖೆ ಕಚೇರಿ ನಾಗಮಂಗಲಕ್ಕೆ ಸ್ಥಳಾಂತರ

Aug 14 2024, 12:58 AM IST
ತಾಲೂಕಿನ ಬೂಕನೆಕೆರಯಲ್ಲಿದ್ದ ಸಣ್ಣ ನೀರಾವರಿ ಇಲಾಖೆ ಕೆ.ಆರ್.ಪೇಟೆ, ನಾಗಮಂಗಲ ಮತ್ತು ಪಾಂಡವಪುರ ತಾಲೂಕು ಸೇರಿ ಒಟ್ಟು ಮೂರು ತಾಲೂಕುಗಳ ಕ್ಷೇತ್ರ ವ್ಯಾಪ್ತಿ ಹೊಂದಿದೆ. ಮೊದಲು ಮಂಡ್ಯ ತಾಲೂಕು ದುದ್ದ ವ್ಯಾಪ್ತಿಯಲ್ಲಿ ಇಲಾಖೆ ಕಚೇರಿ ಇತ್ತು. ಆನಂತರ ತಾಲೂಕಿನ ಬೂಕನಕೆರೆಗೆ ಸ್ಥಳಾಂತರಗೊಂಡಿತ್ತು.

ಭರ್ತಿಯಾಗದ ಕೆರೆಕಟ್ಟೆ, ಏತ ನೀರಾವರಿ ಯೋಜನೆಗಳೇ ಆಸರೆ

Aug 14 2024, 12:47 AM IST
ಹಾನಗಲ್ಲ ತಾಲೂಕಿನಲ್ಲಿ ಒಂದೂವರೆ ತಿಂಗಳು ಭರಪೂರ ಮಳೆಯಾಗಿದೆ. ಆದರೆ, ನೀರಾವರಿ ಕೆರೆಗಳಿಗೆ ಮಾತ್ರ ಬಾಳಂಬೀಡ ಹಾಗೂ ಹಿರೇಕಾಂಸಿ ಸೇರಿದಂತೆ ಏತ ನೀರಾವರಿ ಯೋಜನೆಗಳಿಂದ ಹರಿಸಿದ ನೀರೇ ಆಸರೆಯಾಗಿದೆ.

ಆಣೂರು, ಬುಡಪನಹಳ್ಳಿ ನೀರಾವರಿ ಯೋಜನೆ ವ್ಯಾಪ್ತಿಯ ಕೆರೆಗಳ ತುಂಬಿಸಲು ಆಗ್ರಹ

Aug 13 2024, 01:05 AM IST
ಆಣೂರು ಮತ್ತು ಬುಡಪನಹಳ್ಳಿ ನೀರಾವರಿ ಯೋಜನೆಗೆ ಸಂಬಂಧಪಟ್ಟ ಎಲ್ಲಾ ಕೆರೆಗಳನ್ನುಸಮರ್ಪಕವಾಗಿ ತುಂಬಿಸುವಂತೆ ಕೆಲವೆಡೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿ ತಮ್ಮ ಜಮೀನುಗಳಿಗೆ ನೀರು ಹಾಯಿಸಿಕೊಳ್ಳುತ್ತಿದ್ದು ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮನವಿ ಸಲ್ಲಿಸಿದರು.

ನೀರಾವರಿ ಇಲಾಖೆಯಲ್ಲಿನ ವ್ಯಾಪಕ ಭ್ರಷ್ಟಾಚಾರ, ಕಳಪೆ ಕಾಮಗಾರಿಗೆ ಖಂಡನೆ

Aug 13 2024, 12:50 AM IST
ಗುತ್ತಿಗೆದಾರರು ಮತ್ತು ಎಂಜಿನಿಯರು ಪರಸ್ಪರ ಶಾಮೀಲಾಗಿ ಕಳಪೆ ಕಾಮಗಾರಿ ನಡೆಸಿದ್ದಾರೆ. ಗುಣಮಟ್ಟದ ಕಬ್ಬಿಣ ಬಳಕೆ, ನಿಗ್ರಾವಲ್ ಮಣ್ಣನ್ನು ಬಳಸುತ್ತಿಲ್ಲ. ಈಗಾಗಲೇ ಲೈನಿಂಗ್ ಕಿತ್ತು ಹೋಗುತ್ತಿದೆ. ಕಾಮಗಾರಿ ಹೆಸರಿನಲ್ಲಿ ರೈತರ ತೆರಿಗೆ ಹಣವನ್ನು ಲೂಟಿ ಮಾಡಲಾಗುತ್ತಿದೆ.

ಹುದ್ದೆಗಳ ಸಮೇತ ಸಣ್ಣ ನೀರಾವರಿ ಇಲಾಖೆ ಉಪ ವಿಭಾಗದ ಕಚೇರಿ ನಾಗಮಂಗಲ ಕೇಂದ್ರಕ್ಕೆ ವರ್ಗ

Aug 13 2024, 12:49 AM IST
ಸಚಿವರಾದ ಆರಂಭದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ನಾನೆಂದೂ ಪಕ್ಷ ರಾಜಕಾರಣ ಮಾಡುವುದಿಲ್ಲ. ಸಚಿವನಾದ ನಾನು ಜಿಲ್ಲೆಯ ಎಲ್ಲಾ ತಾಲೂಕುಗಳ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ಹೇಳಿದ್ದರು. ಈಗ ತಾವು ಆಡಿದ ಮಾತನ್ನು ಮರೆತು ಸಣ್ಣಪುಟ್ಟ ವಿಚಾರಗಳಲ್ಲೂ ಕ್ಷೇತ್ರದ ಶಾಸಕರ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.

ತಿಮ್ಮಾಪುರ ಏತ ನೀರಾವರಿಯಿಂದ 34 ಸಾವಿರ ಎಕರೆ ನೀರಾವರಿ ಸೌಲಭ್ಯ

Aug 11 2024, 01:36 AM IST
34 Thoksand Acres Irrigation Facility from Thimmapura Eta Irrigation
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved