ರೈತರ ಬದುಕು ಹಾಳಾಗಿದೆ. ಬೆಳೆಯಲು ಸರಿಯಾದ ವ್ಯವಸ್ಥೆ ಇಲ್ಲ. ನಗರ ಮತ್ತು ಪಟ್ಟಣ ಪ್ರದೇಶಕ್ಕೆ ಹೋಗಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದರೂ ಸಾಕಷ್ಟು ಸಮಸ್ಯೆಗಳಿವೆ. ಚುನಾವಣಾ ಸಂದರ್ಭದಲ್ಲಿ ಬಂದು ಮತ ಹಾಕುತ್ತಿದ್ದಾರೆ. ಇಂತಹ ಮತಗಳನ್ನು ಪಡೆದ ನೀವು ಈ ಜನರ ಬದುಕಿಗೆ ಏನೆಲ್ಲಾ ಸೌಲಭ್ಯ ಕಲ್ಪಿಸಿದ್ದೀರಿ.
ಮಾಜಿ ಪ್ರಧಾನಿ ದೇವೇಗೌಡರು92ವರ್ಷದ ವಯಸ್ಸಿನಲ್ಲಿಯೂ ಜಿಲ್ಲೆಯ ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಳಿ ಗಟ್ಟಿ ಧ್ವನಿಯಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ.