• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಲಕ್ಕೆ ನೀರು ನುಗ್ಗುತ್ತಿರುವುದಕ್ಕೆ ಬೇಸರ, ನೀರಾವರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ

Jun 29 2024, 12:40 AM IST
ಮುಂಡರಗಿ ತಾಲೂಕಿನ ಹಮ್ಮಿಗಿ ಭಾಗದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆ ಮುಖ್ಯ ಕಾಲುವೆಯಲ್ಲಿ ನೀರು ತುಂಬಿ ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತಿದ್ದ ಹಮ್ಮಿಗಿ ರೈತ ಶಿವರಾಜ ಹೊಳೆಯಾಚಿ ಎಂಬವರು ಬುಧವಾರ ನೀರಾವರಿ ಇಲಾಖೆಯ ಕಾರ್ಯಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವೆಂಕಟೇಶ್ವರ ಏತ ನೀರಾವರಿ ಉದ್ಘಾಟಿಸಿದ ಸಚಿವ ತಿಮ್ಮಾಪುರ

Jun 29 2024, 12:36 AM IST
ವೆಂಕಟೇಶ್ವರ ಏತ ನೀರಾವರಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸಮೀಪದ ಕುಲಹಳ್ಳಿಯಲ್ಲಿರುವ ಏತ ನೀರಾವರಿ ಕೇಂದ್ರದಲ್ಲಿ ನೀರು ಪೂರೈಕೆಯ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.

ನೀರಾವರಿ ಪರಿಕರ ಪಡೆಯುವ ಕಾಲಮಿತಿ 7ರಿಂದ 5 ವರ್ಷಕ್ಕೆ ಇಳಿಕೆ: ಕೃಷಿ ಸಚಿವ

Jun 28 2024, 02:17 AM IST
ಈ ಮೊದಲು ಒಮ್ಮೆ ನೀರಾವರಿ ಪರಿಕರ ಸವಲತ್ತು ಪಡೆದರೆ ಮತ್ತೊಮ್ಮೆ ಇದೇ ಸೌಲಭ್ಯ ಪಡೆಯಲು ಏಳು ವರ್ಷ ಕಾಯಬೇಕಿತ್ತು. ಇನ್ಮುಂದೆ ಅದನ್ನು ಐದು ವರ್ಷಗಳಿಗೆ ಇಳಿಕೆ ಮಾಡಲಾಗುತ್ತಿದೆ.

ಅವಿಭಜಿತ ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಿ

Jun 28 2024, 12:49 AM IST
ಪ್ರತಿವರ್ಷ ಕೆಂಪೇಗೌಡರ ಜಯಂತಿ ಆಚರಿಸುವ ಮೂಲಕ ಸಮುದಾಯ ಸಂಘಟಿಸಲು ಚೈತನ್ಯ, ಪರಸ್ಪರ ಪ್ರೀತಿ, ವಿಶ್ವಾಸ, ಸೌಹಾರ್ಧತೆಗೆ ಪೂರಕವಾಗುವ ದೆಸೆಯಲ್ಲಿ ಆರ್ಥಪೂರ್ಣ ಆಚರಣೆಯಾಗಿದೆ. ಪ್ರತಿಯೊಬ್ಬರು ನಾಡು-ನುಡಿಯ ಅಭಿವೃದ್ದಿಗಾಗಿ ಶ್ರಮಿಸಬೇಕು,

ನೀರಾವರಿ ಸಲಹಾ ಸಮಿತಿ ಸಭೆಗೆ ರೈತರನ್ನು ಆಹ್ವಾನಿಸಲು ಆಗ್ರಹ

Jun 27 2024, 01:05 AM IST
ನೀರಾವರಿ ಸಲಹಾ ಸಮಿತಿ ಸಭೆಗೆ ರೈತರು ಹಾಗೂ ರೈತ ಸಂಘದವರನ್ನು ಕರೆಯದೆ ಕೇವಲ ಅಧಿಕಾರಿಗಳು ಮತ್ತು ರಾಜಕಾರಣಿಗಳು ನಿರ್ಧಾರ ಕೈಗೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದ್ದು, ರೈತ ಸಂಘವನ್ನು ಕಡೆಗಣಿಸಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ.

ನೀರಾವರಿ ಯೋಜನೆಗೆ ಸರ್ಕಾರದಿಂದ 200 ಕೋಟಿ ರು. ಅಧಿಕ ಅನುದಾನ ಬಿಡುಗಡೆ

Jun 26 2024, 12:43 AM IST
ಮದ್ದೂರು ತಾಲೂಕಿನಲ್ಲಿ ಪ್ರಸ್ತುತ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಮುಂದೆ ಕೈಗೊಳ್ಳಬೇಕಾದ ನೀರಾವರಿಗೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜತೆಯಲ್ಲಿ ಚರ್ಚೆ ನಡೆಸಿದ್ದು, ಹಂತ ಹಂತವಾಗಿ ನೀರಾವರಿ ಯೋಜನೆ ಪೂರ್ಣಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.

ಉಮ್ರಾಣಿ ಏತ ನೀರಾವರಿ ಸಮಸ್ಯೆಗಳ ಚರ್ಚೆಗೆ ಶೀಘ್ರ ಸಭೆ

Jun 23 2024, 02:10 AM IST
ರಾಜ್ಯದಲ್ಲಿಯೇ ಯಶಸ್ವಿ ನೀರಾವರಿ ಯೋಜನೆಯಾಗಿದ್ದ ಉಬ್ರಾಣಿ- ಅಮೃತಾಪುರ ಏತನೀರಾವರಿ ಯೋಜನೆ ಪ್ರಾರಂಭದ ದಿನಗಳಲ್ಲಿ ಎಲ್ಲ ಕೆರೆಗಳಿಗೂ ಸಮರ್ಪಕ ನೀರು ಹರಿಯುತ್ತಿತ್ತು. ಬರಬರುತ್ತಾ ಈ ಭಾಗದ ರೈತರ ಸ್ವಾರ್ಥದಿಂದ ಹದಗೆಡುತ್ತಿದೆ. ತಾಂತ್ರಿಕ ತೊಂದರೆ ಮತ್ತು ರೈತರೇ ಸೃಷ್ಠಿ ಮಾಡಿಕೊಂಡಿರುವ ತೊಂದರೆಗಳಿಂದ ಈ ಯೋಜನೆಯ ಕೆರೆಗಳಿಗೆ ನೀರು ತುಂಬುತ್ತಿಲ್ಲ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.

ರಾಜ್ಯ ಸರ್ಕಾರ ನೀರಾವರಿ ವಿದ್ಯುತ್‌ಗೆ ಆದ್ಯತೆ ನೀಡಬೇಕು

Jun 19 2024, 01:07 AM IST
ನೀರಾವರಿ ವಿದ್ಯುತ್‌ಗೆ ಆದ್ಯತೆ ನೀಡುವ ಇಚ್ಛಾಶಕ್ತಿ ಸರಕಾರಗಳಿಗೆ ಬೇಕು, ನೀರಾವರಿಯ ಅಭಿವೃದ್ಧಿಯಲ್ಲಿ ದೊಡ್ಡ ಹೆಜ್ಜೆ ಹಾಕಿದ ನೂತನ ಸಂಸದ ಬಸವರಾಜ ಬೊಮ್ಮಾಯಿ ಕರ್ನಾಟಕದ ಏಕೈಕ ನದಿ ಜೋಡಣೆಯಾದ ಬೇಡ್ತಿ ವರದಾ ನದಿ ಜೋಡಣೆಗೆ ಮೊದಲ ಆದ್ಯತೆ ನೀಡಬೇಕು.

ನೀರಾವರಿ ಯೋಜನೆ ಪೂರ್ಣಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ-ಮಾಜಿ ಸಚಿವ ಬಿಸಿಪಾ

Jun 19 2024, 01:01 AM IST
ಹಿರೇಕೆರೂರ ತಾಲೂಕು ಸರ್ವಜ್ಞ ಏತ ನೀರಾವರಿ ಯೋಜನೆ ಪೂರ್ಣಗೊಳಿಸದಿರುವ ಹಾಗೂ ತಾಲೂಕಿನ ಗ್ರಾಮದ ೩೩೫ ಕೋಟಿ ರು.ವೆಚ್ಚದ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸದಿರುವ ಬಗ್ಗೆ ಡಿ.ಕೆ. ಶಿವಕುಮಾರ ಹಾಗೂ ಪ್ರಿಯಾಂಕ ಖರ್ಗೆ ಅವರಿಗೆ ಪತ್ರ ಬರೆಯಲಾಗಿದ್ದು, ಶೀಘ್ರವೇ ಯೋಜನೆಗಳನ್ನು ಸರ್ಕಾರ ಪೂರ್ಣಗೊಳಿಸಿ ತಾಲೂಕಿನ ಜನತೆಗೆ ಅನುಕೂಲ ಮಾಡಿಕೊಡಬೇಕು.

ಸಿಂಗಟಾಲೂರು ಏತ ನೀರಾವರಿ ಯೋಜನೆ: 123 ಎಕರೆಯ ₹8 ಕೋಟಿ ಪರಿಹಾರ ಬಿಡುಗಡೆ

Jun 15 2024, 01:08 AM IST
ಭೂಮಿ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ವಿಚಾರವಾಗಿ, ಈ ಹಿಂದಿನ ಸರ್ಕಾರ ರೈತರ ಕಡತಗಳು ಪದೇಪದೇ ಅಸಿಂಧು ಆಗುತ್ತಿದ್ದವು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 22
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved