• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಾ ಬರಕ್ಕೆ ತುತ್ತಾಗುತ್ತಿರುವ ಬಯಲು ಸೀಮೆಗೆ ಶಾಶ್ವತ ನೀರಾವರಿ ಕಲ್ಪಿಸಿ: ಸುಧಾಕರ್‌

Jul 23 2024, 01:51 AM IST
ಬಯಲು ಸೀಮೆಯ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳು ಸದಾ ಬರಕ್ಕೆ ತುತ್ತಾಗುತ್ತಿದ್ದು, ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು ಎಂದು ಸಂಸದ ಡಾ। ಕೆ.ಸುಧಾಕರ್‌ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಏತ ನೀರಾವರಿ ನೀರುಗಂಟಿ ಬಾಕಿ ವೇತನ ನೀಡಲು ಒತ್ತಾಯ

Jul 22 2024, 01:20 AM IST
ನೀರಗಂಟಿಗಳಿಗೆ ಕಳೆದ ಎರಡು ವರ್ಷದಿಂದ ವೇತನ ನೀಡದೆ ಗುತ್ತಿಗೆದಾರರು ದುಡಿಸಿಕೊಳ್ಳುತ್ತಿದ್ದಾರೆ.

ನೀರಾವರಿ ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ವಿಫಲ

Jul 21 2024, 01:17 AM IST
ಮೂರೂ ಜಿಲ್ಲೆಯ ೧೫ ಶಾಸಕರು, ೫ ವಿಧಾನ ಪರಿಷತ್ ಸದಸ್ಯರು ಹಾಗೂ ೩ ಮಂದಿ ಲೋಕಸಭಾ ಸದಸ್ಯರಾದ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಗ್ಗಟಾಗಿ ಸರ್ಕಾರದ ಒತ್ತಡ ತಂದು ಜಿಲ್ಲೆಗೆ ಶಾಶ್ವತ ನೀರಾವರಿ ತರಲು ವಿಫಲರಾಗಿದ್ದಾರೆ ಎಂಬುದು ಪ್ರತಿಭಟನಾಕಾರರ ಆರೋಪ.

ಸರ್ವೇ ಲೋಪ, ನೀರಾವರಿ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ: ಶಾಸಕ ಕೆ.ಎಂ.ಉದಯ್

Jul 20 2024, 12:54 AM IST
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಧಿಕಾರವಧಿಯ ನಂತರ ಆತಗೂರು ಹೋಬಳಿಯ ರೈತರ ಜಮೀನುಗಳ ಮರು ಸರ್ವೇ ಕಾರ್ಯದಲ್ಲಿ ಸಾಕಷ್ಟು ಲೋಪ ದೋಷಗಳು ಉಂಟಾಗಿವೆ. ಇದರಿಂದ ರೈತರು ದಿನನಿತ್ಯ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಹಾಗೂ ಸರ್ವೆ ಕಚೇರಿಗಳಿಗೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸದನದಲ್ಲಿ ಮೌನ ಮುರಿದು ನೀರಾವರಿಗಾಗಿ ಧ್ವನಿ ಎತ್ತಿ: ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆಂಜನೇಯ ರೆಡ್ಡಿ

Jul 19 2024, 12:48 AM IST
ಶಾಸಕರು, ಸಂಸದರು, ಮೌನ ಮುರಿದು ನೀರಾವರಿಗಾಗಿ ಮಾತನಾಡಬೇಕು. ಸಂಘಟನಾತ್ಮಕವಾಗಿ ಎಲ್ಲರೂ ಒಗ್ಗೂಡಿ ಒಕ್ಕೊರಲಿನಿಂದ ಧ್ವನಿ ಎತ್ತಬೇಕು ಎಂದು ನೀರಾವರಿ ಹೋರಾಟಗಾರ ಮತ್ತು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಆಗ್ರಹಿಸಿದರು. ಕುಂದಾಣದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದರು.

ಒತ್ತುವರಿ ಜಾಗವನ್ನು ಸರ್ವೇ ಮಾಡಿದ ನೀರಾವರಿ ಇಲಾಖೆ

Jul 17 2024, 12:51 AM IST
ಸಮೀಪದ ಮಸಣಾಪುರ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಕಾವೇರಿ ನೀರಾವರಿ ನಿಯಮಿತ ನಿಗಮಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಮಂಗಳವಾರ ಕಂದಾಯ, ನೀರಾವರಿ ಇಲಾಖೆ ಹಾಗೂ ಸರ್ವೇ ಇಲಾಖೆಯ ತಂಡ ಗ್ರಾಮಸ್ಥರ ಸಮ್ಮುಖದಲ್ಲಿ ಸರ್ವೇ ನಡೆಸಿದರು.

ಚಿಕ್ಕಬಳ್ಳಾಪುರ : ಶಾಶ್ವತ ನೀರಾವರಿ ಯೋಜನೆಗೆ ಜಿಲ್ಲೆಯವರೇ ಅಡ್ಡಗಾಲು

Jul 14 2024, 01:38 AM IST
ಬಯಲು ಸೀಮೆಯ ಜಿಲ್ಲೆಗಳ ನೀರಾವರಿ ಸಮಸ್ಯೆ ಮತ್ತು ಶಾಶ್ವತವಾಗಿ ನೀರಾವರಿ ಮಾಡುವ ಬಗ್ಗೆ ಅಧಿವೇಶನದಲ್ಲಿ ಪ್ರಶ್ನಿಸಿದಾಗ ಜಿಲ್ಲೆಯವರೇ ಆದ ಮಂತ್ರಿ ಕೃಷ್ಣ ಭೈರೇಗೌಡರು ಅಡ್ಡಗಾಲು ಹಾಕಿದರು. ಈ ಬಾರಿ ಅಧಿವೇಶನದಲ್ಲಿ ಮತ್ತೆ ಶಾಶ್ವತ ನೀರಾವರಿ ಬಗ್ಗೆ ಧ್ವನಿ ಎತ್ತುತ್ತೇನೆ

ಸಿಂಗಟಾಲೂರು ನೀರಾವರಿ ಯೋಜನಾ ವ್ಯಾಪ್ತಿಯಲ್ಲಿ ಸೋಲಾರ್‌ಗೆ ಭೂಮಿ ಮಂಜೂರಾತಿ ರದ್ದು?

Jul 14 2024, 01:35 AM IST
ಸಿಂಗಟಾಲೂರು ಏತ ನೀರಾವರಿ ಯೋಜನೆ ಪ್ರದೇಶ ವ್ಯಾಪ್ತಿಯಲ್ಲಿ ಸೋಲಾರ್ ಕಂಪನಿಗೆ ನೀಡಲು ಭೂ ಪರಿವರ್ತನೆ ಮಾಡದಂತೆ ಇಂಧನ ಅಭಿವೃದ್ಧಿ ನಿಗಮ ಹಾಗೂ ಕೊಪ್ಪಳ ಜಿಲ್ಲಾಧಿಕಾರಿಗೆ ಕರ್ನಾಟಕ ನೀರಾವರಿ ನಿಗಮ ಪತ್ರ ಬರೆದಿದೆ.

ತುಂಗಭದ್ರಾ, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗಳಲ್ಲಿ ಎಚ್‌.ಪಿ.ರಾಜೇಶ್‌ ಕೊಡುಗೆ ಅಪಾರ

Jul 13 2024, 01:41 AM IST

ಕ್ಷೇತ್ರದಲ್ಲಿ ಜಾರಿಯಾದ ಎರಡು ಮಹತ್ವದ ನೀರಾವರಿ ಯೋಜನೆಗಳಾದ 57  ಕೆರೆಗಳಿಗೆ ತುಂಗಭದ್ರಾ ನೀರು ತುಂಬಿಸುವ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯಲ್ಲಿ ಮಾಜಿ ಶಾಸಕ ಎಚ್.ಪಿ.ರಾಜೇಶ್ ಕೊಡುಗೆ ಅಪಾರವಾಗಿದೆ 

ನೀರಾವರಿ ಯೋಜನೆ ಅಭಿವೃದ್ಧಿಗೊಳಿಸುವಲ್ಲಿ ನಿರ್ಲಕ್ಷ್ಯ

Jul 12 2024, 01:35 AM IST
ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ. ಕೆ. ಸುರೇಶ್ ಮಾಗಡಿ ತಾಲೂಕಿಗೆ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved