• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ನಿಗಮದ ಕಾರ್ಯವೈಖರಿಗೆ ಶಾಸಕ ಲಮಾಣಿ ಅಸಮಾಧಾನ

Jan 18 2024, 02:02 AM IST
ಶಿರಹಟ್ಟಿ ತಾಲೂಕಿನ ನೀರಾವರಿ ನಿಗಮದ ಅಧಿಕಾರಿಯ ಕಾರ್ಯವೈಖರಿಗೆ ಶಾಸಕ ಡಾ. ಚಂದ್ರು ಲಮಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆರೆಹೊಸಳ್ಳಿ: ಏತ ನೀರಾವರಿ ಯೋಜನೆಗೆ ಶಾಸಕ ಶಿವರಾಮ ಹೆಬ್ಬಾರ್‌ ಚಾಲನೆ

Jan 17 2024, 01:45 AM IST
ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳುವಾಗ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತೊಡಕುಗಳು ಬರುತ್ತವೆ. ಆದರೂ ಅಧಿಕಾರಿಗಳ ಸಹಕಾರದಿಂದ ಎಲ್ಲ ಕಾರ್ಯ ಮಾಡಲಾಗುತ್ತಿದೆ.

ಮಳಲೂರು ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ರೈತ ಸಂಘ ಆಗ್ರಹ

Jan 12 2024, 01:45 AM IST
1600 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲದೆ ಹೋದರೆ ಮುಂಬರುವ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಗೂ ಮೂಡಿಗೆರೆ ಶಾಸಕರ ನಿವಾಸದ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಹೇಳಿದರು.

ಬೋಳಮಾನದೊಡ್ಡಿ ನೀರಾವರಿ ಯೋಜನೆ ವರದಿ ಸಲ್ಲಿಕೆ: ಸಚಿವ ಬೋಸರಾಜು

Jan 10 2024, 01:45 AM IST
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಂಗಟಾಲೂರು ಏತ ನೀರಾವರಿ ಯೋಜನೆ ಕಚೇರಿ ಜಪ್ತಿಗೆ ನ್ಯಾಯಾಲಯ ಆದೇಶ

Jan 06 2024, 02:00 AM IST

ಹೂವಿನಹಡಗಲಿಯ  ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಭೂ ಪರಿಹಾರ ನೀಡದಿರುವ ಹಿನ್ನೆಲೆ ಸಿಂಗಟಾಲೂರು ಯೋಜನೆ ವಿಭಾಗ 1 ಕಚೇರಿ ಜಪ್ತಿಗೆ ಇಲ್ಲಿನ ಸಿವಿಲ್ ಜಡ್ಜ್ ಹಿರಿಯ ಶ್ರೇಣಿ ನ್ಯಾಯಾಲಯ ಆದೇಶಿಸಿದೆ.

ನಾಲೆಗಳಿಗೆ ನೀರು ಹರಿಸುವಂತೆ ಕೆಆರ್‌ಎಸ್‌ ನೀರಾವರಿ ನಿಗಮ ಕಚೇರಿಗೆ ರೈತರ ಮುತ್ತಿಗೆ

Jan 05 2024, 01:45 AM IST
ರಾಜಧಾನಿ ಬೆಂಗಳೂರಿಗೆ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ಇತರೆ ನಗರಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನ- ಜಾನುವಾರಗಳ ಕುಡಿಯುವ ನೀರಿಗೆ ಆದ್ಯತೆ ನೀಡುತ್ತಿಲ್ಲ, ಕಾವೇರಿ ಜಲಾನಯನ ಪ್ರದೇಶದ ರೈತ ಸಮೂಹಕ್ಕೆ ಅನ್ಯಾಯ ಮಾಡುತ್ತಿದೆ, ಈ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.

ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ

Dec 26 2023, 01:31 AM IST
ಕೊಕಟನೂರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬ್ರಿಡ್ಜ್‌ ಕಂ ಬ್ಯಾರೇಜ ಲೋಕಾರ್ಪಣೆ ಮಾಡಿದ ಶಾಸಕ ಸವದಿ ಅವರು ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ ಮಾಡಲಾಗುವುದು ಎಂದರು.

ನೀರಾವರಿ ಉಪವಿಭಾಗದ ಎಂಜಿನಿಯರ್‌ಗಳು ಲೋಕಾಯುಕ್ತ ಬಲೆಗೆ

Dec 20 2023, 01:15 AM IST
ಕಾಮಗಾರಿಯ ಬಿಲ್ ಪಾಸ್ ಮಾಡಲು ಲಂಚ ಪಡೆಯುತ್ತಿದ್ದ ಶಿಗ್ಗಾಂವಿ ಏತ ನೀರಾವರಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಶಿಗ್ಗಾಂವಿ ಏತ ನೀರಾವರಿ ಉಪವಿಭಾಗ-1 ಮತ್ತು 2, ಧಾರವಾಡ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ ಬಿ. ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ ಹೊಸಮನಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆ ಜಾರಿಗೆ ಒತ್ತಾಯ

Dec 16 2023, 02:00 AM IST
ಎರಡನೇ ಹಂತದ ನೀರಾವರಿ ಯೋಜನೆಗೆ ಅನುದಾನ ನೀಡಿದರೆ ತಂಬ್ರಹಳ್ಳಿ ಭಾಗದ ರೈತರ ಬದುಕು ಹಸನಾಗುತ್ತದೆ. ಜಿಲ್ಲೆಯ ಡಿಎಂಎಫ್ ಅನುದಾನದಲ್ಲಿ ಏತ ನೀರಾವರಿ ಯೋಜನೆಗೆ ಅನುದಾನವನ್ನು ನೀಡಿ, ರೈತರ ಹೊಲಗಳಿಗೆ ನೀರುಣಿಸಬೇಕು

2024ರೊಳಗೆ ಕ್ಯಾತನಹಳ್ಳಿ ಏತ ನೀರಾವರಿ ಕಾಮಗಾರಿ ಪೂರ್ಣ

Dec 13 2023, 01:00 AM IST
ಕುಂಟುತ್ತಾ ತೆವಳುತ್ತಾ ಸಾಗಿರುವ ಹಾಸನ ತಾಲೂಕಿನ ಕ್ಯಾತನಹಳ್ಳಿ ಏತ ನೀರಾವರಿ ಯೋಜನೆಯ ಸ್ಥಿತಿಗತಿ ಕುರಿತಂತೆ ಶಾಸಕ ಸ್ವರೂಪ್ ಅವರು ಬೆಳಗಾವಿ ಅಧಿವೇಶನದಲ್ಲಿ ಜಲಸಂಪನ್ಮೂಲ ಸಚಿವರನ್ನು ಪ್ರಶ್ನಿಸಿದ್ದು, ನಾಲೆಗಳ ಬಾಕಿ ಕಾಮಗಾರಿ ಭೂಸ್ವಾಧೀನ ಸಮಸ್ಯೆಯಿಂದ ಸ್ಥಗಿತಗೊಂಡಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved